Advertisement

Category: ವ್ಯಕ್ತಿ ವಿಶೇಷ

ಉಳಿದದ್ದೀಗ ನೆನಪುಗಳಷ್ಟೇ….

ಅಡಿಗರ ರಾಮನವಮಿಯ ದಿವಸ ಪದ್ಯದ ಬಗ್ಗೆ ಅವರೊಡನೆ ಚರ್ಚಿಸುತ್ತಿದ್ದ ದಿನಗಳು ನನ್ನ ಬದುಕಿನ ಸುವರ್ಣ ಯುಗ. ಅವ್ರಿಗೆ ತಂತ್ರದ ಬಗ್ಗೆ ವಿಶೇಷ ಆಸಕ್ತಿ ಎಂದಾಗ ಒಪ್ಪಿಕೊಂಡಿದ್ದರು. ಅಡಿಗರ ಕುರಿತ ದೂರುಗಳನ್ನೂ, ಮೆಚ್ಚುಗೆಯನ್ನೂ ಮುಕ್ತವಾಗಿ ಹೇಳುತ್ತಿದ್ದರು. ನೀವೇಕೆ ನಿಮ್ಮ ಬರೆಯುವ ರೀತಿಯನ್ನು ಪದೇ ಪದೇ ಬದಲಾಯಿಸಿದಿರಿ.
ತಮ್ಮ ಗ್ರಹಿಕೆಗೆ ಸಿಕ್ಕ ಕೆ.ವಿ. ತಿರುಮಲೇಶರ ಕುರಿತು ಬರೆದಿದ್ದಾರೆ ಮಾಲಿನಿ ಗುರುಪ್ರಸನ್ನ

Read More

ಇಷ್ಟೊಂದು ನಿಬಿಡತೆಯಲ್ಲು ಯಾಕಿಷ್ಟು ಏಕಾಂತ

ಹೊಸಬರನ್ನು ಮೆಚ್ಚುವ ಜೊತೆಗೆ ಹಳಬರನ್ನು ತುಂಬ ಸಭ್ಯವಾಗಿ ಕ್ರಿಟಿಕಲ್ ಆಗಿ ಚುಚ್ಚುತ್ತಲೂ ಇದ್ದರು. ಹಲವು ಖ್ಯಾತ ಹಿರಿಯ ಕವಿಗಳ ಕವಿತೆಗಳ ಬಗ್ಗೆ ಅವರ ಅನಾಸಕ್ತಿ ಸ್ಪಷ್ಟವಾಗಿ ವ್ಯಕ್ತವಾಗುತ್ತಿತ್ತು. ಆದರೆ ಅದು ಯಾವತ್ತೂ ಅನಾದರ ಆಗಿರಲಿಲ್ಲ. ಒಮ್ಮೆ ಮಾತಿನ ಮಧ್ಯೆ, `ಅವರು ಫೋನ್ ಮಾಡಿದ್ದರು. ಅವರದ್ದು ನೋಡಿ ಜರ್ನಲಿಸ್ಟಿಕ್ ಸಾಹಿತ್ಯ. ಹಾಗೆ ಹೇಳಿದರೆ ಅವರಿಗೆ ಸಿಟ್ಟು ಬರುತ್ತೆ. ಆದರೆ ಸತ್ಯ ಸತ್ಯವೇ ತಾನೆ’ ಎಂದರು.
ಕೆ.ವಿ. ತಿರುಮಲೇಶರೊಟ್ಟಿಗಿನ ಒಡನಾಟ ಹಾಗೂ ಅವರ ಬರಹಗಳ ಕುರಿತು ಬರೆದಿದ್ದಾರೆ ಕಥೆಗಾರ ವಿಕ್ರಂ‌ ಹತ್ವಾರ್

Read More

ಇಲ್ಲೇ ಇದ್ದವರು ಇನ್ನಿಲ್ಲವಾದರು…

ಹೈದರಾಬಾದ್‌ನ ಲೋಕಲ್ ಟ್ರೇನ್‌ಗಗಳಲ್ಲಿ ಸುತ್ತಿದ, ರಸ್ತೆಬದಿ ನಿಂತು, ಕೆಂಡದಲ್ಲಿ ಕಾಯಿಸಿದ ಮುಸುಕಿನ ಜೋಳ ತಿನ್ನುವ, ಭಾನುವಾರದ ಫುಟ್‌ಪಾತ್ ಪುಸ್ತಕಗಳ ಅಂಗಡಿಗಳನ್ನು ಆಸಕ್ತಿಗಳಿಂದ ತಿರುಗುತ್ತ ಪುಸ್ತಕ ಕೊಳ್ಳುವ, ಹೈದರಾಬಾದನ್ನು, ಇಲ್ಲಿಯ ಕನ್ನಡ ಸಂಘಗಳನ್ನು, ಕನ್ನಡಿಗರನ್ನು, ಬಹಳ ಆಸ್ಥೆ – ಅಕಾರಾಸ್ಥೆಗಳಿಂದ ಪ್ರೀತಿಸುವ, ಆ‌ ಮಹಾನ್ ಚೇತನಕ್ಕೆ, ಕಣ್ತುಂಬಿದ ವಿದಾಯ ಹೇಳುವುದನ್ನು ಬಿಟ್ಟು, ಬೇರೇನು ಉಳಿದಿದೆ!!
ಕೆ.ವಿ. ತಿರುಮಲೇಶರ ಕುರಿತು ಗೋನವಾರ್ ಕಿಶನ್ ರಾವ್ ಆಪ್ತ ಬರಹ

Read More

ಸಮೃದ್ಧ ಜೀವನಾನುಭವವೇ ಸಾಹಿತ್ಯದ ಜೀವ: ನಾ. ಮೊಗಸಾಲೆ

ತಲೆಮಾರು ಎನ್ನುವುದು ಮುಂದುವರಿಯುತ್ತಾ ಹೋದ ಹಾಗೆ ಕೌಶಲ್ಯ ಎನ್ನುವುದು ಹಿಂದಿಗಿಂತ ಹೆಚ್ಚು ಶಕ್ತ ಅಥವಾ ಹೆಚ್ಚೋ ಎಂಬಂತೆ ಮುಂದುವರಿಯುವುದು ನಮ್ಮ ಅನುಭವ ಅಥವಾ ಪ್ರಕೃತಿ ನಿಯಮ. ಪ್ರತಿಭೆ, ಕೌಶಲ್ಯ, ಮತ್ತು ಚಿಂತನೆಗಳಲ್ಲಿ ನಾವು ನಮ್ಮ ಹಿರಿಯರಿಗಿಂತ ಮುಂದುವರಿದಿದ್ದೇವೆ ಎನ್ನುವುದನ್ನು ನಾನೂ ನೀವೂ ಒಪ್ಪಿಕೊಳ್ಳುವುದಾದರೆ ನಮ್ಮ ಮುಂದಿನ ಪೀಳಿಗೆಯೂ ಖಂಡಿತ ನಮಗಿಂತ ಮುಂದಿರುತ್ತದೆ ಎನ್ನುವುದನ್ನು ಒಪ್ಪಬೇಕು.
ಡಾ. ನಾ. ಮೊಗಸಾಲೆಯವರೊಟ್ಟಿಗೆ ನಡೆಸಿದ ಮಾತುಕತೆಯನ್ನು ಹಂಚಿಕೊಂಡಿದ್ದಾರೆ ಡಾ. ಸುಭಾಷ್ ಪಟ್ಟಾಜೆ

Read More

ಆಚೆ ಕೇರಿಯ ಭಾಗ್ಯಮ್ಮ ಮತ್ತು ಈಚೆ ಕೇರಿಯ ದೇವಮ್ಮ

ಮಾರ್ಗೋಡನಹಳ್ಳಿಯ ಒಕ್ಕಲುಗೇರಿಯ ಭಾಗ್ಯಮ್ಮ ಬನ್ನೂರು ಬಸ್ಟಾಂಡಿನ ಬಳಿ ಸೊಪ್ಪು ಮಾರುತ್ತಿದ್ದವರು. ಸಮಯ ಸಿಕ್ಕಾಗ ದನದ ದಲ್ಲಾಳಿ ಕೆಲಸ, ಹೆಣ್ಣು ತೋರೋದು, ನಾಟಿ ಕೀಳೋದೂ ಇತ್ಯಾದಿಗಳನ್ನೂ ಮಾಡುತ್ತಿದ್ದರು. ಇವರ ಗೆಳತಿ ದಲಿತರ ಕೇರಿಯ ದೇವಮ್ಮನದು ಕೂಲಿಯ ಕೆಲಸ. ಸಮಯ ಒದಗಿ ಬಂದಾಗ ಭಾಗ್ಯಮ್ಮನ ಜೊತೆ ಸೊಲ್ಲು ಹೇಳಲು ಹೋಗುತ್ತಾರೆ. ಇವರಿಬ್ಬರು ಸೊಲ್ಲೆತ್ತಿ ಹಾಡಲು ತೊಡಗಿದರೆ ಇಬ್ಬರಲ್ಲಿ ಯಾರು ಹಿಂದು ಯಾರು ಮುಂದು, ಯಾರು ಜಾಣೆ ಯಾರು ಮುಗ್ಧೆ ಎಂಬುದು ಗೊತ್ತಾಗುವುದಿಲ್ಲ. ಕಳೆದ ಮಂಗಳವಾರ ಇರುಳು ತೀರಿಹೋದ ಭಾಗ್ಯಮ್ಮನವರ ನೆನಪಿನಲ್ಲಿ ಸೂರ್ಯಪುತ್ರ ಈ ಹಿಂದೆ ಬರೆದಿದ್ದ ಬರಹ

Read More

ಜನಮತ

ಅಗಲಿದ ಕೆ.ವಿ. ತಿರುಮಲೇಶರು

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ಎಸ್. ನಾಗಶ್ರೀ ಅಜಯ್‌ ಬರೆಯುವ “ಲೋಕ ಏಕಾಂತ” ಅಂಕಣ

https://t.co/rpDaPzac8B
ಮಾಲತಿ ಶಶಿಧರ್ ಬರೆದ ಯುಗಾದಿ ಕವಿತೆ

https://t.co/n4GaK3gF0Q
ಪ್ರಕೃತಿ ಜೊತೆಗೆ ನಂಟಿರುವ ಯುಗಾದಿ ಹಬ್ಬ ಇಂದಿನ ದಿನಗಳಲ್ಲಿ ಹೇಗೆ ಆಚರಿಸಲ್ಪಡುತ್ತಿದೆ ಎನ್ನುವುದರ ಕುರಿತು ಬರೆದಿದ್ದಾರೆ ನಾಗರೇಖಾ ಗಾಂವಕರ

https://t.co/909ZgYhUEC

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಸಿಕಾಡ- ಕೀಟಲೋಕದ ಸಂಗೀತಸಾಮ್ರಾಟ

ಸಾಮಾನ್ಯವಾಗಿ ಹಾಡುವುದು ಗಂಡು ಸಿಕಾಡಗಳೇ; ಇವು ಹಲವಾರು ಹೆಣ್ಣು ಸಿಕಾಡಗಳ ಮಧ್ಯೆ ಒಂದು ಹೆಣ್ಣು ಸಿಕಾಡವನ್ನು ಆರಿಸಿ, ಅದಕ್ಕೆ ಸಂಗಾತಿಯಾಗೆಂದು ಆಹ್ವಾನವೀಯುವಾಗ ಹಾಡುವ ಹಾಡೇ ಬೇರೆ; ಆ...

Read More

ಬರಹ ಭಂಡಾರ