Advertisement

Category: ಸಂಪಿಗೆ ಸ್ಪೆಷಲ್

ಆಧ್ಯಾತ್ಮಿಕ ಹೊಳಹಿನ ಕನ್ನಡಿನಲ್ಲಿ ‘ಒಂದು ಸರೀ ಕಡ್ಡಿಗಾಗಿ’

ಕವಿ, ಕಥೆಗಾರ ಜಯಂತ ಕಾಯ್ಕಿಣಿ ಅವರ ಒಂದು ಜಿಲೇಬಿ ಕವನ ಸಂಕಲನದಿಂದ ಆಯ್ದ ಕವನ ‘ಒಂದು ಸರೀ ಕಡ್ಡಿಗಾಗಿ’ ತೀರಾ ಸ್ಥಳೀಯ ನೋಟಗಳ ಪ್ರತಿಮೆಗಳನ್ನು ಹೆಕ್ಕಿ ತೆಗೆದುಕೊಂಡು ಕಾವ್ಯ ದುಕೂಲದಲ್ಲಿ ಅವುಗಳನ್ನು ಬಂಧಿಸಿದ ಪರಿ ವಿಶೇಷವಾದುದು. ಕವನವು ಆಧ್ಯಾತ್ಮಿಕ ಹೊಳಹುಗಳನ್ನಷ್ಟೇ ಅಲ್ಲ, ತತ್ವಶಾಸ್ತ್ರಕ್ಕೆ ಸಂಬಂಧಿಸಿದ ಜಿಜ್ಞಾಸೆಯ ಕಿಡಿ ಹಚ್ಚುವ ಸಾಮರ್ಥ್ಯ ಹೊಂದಿದೆ. ಅಂತಹ ವಿಶ್ಲೇಷಣೆಯನ್ನು ಇಲ್ಲಿ ಮಂಡಿಸಿದ್ದಾರೆ ಲೇಖಕಿ ಗೀತಾ ಹೆಗಡೆ

Read More

ಅವರವರ ತಟ್ಟೆ ಅವರವರ ಹೊಟ್ಟೆ..

ದಿನ ಬೆಳಗಾದರೆ ನಮ್ಮ ಮನೆಗೆ ಹಾಜರಾಗಲು ಕಾತರದಿಂದ ಕಾಯುವ ಪುಟಾಣಿಗಳಿಬ್ಬರೂ ಆವತ್ತು ಮನೆಯೊಳಗೆ ಬರಲು ಹಿಂದುಮುಂದು ನೋಡುತ್ತಿದ್ದರು. ಹೊರಗೆ ನಿಂತುಕೊಂಡೇ ಮಾತಾಡ್ತೀವಿ ಅನ್ನೋ ತರ ಅವರ ದೇಹಭಾಷೆ ಇತ್ತು.. ನಮಗೆ ಅನುಮಾನ ಬರುವಷ್ಟರಲ್ಲಿ ಅವರೇ, ‘ಅಮ್ಮಾ ಹೇಳಿದಾರೆ, ಇವತ್ತು ನಾವು ಪೋರ್ಕ್‌ ತಿಂದಿದ್ದೀವಿ, ಅದಕ್ಕೆ ನಿಮ್ಮನೆಯೊಳಗೆ ಬರ್ಬಾರ್ದುʼ ಅನ್ನುತ್ತ ಹಲ್ಲುಬಿಟ್ಟರು. ‘ಏ.. ಹಾಗೆಲ್ಲ ಹೇಳ್ಬಾರ್ದು.. ಬನ್ನಿ ಒಳಗೆʼ ಅಂತಂದೆವು.”

Read More

ಮತ್ತೆ ಮತ್ತೆ ಕಾಡುವ ‘ಒತ್ತೆಕೋಲ’ದ ಬಣ್ಣಗಳು

‘ದೈವಾರಾಧನೆ ಅಥವಾ ಭೂತಾರಾಧನೆಯು ಕರಾವಳಿ ಜಿಲ್ಲೆಗಳ ಪ್ರಮುಖ ಆರಾಧನಾ ವಿಧಾನ. ಕುಟುಂಬದ ದೈವಗಳಿಗೆ ಸಲ್ಲಿಸುವ ಸೇವೆಗಳಿಗೆ ಇಲ್ಲಿ ಮಹತ್ವದ ಸ್ಥಾನವಿದೆ. ವಿಷ್ಣುಮೂರ್ತಿ ದೈವಕ್ಕೆ ಸಲ್ಲಿಸುವ ಒತ್ತೆಕೋಲ ಸೇವೆ ನನ್ನ ಬಾಲ್ಯದ ಗಾಢ ನೆನಪುಗಳಲ್ಲೊಂದು. ಆದರೆ ಇಂದು ಅದೇ ಕೋಲವನ್ನು ನೋಡುವಾಗ ನನ್ನ ದೃಷ್ಟಿಕೋನವು ಎಷ್ಟೊಂದು ಬದಲಾಗಿದೆಯಲ್ಲ..”

Read More

ವಯಸ್ಸೆಷ್ಟು ಎಂಬ ಪ್ರಶ್ನೆಯ ಪೂರ್ವಾಪರ

ನನ್ನ ಶಿಕ್ಷಕಿ ಗೆಳತಿಯೊಬ್ಬಳಿದ್ದಾಳೆ. ಅವಳಿಗೆ ವಯಸ್ಸು ಐವತ್ತು ದಾಟಿದರೂ ಇನ್ನೂ ಮೂವತ್ತರ ಆಚೆಯೀಚೆಯಂತೆ ಕಾಣುತ್ತಾಳೆ. ನಾವು ಸಿಕ್ಕಾಗಲೆಲ್ಲಾ ಅವಳನ್ನು ಪೀಡಿಸೋದು ನಿನ್ನ ಸೌಂದರ್ಯದ ರಹಸ್ಯ ಏನು? ಅಂತ. ಬಹುಶಃ ಇದು ಅವಳಿಗೆ ಮಾಮೂಲಿ ಪ್ರಶ್ನೆಯಾಗಿರಬಹುದು. ಅವಳು ಅಷ್ಟೇ ಅದನ್ನು ಸಹಜವಾಗಿ ಕೇಳಿ ನಕ್ಕು ಸುಮ್ಮನಾಗುತ್ತಿದ್ದಳೇ ವಿನಃ ತನ್ನ ವಯಸ್ಸನ್ನು ಎಂದೂ ಬಿಟ್ಟು ಕೊಡುತ್ತಿರಲಿಲ್ಲ. ನಾವು ಬಿಡದೇ ಯೋಗ ಮಾಡುತ್ತೀಯ?”

Read More

ಅಕ್ಕ ಸುಬ್ಬಕ್ಕನ ಪ್ರವಚನ ವೃತ್ತಾಂತ

ಲಾಕ್ ಡೌನ್ ದೆಸೆಯಿಂದ ಕಾರ್ಯಕ್ರಮ ವೇದಿಕೆಗಳು ಸಿಗದೇ ಇದ್ದಾಗ, ಸುಬ್ಬಕ್ಕ ಹೊಸ ಐಡಿಯಾ ಮಾಡಿದಳು. ಅದುವೇ ಫೇಸ್ ಬುಕ್ ಲೈವ್. ಮೊದಲ ದಿನ ಲೈವ್ ಗೆ ಸಿದ್ಧಳಾದ ಆಕೆ, ‘ಲಾಕ್ ಡೌನ್’ ಸಮಯದಲ್ಲಿ ಯಾರೂ  ಮನೆಯಿಂದ ಹೊರ ಹೋಗದೆ ಇರುವುದರಿಂದ ನಾ ಪ್ರತಿದಿನ ಒಂದು ವಿಷಯದ ಕುರಿತು ಪ್ರವಚನ ಮಾಡುತ್ತಿದ್ದೇನೆ. `ಅಕ್ಕ ಸುಬ್ಬಕ್ಕನ ಪ್ರವಚನ’..”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ