Advertisement

Category: ಅಂಕಣ

ರವೀಂದ್ರನಾಥರೊಳಗಿನ “ಅವಳ” ನೆರಳು: ಆಶಾ ಜಗದೀಶ್ ಅಂಕಣ

“ತಂದೆಯಂತಹವನೊಬ್ಬ ವ್ಯಾಪಾರಿ ತನ್ನ ಮಗಳ ವಯಸ್ಸಿನ ಮಗುವಿನಲ್ಲಿ ತನ್ನ ಮಗಳನ್ನು ಕಾಣುವುದನ್ನು ಮನೋಜ್ಞವಾಗಿ ಕಟ್ಟಿಕೊಡುತ್ತಾರೆ ರವೀಂದ್ರರು. ಕಾಬೂಲ್ ಕಡೆಯವನಾದ್ದರಿಂದ ಅವನು ಕಾಬುಲೀವಾಲಾ. ಸಮಯದ ಸಮಯಸಾಧಕತನ ಎನ್ನುವಂತೆ ಕಾಬೂಲೀವಾಲಾ ಜೈಲಿಗೆ ಹೋಗುವ ಪ್ರಸಂಗ ಎದುರಾಗುತ್ತದೆ. ಏಳೆಂಟು ವರ್ಷಗಳ ಸೆರೆವಾಸದ ತರುವಾಯ ಅದೇ ಕಾಬುಲೀವಾಲ….”

Read More

ಸಾಫ್ಟವೇರ್ ಪ್ರಪಂಚದಲ್ಲೊಂದು ಕಮ್ಯೂನಿಸ್ಟ್ ಕ್ರಾಂತಿ: ಮಧುಸೂದನ್ ಅಂಕಣ

“ನಿಮಗೆ ಗೊತ್ತೇ, ಇವತ್ತಿನ ಇಡೀ “ಕ್ಲೌಡ್”, ಲಿನಕ್ಸ್ ಮೇಲೆ ಕೂತಿದೆ. ಹಾಗೆ ನೋಡಿದರೆ ಜಗತ್ತಿನ ಮುಕ್ಕಾಲು ಭಾಗ ಸಾಫ್ಟವೇರ್ ಲಿನಕ್ಸ್ ಮೇಲೆ ಓಡುತ್ತಿದೆ. ಅದೆಲ್ಲ ಬಿಡಿ, ನಮ್ಮ ನಿಮ್ಮ ಕೈಯಲ್ಲಿರುವ ಮಾಣಿಕ್ಯ, ಜಗತ್ತನ್ನು ಚದುರಂಗದಂತೆ ಆಡಿಸುತ್ತಿರುವ ಆಂಡ್ರಾಯ್ಡ್ ಫೋನ್, ಲಿನಕ್ಸ್ ನ ರೂಪಾಂತರ. ಅಂದರೆ ಲಿನಕ್ಸ್ ಎಂಬ ಉಚಿತ ಮನೆಗೆ ಗೂಗಲ್ ಇನ್ನೊಂದಷ್ಟು…..”

Read More

ಮೊಬೈಲ್ ಸ್ಕೂಟರ್ ನ ‘ವಿಶೇಷ’ ಕತೆಗಳು: ವಿನತೆ ಶರ್ಮಾ ಅಂಕಣ

“ವಿಶೇಷ ಸಾಮರ್ಥ್ಯರಿಗೆ ಕಷ್ಟಗಳಿಗಿಂತ ಸವಾಲುಗಳೇ ಹೆಚ್ಚು. ಹೆಚ್ಚಿನಪಾಲು ಸಮಾಜ ಅವರನ್ನು, ಅವರ ಮನಃಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ಸೋತಿದೆ ಅನಿಸುತ್ತದೆ. ನನ್ನ ಪಕ್ಕ ಸ್ಕೂಟರಿನಲ್ಲಿ ಸಾಗಿದ್ದ ಅವರಿಬ್ಬರೂ ರಸ್ತೆಯ ಏರುತಗ್ಗುಗಳ ಪ್ರಕಾರ ವೇಗವನ್ನು ನಿಯಂತ್ರಿಸುತ್ತಿದ್ದರು. ಅವನ, ಅವಳ ಅಂದಿನ ದಿನದಲ್ಲಿ ಅದೇನೆಲ್ಲಾ ಏರುತಗ್ಗುಗಳಿದ್ದವೋ ಯಾರು ಬಲ್ಲರು? ಇಬ್ಬರಿಗೂ ಆ ದಿನ ಎರಡು ಹೊತ್ತಿನ ಪೂರ್ತಿ ಊಟ ಸಿಕ್ಕಿತ್ತೇ?”

Read More

ಹುಣಸೇ ಮರದಡಿಯಲ್ಲಿ ಕಂಡ ಪ್ರೇತ: ಮುನವ್ವರ್ ಜೋಗಿಬೆಟ್ಟು ಕಥನ

“ನನ್ನ ಸಂಶಯಕ್ಕೂ ಕಾರಣವುಂಟು. ನಾನು ಕಾಡಿನಲ್ಲಿ ಅದೆಷ್ಟೋ ಹಕ್ಕಿಗಳನ್ನು ನೋಡಿದ್ದರೂ ಅಂತಹ ಅಗಲ ರೆಕ್ಕೆಯ ಬೀಸುತ್ತಾ ಹಾರುವ ಹಕ್ಕಿಯನ್ನು ನೋಡಿರಲೇ ಇಲ್ಲ. ಇದಾಗಿ ಸುಮಾರು ದಿನ ಕಳೆದಿರಬಹುದು. ಅವರಿವರಲ್ಲಿ ನಾನೂ ಸ್ವಲ್ಪ ಉಪ್ಪು ಖಾರ ಬೆರೆಸಿ ನನಗೆ ಕಂಡ ಪ್ರೇತದ ಬಗ್ಗೆ ಮಜಬೂತಾಗಿ ಹೇಳುತ್ತಿದ್ದೆ. ಅವರೆಲ್ಲರಿಗೂ ನಾನು ಪ್ರೇತ ನೋಡಿದವನೆಂಬ ನಂಬಿಕೆಯೂ ಹುಟ್ಟಿಸಿಬಿಟ್ಟಿದ್ದೆ.”

Read More

ಶಿಕ್ಷಕರ ದಿನಕ್ಕೆ ನೆನಪೇ ನಮನ: ಯೋಗೀಂದ್ರ ಮರವಂತೆ ಅಂಕಣ

“ಪ್ರಾಥಮಿಕ ಶಾಲೆಗೆ ಹೋಗುತ್ತಿದ್ದ ಕಾಲದಲ್ಲಿ ಮನೆಯಿಂದ ನಡಿಗೆಯಲ್ಲಿ ಇಡೀ ಊರಿನ ಮಕ್ಕಳು ಶಾಲೆ ತಲುಪುತ್ತಿದ್ದೆವು. ರಸ್ತೆಯಲ್ಲಿ ಗುರುಗಳು ಎದುರಾದರೆ ತಲೆ ತಗ್ಗಿಸಿ ‘ನಮಸ್ತೆ’ ಹೇಳದೆ ಅವರನ್ನು ಯಾವ ಮಕ್ಕಳೂ ಹಾದುಹೋಗುತ್ತಲೇ ಇರಲಿಲ್ಲ. ಗುರುಗಳ ಬಗ್ಗೆ ಗೌರವ ಭಯಗಳ ಜೊತೆಗೆ ನಮ್ಮ ಗುರುಗಳು ನಮ್ಮೊಡನೆಯೇ ಬದುಕುತ್ತಿದ್ದರೆನೋ ಅನಿಸುವ ಅನುಭವಗಳೂ ಶಾಲೆಯಲ್ಲಿ ಆಗುತ್ತಿದ್ದವು.”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ