Advertisement

Category: ದಿನದ ಫೋಟೋ

ಮಂಜುನಾಥ್ ಭಟ್ ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರ ತೆಗೆದವರು ಮಂಜುನಾಥ್ ಭಟ್. ಯಲ್ಲಾಪುರ ಮೂಲದ ಮಂಜುನಾಥ್, ಸಧ್ಯ ಕಲರ್ಸ್ ಕನ್ನಡ ವಾಹಿನಿಯ ಸಹ ನಿರ್ಮಾಪಕರಾಗಿ ಕೆಲಸ ಮಾಡುತ್ತಿದ್ದಾರೆ. ಛಾಯಾಗ್ರಹಣದೊಂದಿಗೆ ಟ್ರೆಕ್ಕಿಂಗ್ ಹಾಗು ತಿರುಗಾಡುವುದೂ ಇವರ ಹವ್ಯಾಸಗಳು. ಹಲವಾರು ಪತ್ರಿಕೆಗಳಲ್ಲಿ ಇವರ ತೆಗೆದ ಛಾಯಾಚಿತ್ರಗಳು ಪ್ರಕಟಗೊಂಡಿವೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಪ್ರೀತಿಯ ಕವಿಯ ಹುಟ್ಟುಹಬ್ಬಕ್ಕೆ ಒಂದು ಫೋಟೋ ಶುಭಾಶಯ

ಇಂದು ನಮ್ಮೆಲ್ಲರ ಪ್ರೀತಿಯ ಕವಿ ಎಚ್.ಎಸ್. ವೆಂಕಟೇಶಮೂರ್ತಿಯವರ ಹುಟ್ಟುಹಬ್ಬ.
ತಾವು ಈ ಹಿಂದೆ ತೆಗೆದ ಒಂದು ಫೋಟೋದ ಮೂಲಕ ಶುಭಾಶಯ ಹೇಳಿದ್ದಾರೆ ಛಾಯಾಚಿತ್ರಗ್ರಾಹಕ ಎ.ಎನ್.ಮುಕುಂದ.

Read More

ಎ.ಎನ್. ಮುಕುಂದ ತೆಗೆದ ಎಂ.ಕೆ. ಇಂದಿರಾ ಅವರ ಚಿತ್ರ.

“ಜಯನಗರ ೩ನೇ ಬ್ಲಾಕ್‌ನಲ್ಲಿರುವ ಅವರ ಸಂಬಂಧಿಕರ ಮನೆಯಲ್ಲಿ ಎಂ ಕೆ ಇಂದಿರಾ ಇದ್ದರು. ಎಂದಿನಂತೆ ನಾನು ಹಾಗೂ ನನ್ನ ಮಡದಿ ಉಮಾ ಹೋಗಿ ಅವರನ್ನು ಮಾತಾನಾಡಿಸಿದಾಗ ಅವರು ಒಂದು ರೀತಿಯ ಒಂಟಿ ಭಾವದಲ್ಲಿ ಇರುವಂತೆ ಕಂಡರು. ಅವರ ಕಾದಂಬರಿ ಲೋಕದಿಂದ ಎದ್ದುಬಂದ ಮಲೆನಾಡಿನ ಒಂದು ಪಾತ್ರದ ಹಾಗೆ ಅವರು ಕಾಣಿಸುತ್ತಿದ್ದರು. ಅಂಗಳದಲ್ಲಿ ಚೆಂದದ ಬೆಳಕಿದ್ದುರಿಂದ ಅಲ್ಲಿಗೆ ಕರೆದು ಕೊಂಡು ಬಂದು ಹಲವು ಭಾವ ಚಿತ್ರಗಳನ್ನು ಸೆರೆಹಿಡಿದೆ.”
ಎ.ಎನ್. ಮುಕುಂದ ತೆಗೆದ ಎಂ.ಕೆ. ಇಂದಿರಾ ಅವರ ಚಿತ್ರ.

Read More

ಭಗವತಿ ಎಂ ಆರ್ ತೆಗೆದ ಕೆಮ್ಮೀಸೆ ಪಿಕಳಾರದ ಚಿತ್ರ

ಕೆಮ್ಮೀಸೆ ಪಿಕಳಾರ ಹಕ್ಕಿಯ ಚಿತ್ರ ತೆಗೆದವರು ಎಂ.ಆರ್. ಭಗವತಿ. ಭಗವತಿ ಕವಯಿತ್ರಿ ಹಾಗೂ ಹಕ್ಕಿಗಳ ಛಾಯಾಗ್ರಾಹಕಿ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. 
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಸ್ವರೂಪ್ ಭಾರದ್ವಾಜ್ ತೆಗೆದ ಪಚ್ಚೆ ಪಾರಿವಾಳದ ಚಿತ್ರ

ಸ್ವರೂಪ್ ಭಾರಧ್ವಾಜ್ ಬೆಂಗಳೂರು ಸಮೀಪದ ಹೊಸಕೋಟೆಯವರು. ವೃತ್ತಿಯಲ್ಲಿ ಮೆಕಾನಿಕಲ್ ಇಂಜಿನಿಯರ್ ಆಗಿರುವ ಸ್ಪರೂಪ್ ಪರಿಸರ ಪ್ರೇಮಿ. ಪಕ್ಷಿ ವೀಕ್ಷಣೆ, ಛಾಯಾಗ್ರಹಣ, ವನ್ಯಜೀವಿ ಸಂರಕ್ಷಣೆ, ತಿರುಗಾಟದಲ್ಲಿ ಇವರಿಗೆ ಅಪಾರ ಆಸಕ್ತಿ. 
ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ