Advertisement

Category: ಸಂಪಿಗೆ ಸ್ಪೆಷಲ್

ಕನಕ ಕನಸಿದ ‘ಕಲ್ಯಾಣ’: ಉದಾರಚರಿತದ ರೂಪಕ

ಕುರುಬ ಸಮುದಾಯದ’ಕನಕ’, ಕನಕದಾಸರಾಗಿದ್ದುದರ ಬಗ್ಗೆ ಅನೇಕ ಕಥನಗಳಿವೆ. ಆದರೆ ಈ ಹಾದಿಯಲ್ಲಿ ಕನಕರು ಕುಲದ ಕಾರಣಕ್ಕಾಗಿ ಎದುರಿಸಬೇಕಾಗಿ ಬಂದ ಸಂಕಟಗಳನ್ನು ನಾವು ಗಮನಿಸಬೇಕು. ಶ್ರೀನಿವಾಸ ಶೆಟ್ಟಿ, ಪುರಂದರ ದಾಸರಾಗಲು ಇರುವ ಅವಕಾಶ ಕನಕನಾಯಕ ಕನಕದಾಸರಾಗೋದಕ್ಕೆ ಇರಲಿಲ್ಲ. ಅವರು ತಮ್ಮ ಹುಟ್ಟಿನ ಸೂತಕದ ಕಾರಣಕ್ಕಾಗಿ ಮತ್ತೆ ಮತ್ತೆ ಸಾಮರ್ಥ್ಯವನ್ನು ಸಾಬೀತು ಪಡಿಸಿಕೊಳ್ಳಬೇಕಾಯ್ತು.

Read More

ಸಜ್ಜನಿಕೆಯ ಋಣವೊಂದು ಹೃದಯದಲ್ಲಿ ಉಳಿದಿದೆ

ಒಳ್ಳೆಯತನವನ್ನು ನಾವು ಎಷ್ಟೇ ಸದರದಿಂದ ನೋಡಿದರೂ, ಸ್ವಂತ ಮಕ್ಕಳ ವಿಷಯಕ್ಕೆ ಬಂದಾಗ ಅವರಿಗಾಗಿ ನಾವು ಒಳ್ಳೆಯತನದ ಮಾದರಿಗಳನ್ನು ಹುಡುಕಲು ಶುರು ಮಾಡುತ್ತೇವೆ. ದೊಡ್ಡವರಿಗೂ ಮಕ್ಕಳಿಗೂ ಸಮಾನವಾಗಿ ಇಷ್ಟವಾಗುವವರು ಬಹಳಿಲ್ಲ. ಕೆಲವರು ಗೊತ್ತಿಲ್ಲದಂತೆಯೇ ನಮಗೂ ಇಷ್ಟವಾಗುತ್ತಾರೆ, ಮಕ್ಕಳಿಗೂ ಮೆಚ್ಚುಗೆಯಾಗುತ್ತಾರೆ. ನಮಗರಿವಿಲ್ಲದಂತೆಯೇ ಅವರು ನಮ್ಮ ಜೀವನದಲ್ಲಿ ಮುಖ್ಯವಾಗಿರುತ್ತಾರೆ. ಅವರು ಅಗಲಿದಾಗ ಉಮ್ಮಳಿಸಿ ಬರುವ ದುಃಖವೂ, ಇದ್ದಕ್ಕಿದ್ದಂತೆಯೇ ಕಾಡಲು ಶುರುವಾಗುವ…

Read More

ಒಂದು ದಕ್ಷಾಧ್ವರ ಪ್ರದರ್ಶನದಲ್ಲಿ ಜಗನ್ಮಾತೆಯಾಗುವ ದಾಕ್ಷಾಯಿಣಿ

ಒಂದು ನಿರ್ದಿಷ್ಟ ಪಠ್ಯವು ಇವತ್ತಿನ ತನಕ ರಂಗದಲ್ಲಿ ವ್ಯಾಖ್ಯಾನಗೊಂಡ ಲೋಕದೃಷ್ಟಿಯೊಳಗೆ ಮತ್ತು ಒಂದು ಕಲಾರೂಪದ ಮಿತಿಯೊಳಗೇ ಹೇಗೆ ವಿಸ್ತಾರಗೊಳ್ಳುತ್ತದೆ ಎನ್ನುವುದನ್ನು ನೋಡದಿದ್ದರೆ ಪ್ರದರ್ಶನಕ್ಕೆ ನ್ಯಾಯ ಒದಗಿಸಿದಂತಾಗುವುದಿಲ್ಲ. ಒಂದು ಪಾತ್ರವನ್ನು ಹೇಗೆ ಆ ಮಿತಿಯೊಳಗೇ ಅನಾವರಣಗೊಳಿಸಿ, ಬೇರೆ ರೀತಿಯ ಅಸ್ಮಿತೆಯನ್ನು ಸ್ಥಾಪಿಸಬಹುದೆಂದು…

Read More

ನಮ್ಮ ಚಿತ್ರಗಳಿಗೆ ಅವರು ಬಣ್ಣ ತುಂಬುತ್ತಿದ್ದಾರೆ

ಕೋವಿಡ್ ಸೋಂಕಿನ ಭಯದಿಂದ ಕಳೆದೆರಡು ವರ್ಷಗಳಲ್ಲಿ ಶಾಲೆಗಳಲ್ಲಿ ಮಕ್ಕಳ ಕಲರವವೇ ಇರಲಿಲ್ಲ. ಇದೀಗ ಮತ್ತೆ ಪುಟಾಣಿ ಮಕ್ಕಳು ಶಾಲೆಯ ತರಗತಿಗಳನ್ನು ಪ್ರವೇಶಿಸಿದ್ದಾರೆ. ಹಾಗಾಗಿ ಮನೆಯೊಳಗೂ ಜೀವನೋತ್ಸಾಹ ತುಂಬಿದೆ. ಮಕ್ಕಳಿಗಾಗಿ ಶಾಪಿಂಗ್, ಸ್ಪರ್ಧೆಗಳಿಗಾಗಿ ತಯಾರಿ, ಪರೀಕ್ಷೆಗಳಿಗಾಗಿ ಓದು, ಆಟೋಟಗಳಿಗಾಗಿ ಸಿದ್ಧತೆಗಳನ್ನು ಮಾಡುವುದರಲ್ಲಿ ಮಕ್ಕಳೂ, ಅವರ ಜೊತೆಗೆ ಪೋಷಕರೂ ಬ್ಯುಸಿಯಾಗಿದ್ದಾರೆ.

Read More

ಬದುಕಿನಲ್ಲಿ ನಮ್ಮ ಬೀಳಿಸಿ, ಬುದ್ಧಿ ಕಲಿಸಿದಾತನೂ ಗುರುವೇ..

ಒಬ್ಬ ಗುರು ನಮ್ಮ ಜೀವನದಲ್ಲಿ ಖಂಡಿತ ಮಹಾವ್ಯಕ್ತಿಯೇ  ಆಗಿರುತ್ತಾನೆ. ಒಂದಕ್ಕರ ಕಲಿಸಿದಾತನೂ ಗುರುವೇ ಅಂತಾರೆ, ಹೀಗಾಗಿ ಪಾಠ ಮಾಡಿದ ಗುರುಗಳ ನಂತರ ಬರುವವರೇ ನಿಜ ಜೀವನದ ಪಾಠ ಕಲಿಸುವ ಗುರುಗಳು! ಅಂತಹ ಕೆಲವು ಗುರುಗಳು ನನ್ನ ಜೀವನದಲ್ಲಿ ಬಂದು ಮಾರ್ಗದರ್ಶನ ನೀಡಿದವರು. ಅವರಲ್ಲಿ ಕೃಷಿ ಪಾಠವನ್ನುಚೆನ್ನಾಗಿಯೇ ಕಲಿಸಿದ ದೇವೇಂದ್ರ ಕೂಡ ಒಬ್ಬ.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ