Advertisement

Category: ಸಂಪಿಗೆ ಸ್ಪೆಷಲ್

ಬೆಳೆಯುವ ಪೈರು ಭಾದ್ರಪದದೊಳೆ ಸುಟ್ಟು ಹೋಯಿತು..

ಸಾಹಿತ್ಯವೆಂದರೆ ಬದುಕಿನ ಪ್ರತಿಬಿಂಬ ಎಂದಾದರೆ, ಸಾಹಿತ್ಯಕೃತಿಗಳಲ್ಲಿ ಬರುವ ಭಾವ, ರಸ ಲಯಗಳಲ್ಲಿಯೂ ಸಾಮ್ಯತೆಯೊಂದು ಇರಲೇಬೇಕಲ್ಲವೇ, ಈ ನಿಟ್ಟಿನಲ್ಲಿ ಯೋಚಿಸಿದಾಗ, ಗ್ರೀಕ್ ಪುರಾಣ ಕತೆ ‘ಟೆರಿಯಸ್’ ಮತ್ತು ಕನ್ನಡದ ಮದಲಿಂಗ ಕಥನ ಗೀತೆಯ ನಡುವೆ ಬಹಳ ಸಾಮ್ಯತೆಗಳಿವೆ. ಇವೆರಡೂ ಕತೆಗಳ ವಿಶ್ಲೇಷಣೆ ನಡೆಸುವ ಮೂಲಕ ಅವುಗಳ ನಡುವಿನ ಸಾಮ್ಯತೆಯನ್ನು ಸುಮಾವೀಣಾ ಅವರು ಗುರುತಿಸಿದ್ದಾರೆ.

Read More

ಪ್ರೊಫೆಸರ್ ಶಂಭು ಮಹಾಜನ್ ರವರ ಮಂಗಳೂರು ಉಪನ್ಯಾಸವು

ಕಂಪ್ಯೂಟರ್ ಗೆ ಕನ್ನಡ ಕಲಿಸಿದವರೆಂದೇ ಪ್ರಖ್ಯಾತರಾದ ಹಿರಿಯ ವಿದ್ವಾಂಸ ಕೆ.ಪಿ.ರಾವ್ ಅವರು ‘ವರ್ಣಕ’ ಎಂಬ ಹೊಸ ಕಾದಂಬರಿಯೊಂದನ್ನು ಬರೆದಿದ್ದಾರೆ. ಇದರ ಕಥಾ ನಾಯಕ ಪ್ರೊ.ಶಂಭು ಮಹಾಜನ್ ಅವರು ನಡೆಸುವ ಭಾಷಾಜ್ಞಾನದ ಅನ್ವೇಷಣೆಯೇ ಕಾದಂಬರಿಯ ಹೂರಣ. ಅವರು ಮಂಗಳೂರು ವಿಶ್ವವಿದ್ಯಾಲಯದಲ್ಲಿ ಭಾಷಾವಿಜ್ಞಾನದ ಕುರಿತು ನೀಡುವ ಉಪನ್ಯಾಸವು ಕಾದಂಬರಿಯ ಆತ್ಮವೆಂದೇ ಹೇಳಬಹುದು.ಆ ಉಪನ್ಯಾಸದ ಪೂರ್ಣಪಾಠ ನಿಮ್ಮ ಓದಿಗಾಗಿ.

Read More

ಕೆಲವು ಗಂಟೆಗಳ ಬಂಧವೊಂದು ಬದುಕಾದ ಬಗೆ

‘ಆತ’ನೊಂದಿಗೆ ಮದುವೆ ಮಂಟಪಕ್ಕೆ ಬರುವ ಅವಳು ಕೆಲವೇ ಕ್ಷಣಗಳಲ್ಲಿ ದಾಂಡೇಕರ್ ನೊಂದಿಗೆ ಮದುವೆ ಮನೆಯಿಂದ ಓಡಿ ಹೋಗುತ್ತಾಳೆ. ಅವರಿಬ್ಬರು  ಮುಂಬೈ ಪೋಲೀಸ್ ಆಫೀಸ್ ತಲುಪಿ ಅಲ್ಲಿನ ಲೈಬ್ರರಿಯಲ್ಲಿ ಕೆಲವು ಗಂಟೆ ಕಳೆಯುತ್ತಾರೆ. ಆ ಕೆಲವು ಗಂಟೆಗಳ ಸಾಂಗತ್ಯದಲ್ಲಿ ಇಬ್ಬರ ಮಧ್ಯೆ ಪ್ರವಹಿಸುವ ಭಾವಗಳು ಸಾಗರವಾಗಿ ಹೊಮ್ಮುವ ರೀತಿ ಒಂದು ಚೈತನ್ಯ ಭಾವವಾಗಿ ಬಹುಕಾಲ ತಾಕುವಂತದ್ದು.
ಪ್ರೀತಿ ಮತ್ತು ಸಾವನ್ನು ದಟ್ಟ ಭಾವನೆಗಳ ಬಂಧದಲ್ಲಿ ಕಟ್ಟಿಕೊಡುವ ಹಾಡಿನ ಬಗ್ಗೆ ಮಂಜುಳ ಡಿ ಬರೆದ ಪುಟ್ಟ ಬರಹ ಇಲ್ಲಿದೆ. 

Read More

ಕನ್ನಡದ ಹೊಸ ರೀತಿಯ ಕಾದಂಬರಿಗಳು: ಒಂದು ಪಕ್ಷಿನೋಟ

ಈ ಸಂಶೋಧನೆಗಳನ್ನು ಸರಿಯಾಗಿ ಗ್ರಹಿಸಿದರೆ ವಸಾಹತುಪ್ರಜ್ಞೆಯು ಕಾದಂಬರಿ ಪ್ರಕಾರದಲ್ಲಿ ಪ್ರಬಲವಾಗಿ ಬರುವ ಯುರೋಪಿನ ಕಥಾಹಂದರದ (Plot) ಮೂಲಕ ಹೇಗೆ ಭಾರತೀಯರಿಗೆ ತಮ್ಮ ಅನುಭವವನ್ನು ಹೇಳಲು ಅಡ್ಡಿಯಾಗುತ್ತದೆ ಎಂಬುದು ಅರ್ಥವಾಗುತ್ತದೆ. ಅಂದರೆ ಇಲ್ಲಿಯ ಊರು, ಕೇರಿ, ಜನ, ಜೀವನದ ಬಗ್ಗೆ ಕಾದಂಬರಿಗಳು ಹೇಳಿದರೂ ಕೂಡ ಯುರೋಪಿನ ಕಥಾಹಂದರದ ಚೌಕಟ್ಟು ಅನುಭವಗಳನ್ನು ಮಸುಕಾಗಿಸುತ್ತದೆ.”

Read More

ಕಾರುಣ್ಯದ ಕುರಿತು ದೇವನೂರು ಮಾತಿನ ನೆನಪುಗಳು

ಹಿಂಸೆ, ಕ್ಷೋಭೆಗಳೆಂದರೆ ಮನುಷ್ಯನಿಗೆ ಸುಪ್ತ ಮನಸ್ಸಿನಲ್ಲಿ ಬಹಳ ಪ್ರಿಯವಾದ ವಿಷಯವೇನೋ ಎಂಬ ಸಂಶಯ ಕಾಡಲು ಶುರುವಾಗಿದೆ. ಉಣ್ಣಲು, ಆರೋಗ್ಯ ಕಾಪಾಡಿಕೊಳ್ಳಲು ಉಡಲು ಮಹಿಳೆಯರು ನಿರಂತರ ಹೋರಾಟಗಳನ್ನು ನಡೆಸುತ್ತಲೇ ಇರಬೇಕು ಎಂದಾದರೆ, ನಾಗರಿಕತೆಯ ಹೆಜ್ಜೆಗಳು ಮುಂದಡಿ ಇಡುತ್ತಿಲ್ಲವೇ ಎಂಬ ಪ್ರಶ್ನೆ ಕಾಡಲಾರಂಭಿಸಿದೆ.ಮನುಷ್ಯ ಹೃದಯದಲ್ಲಿ ಕಾರುಣ್ಯ ಎಂಬ ಆರ್ದ್ರತೆ ಇಲ್ಲದಿದ್ದರೆ ಬದುಕು ನೆಮ್ಮದಿಯನ್ನುಕಂಡುಕೊಳ್ಳುವುದು ಸಾಧ್ಯವಾಗುವುದಿಲ್ಲ.”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ