Advertisement

Category: ಹೊಸಹೊಸತು

ಚಾಚುವ ಅರ್ಧ ಬೆತ್ತಲೆಯ ರೆಕ್ಕೆಗಳು:ಮಮತಾ ಅರಸೀಕೆರೆ ದಿನದ ಕವಿತೆ

“ಬಾಗಿಲು ಕೊಂಚ ಸರಿಸಿ ಇಣುಕಿದ್ದಷ್ಟೆ
ಎದುರು ಇಳಿಜಾರು ಕೊಂಬೆಯ ಮೇಲೆ
ಮೂತಿ ಚೂಪು ಮಾಡಿ ಇತ್ತಲೇ
ಗಮನಿಸುವ ಹದ್ದಿನ ಬಳಗ”
ಮಮತಾ ಅರಸೀಕೆರೆ ದಿನದ ಕವಿತೆ

Read More

ಉಕ್ಕಿನ ಮಹಿಳೆ ಹವ್ವಾ ತಾತ

ಹವ್ವಾ ಅವರಿಗೆ ಈಗ ಎಪ್ಪತ್ತೆರಡು ವರ್ಷ. ಕಳೆದ ನಲವತ್ತು ವರ್ಷಗಳಿಂದ ಅಂಗನವಾಡಿಯೊಂದರ ಅಡುಗೆ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದವರು ಇದೀಗ ತಾನೇ ನಿವೃತ್ತರಾಗಿದ್ದಾರೆ. ಅವರ ಬಳಿ ಇರುವ ಸೈಕಲ್ಲಿಗೂ ಐವತ್ತು ವರ್ಷಗಳಾಗಿವೆ. ಈ ದ್ವೀಪದಲ್ಲಿ ಸೈಕಲ್ಲು ಓಡಿಸಿದ ಮೊದಲ ಮಹಿಳೆ ಈಕೆ. ‘ನೀವು ಬಂದಾಗ ನಾನು ಸೈಕಲ್ಲು ಓಡಿಸುವ ಫೋಟೋ ತೆಗೆಯಬೇಕು’ ಎಂದಿದ್ದರು ಆಕೆ.
ಅಬ್ದುಲ್ ರಶೀದ್ ಬರೆಯುವ ಮಿನಿಕಾಯ್ ಕಥಾನಕದ ಎಂಟನೇ ಕಂತು.

Read More

ಸಬಾಸ್ಟಿಯನ್ ಮತ್ತು ಮಕ್ಕಳು: ಕನ್ನಡಕ್ಕೂ ಬಂದ ಮೃದಂಗದ ಸದ್ದು

ಸಂಗೀತ ಕ್ಷೇತ್ರದ ಕುರಿತ ಬರಹಗಳ ವಿಸ್ತಾರ ಬಹುಸೀಮಿತ. ವಿಮರ್ಶೆಗಳು, ವ್ಯಕ್ತಿಚಿತ್ರಣಗಳು, ದಂತಕತೆಯಾದ ಸಂಗೀತ ದಿಗ್ಗಜರ ಕುರಿತು ಶಾಸ್ತ್ರೀಯ ಶೈಲಿಯ ಬರಹಗಳೇ ಹೆಚ್ಚಾಗಿ ಕಾಣಸಿಗುತ್ತವೆ. ಆದರೆ ಸಂಗೀತ ಉಪಕರಣವೊಂದರ ತಯಾರಿಯಲ್ಲಿ ತೊಡಗಿರುವ ಸಮುದಾಯದ ಜೀವನ ಶೈಲಿ ಹೇಗಿರುತ್ತದೆ, ಅವರ ನೋವು ನಲಿವುಗಳೇನು ಎಂಬುದನ್ನು ಗಾಯಕ ಟಿ.ಎಂ. ಕೃಷ್ಣ ತಮ್ಮ ಹೊಸ ಕೃತಿ ‘ಸಬಾಸ್ಟಿಯನ್ & ಸನ್ಸ್’ನಲ್ಲಿ ಮಂಡಿಸಿದ್ದಾರೆ. ಅವರು ಬರೆದ ಇಂಗ್ಲಿಷ್ ಮೂಲ ಕೃತಿಯನ್ನು ಕನ್ನಡಕ್ಕೆ ಅನುವಾದಿಸಿರುವ ಲೇಖಕಿ ಸುಮಂಗಲಾ ಕೆಂಡಸಂಪಿಗೆಗೆ ಬರೆದಿರುವ ವಿಶೇಷ ಲೇಖನ ಇಲ್ಲಿದೆ.

Read More

ಸೈಕಲ್ಲಿನ ಜೊತೆಗಿದ್ದ ಲೇಡೀಸು ಸೈಕಲ್ಲು!

“ಅಲೆಯುವ ಮನಕ್ಕೆ ಲೋಕದ ಯಾವ ಸದ್ದುಗಳೂ ಕೇಳಿಸುವುದಿಲ್ಲವಂತೆ. ಅಲೆಮಾರಿಗಳು ಲೋಕದ ಗೊಡವೆಗಿಂತ ತಮ್ಮ ತಮ್ಮ ಸ್ವವ್ಯಸನಗಳಲ್ಲೇ ಹೆಚ್ಚು ಮುಳುಗಿರುತ್ತಾರಂತೆ. ಹಾಗಾಗಿ ಅವರು ಆಯಾಸಗೊಳ್ಳದೆ ಚಲಿಸುತ್ತಲೇ ಇರುತ್ತಾರಂತೆ. ಇದು ಹಿಂದೆ ಬದುಕಿದ್ದ ಮಿತ್ರರೂ ಆಗಿದ್ದ ಹಿರಿಯರೊಬ್ಬರು ಹೇಳಿದ್ದ ಮಾತು. ಅವರ ಪ್ರಕಾರ ಅಲೆಮಾರಿಗಳಷ್ಟು ಸ್ವರತಿ ಪ್ರಿಯರು ಬೇರೆ ಯಾರೂ ಇಲ್ಲ. ಹಾಗೆಯೇ ನನ್ನ ಕಥೆಯೂ ಎಂದು ಅನಿಸುತ್ತಿತ್ತು.”
ಅಬ್ದುಲ್ ರಶೀದ್ ಬರೆಯುವ ಮಿನಿಕಾಯ್ ಫೋಟೋ ಕಥಾನಕದ ಏಳನೆಯ ಕಂತು

Read More

ಕಾಕ ಸಾಮ್ರಾಜ್ಯದಲ್ಲಿ ಹೂಹಕ್ಕಿಗಳು ಇರಬಲ್ಲುವೇ?

“ನಾವು ಶಾಲೆಯಲ್ಲಿ ಕಲಿತ ಹಾಗೆ ಇಲ್ಲಿ ತೇಲಿ ಬರುವ ಮೋಡಗಳು ಪರ್ವತಶ್ರೇಣಿಗಳಿಗೆ ಡಿಕ್ಕಿ ಹೊಡೆದು ಮಳೆಯಾಗಿ ಸುರಿಯುವುದಿಲ್ಲ, ಬದಲಾಗಿ ತಮ್ಮ ಭಾರಕ್ಕೆ ತಾವೇ ನಲುಗಿ ದೊಪ್ಪನೆ ತಪ್ಪಲೆಯೊಳಗಿನ ನೀರಂತೆ ಸುರಿದು ತಾವು ಇದುವರೆಗೆ ಇರಲೇ ಇಲ್ಲವೇನೋ ಎಂಬ ಹಾಗೆ ಮಾಯವಾಗಿರುತ್ತದೆ. ದ್ವೀಪದ ಒಳಗೂ ಹಾಗೇ. ಬಿಸಿಲಲ್ಲಿ ಬೆಳಗುತ್ತಿದ್ದ ಆಕಾಶವೇನಾದರೂ ಮಂಕಾಗಿದ್ದರೆ ಮನೆಯಿಂದ ಹೊರಬಂದು ಆಕಾಶಕ್ಕೆ ತಲೆ ಎತ್ತಿದರೆ ಕಪ್ಪಗಿನ ಮೇಘವೊಂದು ಕರಿಯ ಬೆಕ್ಕಿನ ಹಾಗೆ ಮೇಲಿನ ಮೂಲೆಯೊಂದರಿಂದ ನಿಮ್ಮನ್ನು ನೋಡುತ್ತಿರುತ್ತದೆ.”
ಅಬ್ದುಲ್ ರಶೀದ್ ಬರೆಯುವ ಮಿನಿಕಾಯ್ ಫೋಟೋ ಕಥಾನಕದ ಆರನೆಯ ಕಂತು

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ