Advertisement

Category: ದಿನದ ಫೋಟೋ

ಅಮೀನ್ ಅತ್ತಾರ ತೆಗೆದ ಕಳ್ಳಿಪೀರ ಹಕ್ಕಿಯ ಚಿತ್ರ

ಕೂಡಲಸಂಗಮ ಮೂಲದ ಅಮೀನ್ ಸದ್ಯ ಕುಷ್ಟಗಿಯಲ್ಲಿದ್ದಾರೆ. ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ ಬಾಗಲಕೋಟೆಯಲ್ಲಿ ಹಿರಿಯ ಉಪನಿರ್ದೇಶಕರಾಗಿದ್ದಾರೆ. ಕತೆ, ಕವಿತೆ ಛಾಯಾಗ್ರಹಣ ಪ್ರವೃತ್ತಿ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ದಿನೇಶ್ ಮಾನೀರ್ ತೆಗೆದ ಕಾಪು ಬೀಚ್ ನ ಚಿತ್ರ

ಬೆಂಗಳೂರು ಮೂಲದ ಛಾಯಾಗ್ರಾಹಕರಾದ ದಿನೇಶ್, ಕರ್ನಾಟಕದ ಬೇರೆಬೇರೆ ಸ್ಥಳಗಳನ್ನು ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನದಲ್ಲಿ ಸೆರೆಹಿಡಿಯುವುದಲ್ಲದೇ, ಸಂಗೀತಗಾರರ ‘ಗ್ರೀನ್ ರೂಂ’ ಭಾವಗಳನ್ನು ಸೆರೆಹಿಡಿಯುವಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದಾರೆ. ನ್ಯಾಷನಲ್ ಜಿಯೋಗ್ರಾಫಿಕ್ ಅಲ್ಲದೇ ಕನ್ನಡ ಹಾಗೂ ಅಂತಾರಾಷ್ಟ್ರೀಯ ಪತ್ರಿಕೆಗಳಲ್ಲಿ ಇವರ ಛಾಯಾಚಿತ್ರಗಳು ಪ್ರಕಟಗೊಂಡಿವೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಡಾ. ವಾಣಿ ಮಹೇಶ ತೆಗೆದ ಏಷ್ಯನ್ ಕೋಯಲ್ ಹೆಣ್ಣು ಹಕ್ಕಿಯ ಚಿತ್ರ.

ಏಷ್ಯನ್ ಕೋಯಲ್ ಹೆಣ್ಣು ಹಕ್ಕಿಯ ಚಿತ್ರ ತೆಗೆದವರು ಡಾ. ವಾಣಿ ಮಹೇಶ. ಶಿವಮೊಗ್ಗದ ಡಾ. ವಾಣಿ ದಂತ ವೈದ್ಯೆ. ಛಾಯಾಗ್ರಹಣ, ಚಿತ್ರಕಲೆ ಮತ್ತು ತೋಟಗಾರಿಕೆ ಇವರ ಹವ್ಯಾಸಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ಕೂಡಾ ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಪ್ರವರ ಕೊಟ್ಟೂರು ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರ ತೆಗೆದವರು ಪ್ರವರ ಕೊಟ್ಟೂರು. ಬೆಂಗಳೂರಿನ ಖಾಸಗೀ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿರುವ ಪ್ರವರ ಕವಿಯೂ ಹೌದು. ಜೊತೆಗೆ ಛಾಯಾಗ್ರಹಣದಲ್ಲಿಯೂ ಆಸಕ್ತಿ ಉಳ್ಳವರು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ಕೂಡಾ ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಅಭಿಷೇಕ್ ಉತ್ತಪ್ಪ ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರ ತೆಗೆದವರು ಅಭಿಷೇಕ್ ಉತ್ತಪ್ಪ. ಅಭಿಷೇಕ್ ವಿರಾಜಪೇಟೆಯ ಶ್ರೀಮಂಗಲದವರು. ಕೃಷಿ ಇವರ ಇಷ್ಟದ ಕೆಲಸ. ವನ್ಯಜೀವಿ ಛಾಯಾಗ್ರಹಣ ಹಾಗೂ ಚಾರಣ ಇವರ ಹವ್ಯಾಸಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ