Advertisement

Category: ಅಂಕಣ

“ಹಾದಿಖರ್ಚಿಗೆ ನಿನ್ನ ಮುದ್ದಿರಲಿ ಸಾಕು”: ಎಸ್ ನಾಗಶ್ರೀ ಅಜಯ್ ಅಂಕಣ

ನೋಡಲು ಸುಂದರವಾಗಿದ್ದರೆ ಅವರು ಕೆಟ್ಟವರೇ ಆಗಿರಬೇಕು. ಅಹಂಕಾರಿ, ಸ್ವಾರ್ಥಿ, ಸಮಯಸಾಧಕಿ, ಅವಕಾಶವಾದಿಯೇ ಆಗಿರಬೇಕೆಂಬ ಮೌಢ್ಯ ಉಸಿರುಗಟ್ಟಿಸುತ್ತದೆ. ದೇವರು ಕೊಟ್ಟ ರೂಪ. ಅದರಲ್ಲಿ ಅವರದ್ದೇನು ತಪ್ಪು? ಎಂದು ನೋಡಲು ಸುಮಾರಾಗಿರುವವರ ಪರ ವಹಿಸುವ ಸಮಾಜವೇ, ಚೆಂದ ಇರುವವರನ್ನು “ದೇವರು ಕೊಟ್ಟ ರೂಪ. ಅವರನ್ನೇಕೆ ಶಿಕ್ಷಿಸಬೇಕು?” ಎಂದು ಯೋಚಿಸುವುದಿಲ್ಲ.
ಎಸ್. ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣ

Read More

ಒಂದು ಸುಳ್ಳು ಒಂದು ಸತ್ಯ: ಆಶಾ ಜಗದೀಶ್ ಅಂಕಣ

ಬಹುಶಃ ಕತೆಗಳ ಅವಶ್ಯಕತೆಯಿಲ್ಲ ಆ ವನಸಿರಿಗೆ. ಜೀವಂತ ಕತೆ ಹೊತ್ತು ಓಡಾಡುವ ಅದೆಷ್ಟು ಜನ ಇಲ್ಲೊಮ್ಮೆ ಬಂದು ತಮ್ಮ ಜೋಡಿ ಹೆಜ್ಜೆಗಳ ಗುರುತು ಮಾಡಿ ಹೋಗಿದ್ದರೋ… ಕತೆಗಳು ನಮಗೆ ಬೇಕು. ನಮ್ಮೊಳಗಿನ ಕತೆಗಿಂತ ಭಿನ್ನವಾದ ಕತೆಯ ಕುರಿತಾದ ಹುಚ್ಚು ಕೂತೂಹಲವನ್ನ ತಣಿಸಿಕೊಳ್ಳಲಿಕ್ಕಾಗಿ… ಸುಳ್ಳೇ ಆದರೂ ನಂಬಲು ಸಿದ್ಧರಿರುತ್ತೇವಲ್ಲ ಹೇಗಿದ್ದರೂ… ಕತೆ ಕಟ್ಟುವುದರಲ್ಲಿ ನಿಸ್ಸೀಮರು ನಾವು.
ಆಶಾ ಜಗದೀಶ್ ಬರೆಯುವ “ಆಶಾ ಲಹರಿ” ಅಂಕಣ

Read More

ದೆವ್ವದ ಭಯ ಮತ್ತು ಬೋಂಡಾದ ರುಚಿ…: ಬಸವನಗೌಡ ಹೆಬ್ಬಳಗೆರೆ ಸರಣಿ

ಆಗ ಹಳ್ಳಿಗಳಲ್ಲಿ ಅದ್ಯಾರು ಈ ಸುದ್ದಿ ಹರಿಸಿದರೋ ಗೊತ್ತಿಲ್ಲ. ರಾತ್ರಿ ವೇಳೆ ದೆವ್ವಗಳು ಬರುತ್ತವೆ, ಅದಕ್ಕೆ ಅವುಗಳ ಕಾಟದಿಂದ ಪಾರಾಗಲು ‘ನಾಳೆ ಬಾ’ ಎಂದು ಮನೆಯ ಮುಂಬಾಗಿಲ ಮೇಲೆ ನೀರಿನಲ್ಲಿ ಅದ್ದಿದ ಚಾಕ್ ಪೀಸ್‌ನಲ್ಲಿ ಬರೆದಿದ್ದರು. ನಾನೂ ಸಹ ನಮ್ಮ ಮನೆಯ ಮೇಲೂ ಹೀಗೆ ಬರೆದು ದೆವ್ವದ ಕಾಟದಿಂದ ಪಾರಾದೆ ಎಂದು ಖುಷಿಪಟ್ಟಿದ್ದೆ!!!
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಒಂಭತ್ತನೆಯ ಕಂತು ನಿಮ್ಮ ಓದಿಗೆ

Read More

ಮಹಿಳಾ ಚೈತನ್ಯ, ಆರ್ಥಿಕ ರಂಗದಲ್ಲಿ ಒಳಗೊಳ್ಳುವಿಕೆ… : ವಿನತೆ ಶರ್ಮ ಅಂಕಣ

ಅವಳು ‘ಕೇರ್ ಗಿವರ್’ ಸ್ಥಾನದಲ್ಲಿದ್ದಾಗ ಕುಟುಂಬದ ಇತರರು ಗಂಡಸು ಕುಟುಂಬದ ಹಿರಿಯ/ಮುಖ್ಯಸ್ಥ ಎನ್ನುವ ನಂಬಿಕೆಯನ್ನು ಮುಂದುವರೆಸುತ್ತಾರೆ. ಮುಂದೊಮ್ಮೆ ಅವಳು ಉದ್ಯೋಗಕ್ಕೆ ವಾಪಸ್ಸಾಗಿ ತಿಂಗಳ ಸಂಬಳ ಪಡೆದರೂ ಅಷ್ಟರಲ್ಲಿ ಮನೆ ಸಾಲ ತೀರಿಸುವುದು ಗಂಡಸು, ತಿಂಗಳ ಖರ್ಚಿಗೆ ದುಡಿಯುವುದು ಗಂಡಸು ಎನ್ನುವುದು ಆಳವಾಗಿ ಬೇರೂರಿರುತ್ತದೆ. ಕಡೆಗೆ ಹೆಂಗಸಿನ ಗಳಿಕೆ ‘ಸೆಕೆಂಡರಿ’ ಆಗಿಯೇ ಉಳಿಯುತ್ತದೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಸತ್ತವರೆಲ್ಲ ಮತ್ತೆ ಬಂದಾಗ: ಸುಧಾ ಆಡುಕಳ ಅಂಕಣ

ಅದು ಅಜ್ಜಿಗೆ ಮೀಸಲಿಡುವ ದಿನವಾಗಿತ್ತು. ಮಕ್ಕಳೆಲ್ಲರೂ ಒಟ್ಟಿಗೆ ಸೇರುವುದು ವಾಡಿಕೆಯಾಗಿತ್ತು. ಅಜ್ಜಿಗೆ ಪರಮ ಪ್ರಿಯಳಾಗಿದ್ದ ಕೊನೆಯ ಮಗಳು ಮಾತ್ರ ಗಂಡನ ಮನೆಯಿಂದ ಬಂದಿರಲಿಲ್ಲ. ಅಣ್ಣಂದಿರು ಒತ್ತಾಯ ಮಾಡಿ ಕರೆದಿದ್ದರೂ ಅವಳ ಗಂಡ ಅದೇನೋ ಹಳೆಯ ಮುನಿಸಿನಿಂದಾಗಿ ಹೆಂಡತಿಯನ್ನು ತವರಿಗೆ ಕಳಿಸಿರಲಿಲ್ಲ. ಅಕ್ಕಂದಿರೆಲ್ಲ ಅವಳನ್ನು ನೆನೆಸಿಕೊಂಡು ಕಣ್ಣೀರಿಡುತ್ತಲೇ ಅಮ್ಮನಿಗೆ ಮೀಸಲಿಟ್ಟಿದ್ದರು. ಆ ರಾತ್ರಿ ಎಲ್ಲರೂ ಮಲಗಿದಾಗ ನಡುರಾತ್ರಿಯಲಿ ನೀಲಿಯ ದೊಡ್ಡಮ್ಮ ಇದ್ದಕ್ಕಿದ್ದಂತೆ ಕುಣಿದು ಕುಪ್ಪಳಿಸಿದ್ದಳು.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ