ಆಧ್ಯಾತ್ಮಿಕ ಹೊಳಹಿನ ಕನ್ನಡಿನಲ್ಲಿ ‘ಒಂದು ಸರೀ ಕಡ್ಡಿಗಾಗಿ’
ಕವಿ, ಕಥೆಗಾರ ಜಯಂತ ಕಾಯ್ಕಿಣಿ ಅವರ ಒಂದು ಜಿಲೇಬಿ ಕವನ ಸಂಕಲನದಿಂದ ಆಯ್ದ ಕವನ ‘ಒಂದು ಸರೀ ಕಡ್ಡಿಗಾಗಿ’ ತೀರಾ ಸ್ಥಳೀಯ ನೋಟಗಳ ಪ್ರತಿಮೆಗಳನ್ನು ಹೆಕ್ಕಿ ತೆಗೆದುಕೊಂಡು ಕಾವ್ಯ ದುಕೂಲದಲ್ಲಿ ಅವುಗಳನ್ನು ಬಂಧಿಸಿದ ಪರಿ ವಿಶೇಷವಾದುದು. ಕವನವು ಆಧ್ಯಾತ್ಮಿಕ ಹೊಳಹುಗಳನ್ನಷ್ಟೇ ಅಲ್ಲ, ತತ್ವಶಾಸ್ತ್ರಕ್ಕೆ ಸಂಬಂಧಿಸಿದ ಜಿಜ್ಞಾಸೆಯ ಕಿಡಿ ಹಚ್ಚುವ ಸಾಮರ್ಥ್ಯ ಹೊಂದಿದೆ. ಅಂತಹ ವಿಶ್ಲೇಷಣೆಯನ್ನು ಇಲ್ಲಿ ಮಂಡಿಸಿದ್ದಾರೆ ಲೇಖಕಿ ಗೀತಾ ಹೆಗಡೆ
Read More