Advertisement

Category: ದಿನದ ಫೋಟೋ

ವೆಂಕಟೇಶ್ ಪ್ರಸಾದ್ ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರ ತೆಗೆದವರು ವೆಂಕಟೇಶ್ ಪ್ರಸಾದ್. ಇವರು ಮೂಲತಃ ಉಡುಪಿಯವರಾಗಿದ್ದು ಸದ್ಯ ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಸಾಫ್ಟವೆರ್ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಪಕ್ಷಿ ವೀಕ್ಷಣೆ, ಪ್ರಕೃತಿ ಛಾಯಾಗ್ರಹಣ ಇವರ ಹವ್ಯಾಸಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಮಂಜುಳಾ ದೇಸಾಯಿ ತೆಗೆದ ಈ ದಿನದ ಚಿತ್ರ

ಮಂಜುಳಾ ದೇಸಾಯಿ ಬಳ್ಳಾರಿ ಜಿಲ್ಲೆಯ ಹೊಸಪೇಟೆಯವರು. ಹನ್ನೊಂದು ವರುಷ ಯುರೋಪಿನ ಆಮ್ಸ್ಟರ್‌ಡ್ಯಾಮ್-ನಲ್ಲಿ ವಾಸವಾಗಿದ್ದು, ಸದ್ಯಕ್ಕೆ ಹೈದರಾಬಾದಿನಲ್ಲಿ ನೆಲೆಸಿದ್ದಾರೆ. ಪಕ್ಷಿವೀಕ್ಷಣೆ ಇವರ ಅಚ್ಚುಮೆಚ್ಚಿನ ಹವ್ಯಾಸವಾಗಿದ್ದು, ಪ್ರಕೃತಿಯಲ್ಲಿ, ಪ್ರಾಣಿ-ಪಕ್ಷಿಗಳ ಮಧ್ಯೆ ಸಮಯ ಕಳೆಯುವುದು ಮತ್ತು ಹೊಸ ಹೊಸ ಊರು/ ಜಾಗಗಳ ಪರಿಚಯ ಮಾಡಿಕೊಳ್ಳುವುದು ಇವರ ಪ್ರೀತಿಯ ಹವ್ಯಾಸ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ರವಿಶಂಕರ ಪಾಟೀಲ ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರ ತೆಗೆದವರು ರವಿಶಂಕರ ಪಾಟೀಲ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ದವರಾದ ರವಿಶಂಕರ ಅವರು ವೃತ್ತಿಯಲ್ಲಿ ಪ್ರೌಢಶಾಲಾ ದೈಹಿಕ ಶಿಕ್ಷಕರು. ಸಣ್ಣಕತೆ ಪದ್ಯ ಆಸಕ್ತ ಸಾಹಿತ್ಯ ಪ್ರಕಾರಗಳು. “ದೃಷ್ಟಿಕೋನ” (2012) ಇವರ ಪ್ರಕಟಿತ ಕಥಾ ಸಂಕಲನ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ಕೂಡಾ ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಡಾ. ವಾಣಿ ಮಹೇಶ ತೆಗೆದ ಈ ದಿನದ ಚಿತ್ರ

ಏಷ್ಯನ್ ಕೋಯಲ್ ಹೆಣ್ಣು ಹಕ್ಕಿಯ ಚಿತ್ರ ತೆಗೆದವರು ಡಾ. ವಾಣಿ ಮಹೇಶ. ಶಿವಮೊಗ್ಗದ ಡಾ. ವಾಣಿ ದಂತ ವೈದ್ಯೆ. ಛಾಯಾಗ್ರಹಣ, ಚಿತ್ರಕಲೆ ಮತ್ತು ತೋಟಗಾರಿಕೆ ಇವರ ಹವ್ಯಾಸಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ಕೂಡಾ ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಕೃಷ್ಣ ದೇವಾಂಗಮಠ ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರ ತೆಗೆದವರು ಕೃಷ್ಣ ದೇವಾಂಗಮಠ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ