Advertisement

Category: ಪ್ರವಾಸ

ಹಾಡುಗಾರ ಇಬ್ರಾಹೀಮನ ಅತಿಶಯ ಜೀವನ ಪ್ರಸಂಗಗಳು

“ಕಥೆಯೊಂದನ್ನು ನಡೆದ ಹಾಗೆ ಕಾಲಾನುಕ್ರಮಣದಲ್ಲಿ ಹೇಳುತ್ತಾ ಹೋಗುವುದು ಒಂದು ಬಗೆ. ಆದರೆ ಹೀಗೆ ಹೇಳುತ್ತಾ ಹೋಗುವುದರಿಂದ ಹೇಳುವವನಲ್ಲೂ ಕೇಳುವವನಲ್ಲೂ ಒಂದು ರೀತಿಯ ಅಸಹಜವಾದ ತಾಧ್ಯಾತ್ಮತೆಯೂ, ಬೋರು ಹೊಡೆಸುವ ಏಕತಾನತೆಯೂ ಉಂಟಾಗುತ್ತದೆ. ಆದರೆ ನನಗೆ ಗೊತ್ತಿರುವ ಹಾಗೆ ಲೋಕ ನಡೆಯುವುದೇ ಅನೀರೀಕ್ಷಿತ ಸಂಭವಗಳಿಂದಾಗಿ.”
ಅಬ್ದುಲ್ ರಶೀದ್ ಬರೆಯುವ ಮಿನಿಕಾಯ್ ಫೋಟೋ ಕಥಾನಕದ ಮೂರನೆಯ ಕಂತು.

Read More

ಪುಟ್ಟದೊಂದು ಹೂಹಕ್ಕಿಯ ಹುಡುಕುವುದು ಇಲ್ಲಿಗೆ ಹೊರಟ ಕಾರಣವಾಗಿತ್ತು

ಈ ಹಕ್ಕಿಯ ಹೆಸರು ‘ಫೂಕುಂಞಿ’ . ಅಂದರೆ ಹೂಮರಿ ಎಂದು ಅರ್ಥ. ಅಷ್ಟು ಹಗುರ.ಅಷ್ಟು ಸೂಕ್ಷ್ಮ, ಮತ್ತು ಅಷ್ಟೊಂದು ಸುಂದರ. ಒಂದು ಕಾಲದಲ್ಲಿ ಈ ದ್ವೀಪದ ಮನೆಮನೆಗಳ ಎದುರಿಗಿರುವ ಬುಗುರಿ ಮರದ ಎಲೆಗಳಿಗೆ ಜೋತಾಡುತ್ತ, ಎಲೆ ಯಾವುದು ಹಕ್ಕಿ ಯಾವುದು ಎಂದು ಗೊತ್ತಾಗದ ಹಾಗೆ ಉಲಿಯುತ್ತಿದ್ದ ಈ ಹೂ ಹಕ್ಕಿಗಳು ಇವರ ಹಾಡುಗಳಲ್ಲಿ ಮತ್ತು ಕತೆಗಳಲ್ಲಿ ದಂಡಿಯಾಗಿ ಸಿಗುತ್ತವೆ. ಅವುಗಳು ಈಗ ಇಲ್ಲದಿರುವುದಕ್ಕೆ…”

Read More

ಮಿನಿಕಾಯ್ ಎಂಬ ಮಾಯಾದ್ವೀಪ: ಅಬ್ದುಲ್ ರಶೀದ್ ಬರೆಯುವ ಫೋಟೋ ಕಥಾನಕ

ನಾನು ಹೊರಟಿದ್ದುದು ಒಬ್ಬ ನೆಂಟನಂತೆ. ಒಂದು ಔತಣಕೂಟಕ್ಕೆ. ಆ ಔತಣಕೂಟವೂ ವಿಶೇಷವಾಗಿತ್ತು. ಆ ಹಳ್ಳಿ ಈ ಸಲದ ದೋಣಿ ಸ್ಪರ್ದೆಯಲ್ಲಿ ಮೊದಲ ಬಹುಮಾನ ಪಡೆದಿತ್ತು. ನಾನಾದರೋ ಹದಿನೆಂಟು ಗಂಟೆಗಳ ಕಾಲ ಕಡಲಲ್ಲಿ ಚಲಿಸುವ ಹಡಗೊಂದನ್ನು ಹತ್ತಿ, ಸೈಕಲನ್ನೂ ಹತ್ತಿಸಿ ಹೊರಟು ನಿಂತಿದ್ದೆ. ಜೊತೆಗೆ ಕಳೆದ ಕಾಲು ಶತಮಾನದಿಂದ ನನ್ನ ಜೀವನದ ವ್ಯಸನಗಳಾಗಿ ಹೋಗಿರುವ ಕ್ಯಾಮರಾ ಮತ್ತು ಮಸೂರಗಳು.

Read More

ಹೊಸಪೇಟೆಯ ಅನಂತಶಯನಗುಡಿ: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

“ಮುಖಮಂಟಪದ ತುಂಬ ಕಂಬಗಳು. ಆ ಕಂಬಗಳ ಮೇಲೆಲ್ಲ ವಿವಿಧ ಪ್ರಾಣಿ ಪಕ್ಷಿ ದೇವತೆ ಪರಿಜನ ನರ್ತಕಿ ಗಾಯಕರಾದಿಯಾಗಿ ಅಸಂಖ್ಯ ಉಬ್ಬುಶಿಲ್ಪಗಳು. ನಮ್ಮ ಊಹೆಗೂ ಮೀರಿದ ಇಷ್ಟೊಂದು ಸಂಖ್ಯಾಪ್ರಮಾಣದ ಉಬ್ಬುಶಿಲ್ಪಗಳು ವಿಜಯನಗರದ ಎಲ್ಲ ಸ್ಮಾರಕಗಳಲ್ಲೂ ಕಂಡುಬರುತ್ತವೆ. ಇವೇ ಗಹನವಾದ ಒಂದು ಅಧ್ಯಯನಕ್ಕೆ ವಸ್ತುವಾಗಬಲ್ಲವು..”

Read More

ಹಾರನಹಳ್ಳಿಯ ಚನ್ನಕೇಶವ: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

“ನಕ್ಷತ್ರಾಕಾರದ ತ್ರಿಕೂಟಾಚಲ ದೇಗುಲ. ಮುಖ್ಯ ಗರ್ಭಗುಡಿಗೆ ಮಾತ್ರ ಶಿಖರವಿದೆ. ಗರ್ಭಗುಡಿಯಲ್ಲಿ ಕೇಶವನೂ ಉಳಿದೆರಡು ಗರ್ಭಗುಡಿಗಳಲ್ಲಿ ವೇಣುಗೋಪಾಲ, ಲಕ್ಷ್ಮೀನರಸಿಂಹರೂ ನೆಲೆಸಿದ್ದಾರೆ. ಗರ್ಭಗುಡಿಯ ದ್ವಾರಪಟ್ಟಕದ ಮೇಲಿನ ಕೆತ್ತನೆ ಸೊಗಸಾಗಿದೆ. ಒಳಗುಡಿಯ ಕೋಷ್ಠಗಳಲ್ಲಿ ಗಣೇಶ, ಸರಸ್ವತಿಯರ ವಿಗ್ರಹಗಳಿವೆ. ನವರಂಗದಲ್ಲಿ ತಿರುಗಣೆಯ ಯಂತ್ರದಿಂದ ಕೊರೆದ ಕಂಬಗಳು. ಕಂಬಗಳ ವಿನ್ಯಾಸ ಒಂದಕ್ಕಿಂತ ಒಂದು…”

Read More

ಜನಮತ

ಹೊಸ ವರ್ಷದ ನನ್ನ ಆಸೆ

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಮಹಿಳಾ ಸಬಲೀಕರಣ ಪ್ರತಿಬಿಂಬಿಸುವ ಕೃತಿ: ಸುನಂದಾ ಕಡಮೆ ಬರಹ

ಇಲ್ಲಿಯ ವಿಷಯಗಳು ಸರ್ವಕಾಲಿಕವಾದದ್ದು. ಇಂದಿನ ಸಾಮಾಜಿಕ ಜಾಗೃತಿಯ ಪರಿಣಾಮವಾಗಿ ಸ್ತ್ರೀವಾದೀ ಚಳುವಳಿಗಳು ಹುಟ್ಟಿಕೊಂಡು, ಅದರಿಂದ ಪ್ರೇರೇಪಿತಗೊಂಡ ಸರಕಾರಗಳೂ ಮಹಿಳಾ ಶಿಕ್ಷಣ ಹಾಗೂ ಸುರಕ್ಷತೆಗೆ ಗಮನ ಕೇಂದ್ರೀಕರಿಸುತ್ತ ಬಂತು,…

Read More

ಬರಹ ಭಂಡಾರ