Advertisement

Category: ಅಂಕಣ

ತ್ರಿಮೂರ್ತಿಗಳನ್ನು ರಂಗದ ಬದುಕಿನ ಚಿತ್ರಗಳೊಂದಿಗೆ ಸಮೀಕರಿಸುತ್ತ…

‘ಕಾಯೌ ಶ್ರೀಗೌರಿ..’ ಎಂಬ ನಾಡಗೀತೆಯನ್ನು ಅಂದು ಬರೆದಿದ್ದ ಬಸವಪ್ಪ ಶಾಸ್ತ್ರಿಗಳು ನೆನಪಾಗುತ್ತಾರೆ. ಮೈಸೂರನ್ನು ನಾವಿಂದು ಸಾಂಸ್ಕೃತಿಕ ನಗರಿ ಎಂದು ಕರೆದುಕೊಳ್ಳುತ್ತೇವೆ. ವಿದ್ವತ್ತಿಗೆ ಹೆಸರಾದದ್ದು ಎಂದು ತಿಳಿದೇ ಇದೆ. ಇಷ್ಟಿದ್ದೂ ಬಸವಪ್ಪ ಶಾಸ್ತ್ರಿಗಳ ಸ್ಮಾರಕದ ಕಡೆಗೆ ಅಸಡ್ಡೆ ಯಾಕೆ ಮತ್ತು ಹೇಗೆ ಬೆಳೆಯಿತೋ ಗೊತ್ತಿಲ್ಲ. ಮೈಸೂರಿನಲ್ಲಿರುವ ಎಲ್.ಐ.ಸಿ ಬಿಲ್ಡಿಂಗ್ ಬಳಿ ರಸ್ತೆ ಪಕ್ಕದಲ್ಲಿ ಬಸವಪ್ಪ ಶಾಸ್ತ್ರಿಗಳ ಸ್ಮಾರಕವಿದೆ. ಅದರ ಬಣ್ಣ ಮಾಸಿ, ಗೋಡೆಗಳ ಮೇಲೆಲ್ಲ ಬಳ್ಳಿ ಹಬ್ಬಿಕೊಳ್ಳುವಷ್ಟು ನಿರ್ಲಕ್ಷ್ಯವೇಕೆ..”

Read More

ಲೇಡೀಸ್ ಹಾಸ್ಟೆಲ್ ದಯ್ಯ ಬಿಡಿಸಿದ ಭಟ್ಕಳದ ಬಾಲೆ

ನನ್ನಲ್ಲಿ ಲೇಡೀಸ್ ಹಾಸ್ಟೆಲ್ ಬಗೆಗೊಂದು ಅಸೀಮ ಕುತೂಹಲ ಬೆಳೆದಿತ್ತು. ಹಾಸ್ಟೆಲ್ ನಲ್ಲಿ ಹುಡುಗಿಯರ ಸಾಮ್ರಾಜ್ಯ ಹೇಗಿದ್ದೀತು? ಹರಟೆಯ ಹೊತ್ತಲ್ಲಿ ಏನೆಲ್ಲ ವಾಗ್ವಾದ ನಡೀಬಹುದು? ಅಡುಗೆ ಸರೀಗಿಲ್ಲ ಅಂದ್ರೆ ಅಡುಗೆಯವ್ರಿಗೆ ಕ್ಲಾಸ್ ತಗೋತಾರಾ? ಪೊಲಿಟಿಕ್ಸ್ ಬಗ್ಗೆ ಮಾತಾಡ್ತಾರಾ? ಹೊಡೆದಾಟಗಳು ನಡೆದ್ರೆ ಹೇಗೆ ನಡೀತದೆ? ಸಂಚುಗಳು ಹೆಂಗೆ ಎಕ್ಸಿಕ್ಯೂಟ್ ಆಗ್ತವೆ? ರೂಮು ಗಲೀಜು ಇಟ್ಕೊಂಡಿರ್ತಾರಾ ಅಥವಾ ಸಿಕ್ಕಾಪಟ್ಟೆ ನೀಟಾಗಿರ್ತದಾ?… ಹೀಗೆ ತರಹೇವಾರಿ ತರ್ಕಗಳು -ಸಹ್ಯಾದ್ರಿ ನಾಗರಾಜ್ ಬರೆಯುವ ‘ಸೊಗದೆ’ ಅಂಕಣ ನಿಮ್ಮ ಓದಿಗೆ.

Read More

ಸಮಬೆಸಗಳ ಸರಿಗಮ ತಪ್ಪಿದ್ದಲ್ಲ

ಈ ಬಾರಿ ಸಿಡ್ನಿ ಮಹಾನಗರ ವಲಯದಲ್ಲಿ ಜಾರಿಗೆ ಬಂದ ಲಾಕ್ ಡೌನ್ ಸ್ವಲ್ಪ ಗಲಾಟೆ ಎಬ್ಬಿಸಿದೆ. ನಗರದ ಪಶ್ಚಿಮ ಬಡಾವಣೆಗಳಲ್ಲಿ ಹೆಚ್ಚು ಡೆಲ್ಟಾ ವೈರಸ್ ಸೋಂಕು ಕಾಣಿಸಿದ್ದು ವರದಿಯಾಗಿತ್ತು. ಆ ಪ್ರದೇಶದಲ್ಲಿ ವಾಸಿಸುತ್ತಿರುವ, ಅನೇಕತೆಗಳಿರುವ- ಅಂದರೆ ಆಂಗ್ಲೋ-ಆಸ್ಟ್ರೇಲಿಯನ್ ಅಲ್ಲದ ಬೇರೆ ಸಂಸ್ಕೃತಿಗಳ ಜನರು ಲಾಕ್ ಡೌನ್ ನಿಯಮಗಳನ್ನು ಸರಿಯಾಗಿ ಪಾಲಿಸಲಿಲ್ಲವೆಂದು ಸುದ್ದಿಯಾಗಿತ್ತು. ರಾಜ್ಯಸರ್ಕಾರ ಆ ಬಡಾವಣೆಗಳಲ್ಲಿ ಬಂದೋಬಸ್ತು ಮಾಡಲು, ಪೊಲೀಸರನ್ನು ಕಳಿಸಿತು. ಇದು ಅಲ್ಲಿನ ವಿವಿಧ ಸಂಸ್ಕೃತಿಗಳ ಜನಸಮುದಾಯಗಳನ್ನು ಆತಂಕಕ್ಕೀಡು ಮಾಡಿದೆ ಎಂಬ ಸುದ್ದಿ ಚರ್ಚೆಗೆ ಬಂದಿದೆ. ಡಾ. ವಿನತೆ ಶರ್ಮ ಬರೆಯುವ ‘ಆಸ್ಟ್ರೇಲಿಯಾ ಪತ್ರ’

Read More

ಒಬ್ಬರೊಳಗೊಬ್ಬರು ಮಾಯವಾಗುವ ಬಗೆ

‘ದಿ ವೈಟ್ ಕ್ಯಾಸಲ್’ ಕಾದಂಬರಿ ಟರ್ಕಿಯ ಆಟಮನ್ ಸಾಮ್ರಾಜ್ಯದಲ್ಲಿ ಗುಲಾಮನಾಗಿರುವ ಇಟಲಿ ದೇಶದ ವಿದ್ಯಾರ್ಥಿಯೊಬ್ಬನ ಪ್ರವರ. ಇದು ಹದಿನೇಳನೆಯ ಶತಮಾನದ ಕತೆ. ಇಟಲಿಯ ವೆನಿಸ್ ನಗರದಿಂದ ನೇಪಲ್ಸ್ ನಗರಕ್ಕೆ ಹಡಗಿನಲ್ಲಿ ಪ್ರಯಾಣಿಸುತ್ತಿದ್ದಾಗ ಈತ ಟರ್ಕರ ಸೈನ್ಯಕ್ಕೆ ಸೆರೆ ಸಿಕ್ಕವನು. ಜೀವ ಹೋದರೂ ತಾನು ಹುಟ್ಟಿದ ಕ್ರಿಶ್ಚಿಯನ್ ಧರ್ಮವನ್ನು ಬಿಡಲಾರೆ ಎಂಬ ಪಣ ತೊಟ್ಟವನು. ತೊಟ್ಟ ಪಣವನ್ನು ಕಾಯ್ದುಕೊಳ್ಳುವುದು ಸುಲಭವೇ ? ಧರ್ಮದ ಈ ನಂಟು ಅವನನ್ನು ಎತ್ತ ಕೊಂಡೊಯ್ಯುವುದು?”

Read More

ಹಾಗಾದರೆ ದೇವರು ಮನುಷ್ಯನನ್ನು ಪೂಜಿಸುತ್ತಾನೆಯೇ..

ಅವನು ನನ್ನನ್ನು ಒಂದು ಸುಂದರ ಸ್ಮಶಾನದಲ್ಲಿ ಭೇಟಿಯಾದ. ಇಂಗ್ಲೆಂಡಿನ ಸ್ಮಶಾನಗಳು ಭಾರತದ ಪಾರ್ಕ್ ಗಳಿಗಿಂತ ಸುಂದರವಾಗಿರುತ್ತದೆ. ಕೂತು ನಾವಿಬ್ಬರೆ ಏನೇನೊ ಮಾತನಾಡಿದೆವು, ನಾನು ಅವನ ಹಳ್ಳಿಯ ಬಗ್ಗೆ ಕೇಳತೊಡಗಿದೆ. ಅವನ ಹಳ್ಳಿಯನ್ನು ನೋಡುವ ಆಸೆ ತಿಳಿಸಿದೆ. ನನ್ನ ಜೊತೆಗೆ ಒಳ್ಳೆಯ ಸ್ನೇಹ ಬೆಳೆದ ಕಾರಣ ಅವನು ಸಲುಗೆಯಿಂದ ಮಾತನಾಡುತ್ತಾ ಹೋದ. ತನ್ನ ಕಥೆಯನ್ನು ಹೇಳತೊಡಗಿದ. ಸುರಳೀತ ದುಡಿಮೆಯಿಲ್ಲದ, ಸಂಗಾತಿಯಿಲ್ಲದ ಅವನ ಬದುಕೇ ಕಷ್ಟಗಳ ಸುಳಿಯಲ್ಲಿ ಸಿಲುಕಿತ್ತು.
ಪ್ರಶಾಂತ್‌ ಬೀಚಿ ಅಂಕಣ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ