Advertisement

Category: ಅಂಕಣ

ಅಲರ್ಗಣ್ಣೊಳ್ ಸ್ಮರಂ ಇರ್ದನಕ್ಕುಂ: ಆರ್.ದಿಲೀಪ್ ಕುಮಾರ್ ಅಂಕಣ

“ದ್ರೌಪತಿಯನ್ನು, ಸುಭದ್ರೆಯನ್ನು, ಹಿಡಿಂಬೆಯೊಂದಿಗೆ ಭೀಮನ ಸಂಬಂಧವನ್ನು ವರ್ಣಿಸುವಾಗ ಇದ್ದ ಒಂದು ಮಿತಿ ಇಲ್ಲಿ ಮೀರಿದೆ. ಕಾವ್ಯ ಸಂವಿಧಾನ ಮತ್ತು ಕಾವ್ಯದ ಬಂಧ ಅದನ್ನು ಒಪ್ಪುತ್ತದೆ. ಸುಭದ್ರೆಯನ್ನು ನೋಡಿದ ತಾಪ ಪರಿಹಾರಕ್ಕೆ ಅಂದಿನ ರಾತ್ರಿಯೇ ಅರ್ಜುನ ಊರು ಸುತ್ತುವುದು ಇಲ್ಲಿನ ಮುಖ್ಯ ಭಾಗ. ಆದರೆ ಹೋಗುವಾಗ ಅವನಿಗಷ್ಟೇ ಕಾಣುವ ವೇಶ್ಯೆಯರನ್ನು ತೋರಿಸದೆ ಓದುಗರಿಗೂ ಕಾಣಿಸುವಂತೆ ಮಾಡುವುದನ್ನು ನೋಡಿ ಪಂಪನ ರಸಿಕತೆಗೆ…”

Read More

ಕಾಯುವುದಿಲ್ಲ ಕವಿತೆಗೆ ಯಾರೂ ಕವಿಯೊಬ್ಬನಲ್ಲದೆ…: ಲಕ್ಷ್ಮಣ ವಿ.ಎ. ಅಂಕಣ

“ಮೊನ್ನೆ ಮೊನ್ನೆ ನಮ್ ರಸ ಋಷಿ ಕುವೆಂಪು ಅವರ ಜನ್ಮ ಶತಮಾನೋತ್ಸವ ಇದ್ದಾಗ ರವೀಂದ್ರ ಕಲಾಕ್ಷೇತ್ರದಾಗ ಒಂದ ಕವಿಗೋಷ್ಠಿ ಇಟ್ಟಿದ್ರು. ನಾಡಿನ ಎಲ್ಲ ಯುವಕವಿಗಳೂ ದಂಡಿ ದಂಡಿಯಾಗಿ ಬಂದಿದ್ರು… ಆದರೆ ಕೇಳೋ ಕಿವಿಗಳು ಅಲ್ಲೊಂದು ಇಲ್ಲೊಂದು…. ಎಲ್ಲಾರೂ ತಮ್ಮ ತಮ್ಮ ಕವಿತೆ ಓದಿದ ಮ್ಯಾಲ ಶಾಲು ಸನ್ಮಾನ ಮಾಡಿಸ್ಕೊಂಡು ಸಿಟಿ ಮಾರ್ಕೆಟಿಗೆ ಸಂತಿ ಮಾಡ್ಲಿಕ್ಕ ಹೋಗಬೇಕ!? ಕೊನೆಗೆ ವೇದಿಕೆ ಮೇಲೆ ಉಳಿದವರು ಕವಿಗೋಷ್ಠಿ ಅಧ್ಯಕ್ಷರು ಮತ್ತು ನಿರೂಪಕರು.”

Read More

ಅಳುವ ಕಂದನಿಗಾಗಿ.. ಅತ್ತಿತ್ತ ನೋಡುತ್ತಾ…: ಶ್ರೀಹರ್ಷ ಅಂಕಣ

“ಕ್ಯಾಪಿಟಲಿಸಂನ ಕೀಲುಗೊಂಬೆಗಳಾಗಿ ಬದುಕುತ್ತಿರುವ ಜನರಿಗೆ ವಿಕಾಸವಾದವನ್ನು ಯೊಚಿಸುವ ವ್ಯವಧಾನವೆಲ್ಲಿದೆ? ತಾವೇ ಕಟ್ಟಿಕೊಂಡ ಸಮಾಜದ ಸರಳುಗಳೊಳಗೆ ಬಂಧಿಯಾಗಿ ಒದ್ದಾಡುತ್ತಿರುವ, ಹುಚ್ಚು ಓಟದೊಳಗೆ ನಮ್ಮನ್ನು ನಾವೇ ಕಳೆದುಕೊಂಡ ನತದೃಷ್ಟ ಪೀಳಿಗೆ ನಮ್ಮದು! ಹಣ ಸಂಪಾದಿಸಲು ಬಂಜೆತನ ತಂದುಕೊಳ್ಳುವುದು, ಕಳೆದುಹೋದ ಫಲವತ್ತತೆಯನ್ನು ಕೊಂಡುಕೊಳ್ಳಲು ಮತ್ತೆ ಅದೇ ಹಣ ಖರ್ಚು ಮಾಡುವುದು! ಎಷ್ಟು ಸೂಕ್ಷ್ಮವಾಗಿ ನಮ್ಮನ್ನು ಈ ಬಂಡವಾಳಶಾಹಿ ವ್ಯವಸ್ಥೆಯು ಯಾವ ಗುರಿಯೂ ಇಲ್ಲದಂತೆ ಓಡುವಂತೆ ಮಾಡುತ್ತದೆ.”

Read More

ಕಥಾಲೋಕದ ‘ಹೊಸನೀರು…’. : ಆಶಾ ಜಗದೀಶ್ ಅಂಕಣ

“ಮನೆಯಲ್ಲಿ ಹಿಡಿ ಕೂದಲಿಲ್ಲ! ಸೌಕಾತಿ ಚವರಿ ಮಾಡಿ ಕೊಡಲು ಹೇಳಿದ್ದಾಳೆ ಬೇರೆ, ಅಂಥವಳಿಗೆ ಮಾಡಿಕೊಟ್ಟರೆ ನಾಲ್ಕು ಕಾಸು ಹೆಚ್ಚಿಗೆ ಸಿಕ್ಕಿತು ಎನ್ನುವ ಆಸೆ ಇವಳಿಗೆ. ಇಂತಹ ಸಂದಿಗ್ಧದಲ್ಲಿ ಅವಳಿಗೆ ಕಾಣಿಸುವ ಒಂದೇ ದಾರಿ ಎಂದರೆ ತನ್ನದೇ ಸೊಂಪು ಕೂದಲನ್ನು ಕತ್ತರಿಸಿ ಚವರಿ ಮಾಡಿಕೊಡುವುದು. ಹಸುವಿಗೆ ಹೆಸರುವಾಸಿ ದುಗ್ಗಿ ಕೊನೆಗೆ ಅದನ್ನೇ ಮಾಡುತ್ತಾಳೆ. ಇದು ತಿಳಿಯದ ಆ ಸೌಕಾತಿ ಚವರಿಯನ್ನು ಮೆಚ್ಚಿ ತಲೆಗೆ ಹಚ್ಚಿಕೊಂಡು…”

Read More

ಇದು ಎಂಥ ಲೋಕವಮ್ಮ…! : ವಿನತೆ ಶರ್ಮ ಅಂಕಣ

“ಅತೀತ ಲೋಕಕ್ಕೆ ಹೋದವರಂತೆ ಅದೇನೋ ಶಕ್ತಿ ಅವರನ್ನ ವಾಪಸ್ ಎಳೆದು ಹಿಂದಿರುಗಿ ಬಂದವರಂತೆ ಕಾಣುತ್ತಿದ್ದ ಹಲವರು ಈ ಕ್ಯಾಂಪ್ ಸೈಟಿನಲ್ಲಿದ್ದರು. ನಾವೇನೂ ಪ್ರತಿದಿನವೂ ಇಲ್ಲಿಯೇ ಕಾಲ ಹಾಕುತ್ತ ಹಗಲು ಹೊತ್ತಿನಲ್ಲಿ ನೊಣವನ್ನೂ, ಸಂಜೆಯಲ್ಲಿ ಸೊಳ್ಳೆಯನ್ನೂ ಓಡಿಸುತ್ತಾ ಕೂತಿರಲಿಲ್ಲ. ಆದರೂವೆ ಅದ್ಯಾಕೊ ಹೋದ ದಿನದಿಂದ ಹಿಡಿದು ಕ್ರಮೇಣ ದಿನ ಕಳೆದಂತೆ ನಮಗೆ ಕಥೆ ಹೇಳುವ ಮಂದಿ ಹೆಚ್ಚಾದರು. ಮೊತ್ತಮೊದಲ ಕಥೆ ಹೇಳಿದ್ದು, ನಂತರ ಎಲ್ಲರನ್ನೂ ಮೀರಿಸಿ ಅತಿ ಹೆಚ್ಚು ಕಥೆ ಹೇಳಿದ್ದು…”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ