Advertisement

Category: ಪ್ರವಾಸ

ವಾಟರ್ ಸ್ಟೋನ್ಸ್ ಪುಸ್ತಕ ಮಳಿಗೆಯೆಂಬ ಜಾಗತಿಕ ಕಿಟಕಿ

ಎಲ್ಲಿಯೇ ಹೋದರೂ ಅಲ್ಲಿನ ನ್ಯೂಸ್‌ಪೇಪರ್ಗಳ ಬಗ್ಗೆ ತಿಳಿದುಕೊಂಡು ಅವುಗಳನ್ನು ನೋಡುವುದು, ಪುಸ್ತಕ ಮಾರಾಟ ಮಳಿಗೆಗಳಿಗೆ ಭೇಟಿ ನೀಡುವುದು ಮತ್ತೊಂದು ಇಷ್ಟದ ಕೆಲಸ. ಈ ಬಾರಿ ಹಾಗೆ ಹೋಗಿದ್ದು ಲಂಡನ್‌ನ ಹೃದಯ ಭಾಗದಲ್ಲಿ ಪಿಕಡೆಲಿ ರಸ್ತೆಯಲ್ಲಿ ‘ವಾಟರ್‌ಸ್ಟೋನ್ಸ್’ ಎನ್ನುವ ಹೆಸರು ಹೊತ್ತು, ವರ್ಷ ಒಂದಕ್ಕೆ ಎಪ್ಪತ್ತೆರಡು ಸಾವಿರ ಪುಸ್ತಕಗಳನ್ನು ಮಾರಾಟ ಮಾಡುತ್ತಾ ಸರಸ್ವತಿ ಪ್ರತಿಮೆಯಂತೆ ಕಂಗೊಳಿಸುತ್ತಿರುವ ಪುಸ್ತಕ ಸ್ವರ್ಗಕ್ಕೆ.
ಅಂಜಲಿ ರಾಮಣ್ಣ ಅವರ ಪ್ರವಾಸ ಕಥನ.

Read More

ಮಂಜಿನೂರಿನಲ್ಲಿ ಹಿಮಸಾರಂಗದ ಸ್ನೇಹ

ಶರತ್ಕಾಲದ ಪ್ರಾರಂಭದಲ್ಲಿ ಹಿಮಸಾರಂಗಗಳನ್ನು ಮತ್ತೆ ಫಾರ್ಮ್ ಹೌಸ್ ಗೆ ತರಲು ಹೇಗೆ ಪತ್ತೆ ಹಚ್ಚಲಾಗುತ್ತದೆ ಎನ್ನುವುದನ್ನೆಲ್ಲಾ ವಿವರಿಸುತ್ತಾರೆ. ಇದೂ ಒಂದು ಕೌತುಕದ ಸಂಗತಿ. ನಾವು ಸೊಳ್ಳೆ ಕಂಡರೆ ಹೊಡೆದು ಅಥವಾ ಸೊಳ್ಳೆ ಬತ್ತಿ ಹಾಕಿ ಸಾಯಿಸುತ್ತೇವೆ. ಆದರೆ ಬೇಸಿಗೆಯ ಅತಿಯಾದ ಸೊಳ್ಳೆ ಕಾಟ ಇವರಿಗೆ ವರದಾನವಾಗಿದೆ. ಸೊಳ್ಳೆಯ ಕಾಟ ಎಷ್ಟಿರುತ್ತದೆ ಎಂದರೆ, ಸೊಳ್ಳೆಯ ಕಾಟದಿಂದ ತಪ್ಪಿಸಿಕೊಳ್ಳಲು ಹಿಮಸಾರಂಗಗಳು ಹಿಂಡು ಹಿಂಡಾಗಿ ಗುಂಪಿನಲ್ಲಿ ಚಲಿಸುತ್ತವೆ.
‘ದೂರದ ಹಸಿರು’ ಸರಣಿಯಲ್ಲಿ ಗುರುದತ್‌ ಅಮೃತಾಪುರ ಬರಹ

Read More

ಇಲ್ಲಿಂದಲೇ ಪಾಂಡವರು ಸ್ವರ್ಗಾರೋಹಣ ಮಾಡಿದರು

ಸರಸ್ವತಿ ನದಿ ಕಣ್ಣಿಗೆ ಕಾಣಸಿಗುವುದು ಇಲ್ಲಿ ಮಾತ್ರ ಮತ್ತು ಶ್ವೇತಶುಭ್ರವಾಗಿ, ರಭಸದಲ್ಲಿ ಹರಿಯುತ್ತಿದ್ದಾಳೆ. ಜ್ಞಾನದಾಯಿನಿ ಸರಸ್ವತಿ ಮಾತೆಗಿಲ್ಲೊಂದು ಅಪರೂಪದ ಮಂದಿರವಿದೆ. ಅಲ್ಲೇ ಅದರೆದುರೇ ಕಾಣುವ ಒಂದು ಹೆಬ್ಬೆರಳು ಗಾತ್ರದ ನೀರಿನ ಝರಿಯು ಮಾನಸ ಸರೋವರದಿಂದ ಬರುತ್ತಿದೆ ಎಂದು ತೋರುತ್ತಾರೆ ಇಲ್ಲಿನ ಜನ. ಇಲ್ಲಿ ಸರಸ್ವತಿ ಹುಟ್ಟಿ, ಹೆಚ್ಚಿನ ಆರ್ಭಟದಿಂದ ಕುಣಿಕುಣಿದು ಹರಿಯುತ್ತಿದ್ದಳಂತೆ. ಮಹಾಭಾರತ ರಚನೆಯಲ್ಲಿ ಮಗ್ನರಾಗಿದ್ದ ವ್ಯಾಸರಿಗೆ ಇವಳ ಸದ್ದು ಕೋಪ ತರಿಸಿತಂತೆ. ಕಂಡಷ್ಟೂ ಪ್ರಪಂಚ ಅಂಕಣದಲ್ಲಿ ಅಂಜಲಿ ರಾಮಣ್ಣ ಅವರ ಪ್ರವಾಸ ಕಥನ.

Read More

ಕರೆಂಟು ಬಂದರೆ ಆರೋಗ್ಯ ಹಾಳಾಗುತ್ತಾ?

‘ಜಬ್ ವಿ ಮೆಟ್’ ಸಿನೆಮಾ ನೋಡಿದಾಗಲಿಂದ ಕೂಡ ಆ ಕರೀನ ಕಪೂರ್‌ಳ ಸ್ಟೈಲ್‌ನಲ್ಲೇ ಶಾಹಿದ್‌ನಂತಹ ಬೆಣ್ಣೆ ಹುಡುಗನೊಬ್ಬನ ಜೊತೆ ಒಂದು ರಾತ್ರಿ ಹಳ್ಳಿಯೊಂದರಲ್ಲಿ ಎಗ್ಸ್ಯಾಕ್ಟ್ಲೀ ಹಾಗೇ ಕಳೆಯಬೇಕೆನ್ನುವ ಬಯಕೆ ಉಂಟಾಗಿದ್ದದ್ದು ಸುಳ್ಳಲ್ಲ. ಅದೇ ಆಸೆಯಲ್ಲಿ ಹೊಕ್ಕೆ ರತ್ನಾಲ್ ಎನ್ನುವ ಹಳ್ಳಿಯೊಂದನ್ನು. ಕಚ್ ಎನ್ನುವ ಬಿಳಿ ಮರಳುಗಾಡಿನ ಪುಟ್ಟದಾದ ಚೊಕ್ಕವಾದ ಹಳ್ಳಿಯದು. ಆ ಬೆಳದಿಂಗಳಲ್ಲಿ ಸಿನೆಮಾದಲ್ಲಿ ಆಗೋ ಹಾಗೆ ಬೆಂಕಿಗೆ ಬೆಣ್ಣೆ ಕರಗಲೇ ಇಲ್ಲ ಕಾರಣ ನನ್ನ ವಾಚಾಳಿತನ!

Read More

ರೊವಿನೇಮಿಯದಲ್ಲಿ ಸಾಂಟಾಕ್ಲಾಸ್ ಸಹವಾಸ

ಇಲ್ಲಿಂದ ಹಿರಿಯರು ಪೋಸ್ಟ್ ಮಾಡಿದ ಅಂಚೆ 2022ರ ಕ್ರಿಸ್ಮಸ್ ಹೊತ್ತಿಗೆ ಮಕ್ಕಳನ್ನು ತಲುಪುತ್ತೆ. ಆ ರೀತಿಯ ವ್ಯವಸ್ಥೆ ಇದೆ. ಎಲ್ಲ ಸ್ಟ್ಯಾಂಪ್ ಮೇಲೂ ಸಾಂಟಾ ಕ್ಲಾಸ್ ಇರುತ್ತಾನೆ. ನಾವು ಸಹ ಪೋಸ್ಟ್ ಕಾರ್ಡ್ ಪಡೆದು ನಮ್ಮ ಮನೆಗಳಿಗೆ ಪೋಸ್ಟ್ ಮಾಡಿದೆವು. ಇಲ್ಲಿಯ ಮತ್ತೊಂದು ವಿಶೇಷ ಎಂದರೆ ಪ್ರಪಂಚದಾದ್ಯಂತ ಮಕ್ಕಳು ಸಾಂಟಾ ಕ್ಲಾಸಿಗೆ ಕಳಿಸುವ ಅರಿಕೆಯ ಪತ್ರಗಳು ಇಲ್ಲಿ ಬಂದು ತಲುಪುತ್ತವೆ. ವರ್ಷಕ್ಕೆ ಸುಮಾರು ಐವತ್ತು ಲಕ್ಷ ಪತ್ರಗಳು! ಹಾಗಾಗಿ ರೊವಿನೇಮಿಯ ಸಾಂಟಾ ಕ್ಲಾಸ್ ವಿಲೇಜ್ ಕ್ರಿಸ್ಮಸ್ ತಾತನ ಅಧಿಕೃತ ಸ್ಥಳವಾಗಿದೆ.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ