Advertisement

Category: ಸರಣಿ

ಬೆಂಗಳೂರ “ಶೌಚಾಲಯ”ದ ಇತಿಹಾಸ: ಎಚ್. ಗೋಪಾಲಕೃಷ್ಣ ಸರಣಿ

ದೇವರಾಜ ಅರಸು ಅವರು ಮುಖ್ಯಮಂತ್ರಿ ಆಗಿದ್ದಾಗ ಅವರ ಸಚಿವ ಮಂಡಳಿಯಲ್ಲಿ ಬಸವ ಲಿಂಗಪ್ಪ ಅವರು ನಗರಾಡಳಿತ ಸಚಿವರು. ಅರಸು ಅವರ ಹಾಗೆಯೇ ಇವರದು ಸಹ ಕೆಲವು ಕ್ರಾಂತಿಕಾರಿ ಯೋಜನೆಗಳಿದ್ದವು. ಅವುಗಳಲ್ಲಿ ಒಂದು ಮಲ ಹೊರುವ ಪದ್ಧತಿಯನ್ನು ನಿಲ್ಲಿಸುವುದು. ಇವರ ಆಡಳಿತ ಅವಧಿಯಲ್ಲಿಯೇ ತಲೆ ಮೇಲೆ ಮಲ ಹೊರುವ ಪದ್ಧತಿ ನಿಷೇಧ ಆಯಿತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಇಪ್ಪತ್ನಾಲ್ಕನೆಯ ಕಂತು ನಿಮ್ಮ ಓದಿಗೆ

Read More

ಗೋಧಿ ತೆನೆ ತೊಟ್ಟಿಲು…: ಚೈತ್ರಾ ಶಿವಯೋಗಿಮಠ ಸರಣಿ

ಪ್ರಕೃತಿ ಜೊತೆಗಿನ ಅವಳ ಪಿಸುಮಾತು ನಮ್ಮನ್ನೆಲ್ಲಾ ಒಂದು ನಳನಳಿಸುವ ಹೂದೋಟದಲ್ಲಿ ನಿಲ್ಲಿಸುತ್ತದೆ. ಮಕ್ಕಳಿಗಾಗಿ ಬರೆದ ಉಪ್ಪು, ರೊಟ್ಟಿ, ನೀರಿನ ಕವಿತೆಗಳು ಬಾಯಾರಿದವರ ದಾಹವನ್ನು ಹಿಂಗಿಸುವಂಥವು. ಅವಳ ತಾಯಿಗರುಳಿನಿಂದ ಉಣಿಸುವ ನೆಲದ ಸೊಗಡಿನ ಅಮೃತದಂತಹ ಕವಿತೆಗಳು ಮನುಕುಲದ ಎದೆ ತುಂಬಿಸುವಂಥವು.
ಚೈತ್ರಾ ಶಿವಯೋಗಿಮಠ ಬರೆಯುವ “ಲೋಕ ಸ್ತ್ರೀ-ಕಾವ್ಯ ಲಹರಿ” ಸರಣಿಯಲ್ಲಿ ಗೇಬ್ರಿಯಲ್ಲ ಮಿಸ್ತ್ರಾಲ್ ಅವರ ಬದುಕು ಮತ್ತು ಕಾವ್ಯದ ಕುರಿತ ಬರಹ ನಿಮ್ಮ ಓದಿಗೆ

Read More

ಹಾವುಗಳು ಮತ್ತು ಪ್ರ(ಕ್ಷುಬ್ಧ)ಶಾಂತಿ ನಿಲಯ: ಸುಮಾವೀಣಾ ಸರಣಿ

ಕಡೆಗೆ ನಿದ್ರೆಮಾಡಲು ಯಾರು ಚಡಪಡಿಸುತ್ತಾರೆ.. ಪ್ರತಿದಿನ ಬೆಡ್ ತೆಗೆಯಲು ಮೊದಲು ಯಾರು ಹೋಗುತ್ತಾರೆ ಇತ್ಯಾದಿ ಪ್ರಶ್ನೆಗಳು ಬರುತ್ತಿದ್ದವು. ಯಾವಾಗಲೂ ನಿದ್ರೆ ಮಾಡಲು ಕಾತರಿಸುವವರನ್ನು ಇನ್ನಷ್ಟು ಸತಾಯಿಸಬೇಕು ಅನ್ನುವುದು ಅವರ ಆಸೆಯಾಗಿತ್ತು. ಅಷ್ಟರಲ್ಲಿ ನಿದ್ರಾದೇವಿ ಎಲ್ಲರ ಮೇಲೆ ಬಂದು ನಿಧಾನವಾಗಿ ಒಂದೊಂದು ಸುತ್ತು ಸೊಂಟ ತಿರುಗಿಸುವ, ಆಕಳಿಸುವ ದೃಶ್ಯಗಳು ಹೆಚ್ಚಾದಾಗ ವಾರ್ಡನ್ ಮತ್ತು ಅಟೆಂಡರ್ ಅದು ಚಿಕ್ಕ ಹಾವು; ಅದರ ಅಮ್ಮ ನಿಮ್ಮ ಬೆಡ್‌ಗಳ ಅಡಿಯಲ್ಲಿ ಇರಬಹುದು ಎಂಬ ಹುಸಿ ಬಾಂಬ್ ಸಿಡಿಸಿದರು.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿ

Read More

ನೆನಪುಗಳ ಬುತ್ತಿ “ನನ್ನ ಮನೆ”: ಮಾರುತಿ ಗೋಪಿಕುಂಟೆ ಸರಣಿ

ಮನೆ ನೆನೆದರೆ ಸಾಕು ಬಾಲ್ಯದ ಸಿಹಿ ಕಹಿ ಘಟನೆಗಳೆಲ್ಲ ನಮ್ಮ ಕಣ್ಣ ಮುಂದೆ ಹಾದುಹೋಗುತ್ತವೆ. ನಮ್ಮದು ಹಳೆಯ ಕಾಲದ ನಮ್ಮ ತಾತ ಕಟ್ಟಿಸಿದ ಜಂತಿಮನೆ ಮೊದಮೊದಲು ಅದು ಸಗಣಿಯಿಂದ ಶೃಂಗಾರವಾಗುತ್ತಿದ್ದದ್ದು ಕ್ರಮೇಣ ಅದಕ್ಕೆ ಗಾರೆ ಹಾಕಲಾಯಿತು. ಮರಳು ಮತ್ತು ಸುಣ್ಣವನ್ನು ಒಟ್ಟಿಗೆ ಅರೆದು ಕಲಸಿ ಅದನ್ನು ಹಾಸುನೆಲಕ್ಕೆ ನುಣುಪಾದ ಕಲ್ಲಿನಿಂದ ಉಜ್ಜಿ ಉಜ್ಜಿ ನೆಲಕ್ಕೆ ಅಂಟುವಂತೆ ಮಾಡುತ್ತಿದ್ದರು.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿ

Read More

ಮಾಗಿ ಮಾವ ಬಂದ ಮಂಜು ಗಿಂಜು ತಂದ: ಚಂದ್ರಮತಿ ಸೋಂದಾ ಸರಣಿ

ಉಳಿದ ದಿನಗಳಲ್ಲಿ ಸ್ನಾನಮಾಡಲು ಹಿಂದೇಟು ಹಾಕುತ್ತಿದ್ದ ನಾವು ಚಳಿಗಾಲದಲ್ಲಿ ಮಾತ್ರ ಸ್ನಾನ ಮಾಡಲು ನಾಮುಂದು ತಾಮುಂದು ಎಂದು ಓಡುತ್ತಿದ್ದೆವು. ಮೈ ಮೇಲೆ ಬಿಸಿನೀರು ಸುರಿದುಕೊಳ್ಳುವುದು ಬಹಳ ಆಪ್ಯಾಯಮಾನ ಎನಿಸುತ್ತಿತ್ತು. ʻಅದೆಷ್ಟು ಹೊತ್ತು? ನಿಂದೊಳ್ಳೆ ಊರ್ಮಿಳೆ ಸ್ನಾನ ಆಯ್ತುʼ ಅಂಥ ಅಮ್ಮನಿಂದ ಮಂತ್ರಾಕ್ಷತೆ ಸಿಗುವುದೂ ಇತ್ತು. ಚಿಕ್ಕವರಿರುವಾಗ ಇದರ ಅರ್ಥ ಗೊತ್ತಿರಲಿಲ್ಲ, ಆಮೇಲೆ ತಿಳಿಯಿತು. ರಾಮಲಕ್ಷ್ಮಣರು ಸೀತೆಯೊಂದಿಗೆ ವನವಾಸಕ್ಕೆ ಹೋಗುವಾಗ ಊರ್ಮಿಳೆ ಸ್ನಾನ ಮಾಡುತ್ತಿದ್ದಳಂತೆ.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿಯ ಹನ್ನೆರಡನೆಯ ಕಂತು

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ