ದಾರು ಸಿದರಾಮ ಮತ್ತು ಸಾಸಿವೆ ಡಬ್ಬ: ಡಾ. ಲಕ್ಷ್ಮಣ ವಿ.ಎ. ಅಂಕಣ
“ಕೇರಿಗೊಂದು ದಾರಿಯಿರುವಂತೆ ಊರಿಗೊಬ್ಬ ಸಿದರಾಮನಿದ್ದ. ಹೆಂಡತಿ, ಮಕ್ಕಳು, ಹಿಂದೆ, ಮುಂದೆ, ಎಡಕೆ, ಬಲಕೆ ಯಾರೂ ಇಲ್ಲದ ಅನಾಥ. ಹಾಗಂತ ಅವನು ಯಾರ ಹತ್ತಿರಾನೂ ಅನುಕಂಪ ನಿರೀಕ್ಷಿಸುವವನೂ ಅಲ್ಲ. ಬೆಳಗಾದರೆ ಸೈಕಲ್ ಬೆನ್ನಿಗೆ ಐಸ್ ಡಬ್ಬಾ ಕಟ್ಕೊಂಡು ‘ಗಾರೇಗಾರ’ ಮಾರುವುದು. ರಾತ್ರಿಯಾಗುತ್ತಿದ್ದಂತೆ ಊರಾಚೆಗಿನ ಗೂಡಂಗಡೀಲಿ ದಾರು ಮಾರುತ್ತಿದ್ದ. ಹೀಗಾಗಿ ಊರಲ್ಲಿ ಅವನನ್ನ ಕರೆಯೋದೆ ದಾರು ಸಿದರಾಮ ಅಂತ. ದಾರೂ ಮಾರಿದರೂ ಒಂದು ದಿನವೂ ಸಾರಾಯಿ ಕುಡಿದಿದ್ದನ್ನ ಯಾರೂ ಕೇಳಿರಲಿಲ್ಲ ಕಂಡಿರಲಿಲ್ಲ.”
Read More