Advertisement

Category: ಸಾಹಿತ್ಯ

ಸುಜಯ್‌ ಪಿ ಬರೆದ ಈ ಭಾನುವಾರದ ಕತೆ

ಭಾಗೀರಥನ ಕಾಲನ್ನು ಬಿಡಿಸಲು ಬೇಕಾಗಿ ಸಂಕದ ಎರಡು ಹಲಗೆಗಳನ್ನು ಕಡಿದು ತೆಗೆದು ಬೇರೆ ಹಲಗೆ ಹಾಕುವಷ್ಟರಲ್ಲಿ ಡೀಮಣ್ಣ ಕಡಿಮೆಂದರೂ ಹತ್ತರ ಮೇಲೆ ಬೀಡಿ ಸೇದಿದ್ದರು. ಬೀಡಿ ಸೇದಿದ ಮೇಲೆ ಉಳಿಯುವ ಬೀಡಿಯ ತುದಿಯನ್ನು ಕೂಡಾ ಜಗಿದು ತಿನ್ನುವ ಅಭ್ಯಾಸವಿದ್ದ ಡೀಮಣ್ಣ ಆವತ್ತು ಪ್ರತೀ ಬೀಡಿ ಮುಗಿಯುತ್ತಲೂ ಬಂಗಾಳದ ಭಾಗೀರಥನಿಗೆ ಬಯ್ಯದೆ ಅವನನ್ನು ಈ ಊರಿಗೆ ಕರೆದುಕೊಂಡು ಬಂದ ಮಣಿಕಂಠನಿಗೆ ಬಾಯಿ ಬಂದಂತೆ ಬಯ್ಯುತ್ತಲೇ ಇದ್ದರು.

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ವಿ.ಆರ್.ಕಾರ್ಪೆಂಟರ್ ಬರೆದ ಕತೆ

ಅಲ್ಲೇ ನಿಂತು ಇವರ ಗೋಳಾಟಗಳನ್ನು ನೋಡುತ್ತ ಲೊಚಗುಟ್ಟುತ್ತಿದ್ದ ಮಾಸಲು ಬಣ್ಣದ ಖಾಕಿ ನಿಕ್ಕರಿನ ವ್ಯಕ್ತಿಯು ‘ಗೌಡರು ಸೇಟ್‌ಕೇಕ್ ಆಟ ಆಡಕ್ಕೆ ಮೈದಾನುಕ್ಕೆ ಹೋಗೌರೆ’ ಎಂದ. ಇಷ್ಟೊತ್ತೂ ಮನೆಯ ಒಳಗಿದ್ದು, ಕನ್ನಡಕದ ಮೂಲಕ ಜಗವ ನೋಡುತ್ತಿದ್ದ ಪದವಿಧರ ವ್ಯಕ್ತಿಯು, ಅವನ ಇಂಗ್ಲಿಷಿಗೆ ಜೋರಾಗಿ ನಗುತ್ತಾ ಹೊರಬಂದು, ‘ಸೇಟ್‌ಕೇಕ್ ಆಟ ಅಲ್ಲವೋ, ಅದು ಶೆಟಲ್‌ಕಾಕ್’ ಎನ್ನಲು ಖಾರದಪುಡಿ ಮೆತ್ತಿಸಿಕೊಂಡಿದ್ದ ಸಣ್‌ರಾಮ ‘ಕುಯ್, ಕುಯ್’ ಎನ್ನುವುದಕ್ಕೂ…

Read More

ಡಾ.ಕೆ. ಷರೀಫಾ ಬರೆದ ಈ ಭಾನುವಾರದ ಕಥೆ “ಹೀಗೊಂದು ಖುಲಾಹ್”

ಇತ್ತೀಚೆಗೆ ಅವನು ಯಾಕೆ ಮಾತು ಮಾತಿಗೆ ತಲ್ಲಾಖ್ ಕೊಡುತ್ತೇನೆಂದು ಹೆದರಿಸುತ್ತಲೇ ಇರುತ್ತಿದ್ದ. ನಾನೂ ಸುಮ್ಮನೇ ಮನೆಯಲ್ಲಿ ಸುಮ್ಮನೆ ಕೂಡುತ್ತಿರಲಿಲ್ಲ. ಟೇಲರಿಂಗ್ ಸೆಂಟರ್‌ನಲ್ಲಿ ಕೆಲಸ ಮಾಡಿ ಸಂಪಾದಿಸುತ್ತಿದ್ದೆ. ಅತ್ತೆಯವರು ಮಕ್ಕಳನ್ನು ನೋಡಿಕೊಳ್ಳತ್ತಿದ್ದರು. ಗಂಡ ಮಗಳು ಸಲ್ಮಾಗೆ ಒಳ್ಳೆಯ ಶಾಲೆಗೆ ಸೇರಿಸಿದ್ದನು. ಶೋಯೇಬ್‌ಗೆ ಇನ್ನೂ ಶಾಲೆಗೆ ಹಾಕಿರಲಿಲ್ಲ. ಮಾತು ಮಾತಿಗೆ ಹೊಡಿಬಡಿ ಮಾಡುವುದು, ಕೂಗಾಡುತ್ತಿದ್ದುದೇ ಅವಳಿಗೊಂದು ಸಮಸ್ಯೆಯಾಗಿತ್ತು.

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಬಸು ಬೇವಿನಗಿಡದ ಬರೆದ ಕತೆ

ಅಳುತ್ತಿದ್ದ ಅವಳನ್ನು ಡಾಕ್ಟರ್ ಒಂದೆರಡು ಗುಳಿಗೆ ನುಂಗಿಸಿ ನೀರು ಕುಡಿಸಿ ಸಮಾಧಾನಪಡಿಸಿದರು. ಕೂಡಲೆ ಆಕೆ ನಿದ್ದೆಹೋದಳು. ಆಕೆಯ ಮನಸ್ಸು ಕೃಷ್ಣನ ಕಥೆಯಿಂದ ಘಾಸಿಗೊಂಡಿದೆಯೆಂದು ಅವರಿಗೆ ತಿಳಿಯಿತು. ‘ನಾಟಕದ ಕೃಷ್ಣ ಬಂದು ನಮ್ಮಣ್ಣನ ಸಾಯಹೊಡದು ನನ್ನ ಕರ್ಕೊಂಡು ಹೋಗ್ತಾನಂತ.’ ಎಚ್ಚರಾದಾಗ ವಿಮಲವ್ವ ಹೇಳಿದ ಮಾತಿಗೆ ಡಾಕ್ಟರ್ ನಕ್ಕರು. ‘ನಿಮ್ಮಣ್ಣ ದೊಡ್ಡ ಹುಲಿ ಅದಾನು. ಇಂವ ಅಡರ್ ಅಂದ್ರ ಕೃಷ್ಣನ ಕಿರೀಟ ಅಲ್ಲೇ ಬೀಳ್ತದ ತಗೋ. ನೀಯೇನೂ ಹೆದರಬ್ಯಾಡ’.

Read More

ಕಾರ್ತಿಕ್ ಆರ್. ಬರೆದ ಈ ಭಾನುವಾರದ ಕತೆ

ಇಷ್ಟೆಲ್ಲ ನಡೆಯತ್ತಿದ್ದಾಗ, ಅವನೆಲ್ಲಿದ್ದ? ಎಂದೇನಾದರೂ ಕೇಳಿದರೆ ತಾರಾಗೆ ಸರಿಯಾಗಿ ಉತ್ತರಿಸಲು ಸಾಧ್ಯವಾಗುವುದಿಲ್ಲ. ಅಷ್ಟಕ್ಕೂ ತಮ್ಮಿಬ್ಬರ ನಡುವೆ ಏನಿತ್ತು? ಇದ್ದದ್ದು ಎಷ್ಟು ಗಾಢವಾಗಿತ್ತು? ಸಾಧ್ಯವಾಗಿದ್ದರೆ ಅವನ ಜೊತೆ ಓಡಿ ಹೋಗುತ್ತಿದ್ದೇನೇ ತಾನು? ಕೇಳಿಕೊಳ್ಳುತ್ತಾಳೆ ಕೆಲವೊಮ್ಮೆ! ಕೆಲಕಾಲ ಬಿಟ್ಟಿರಲಾರದಂತೆ ಬೆಸೆದುಕೊಂಡಿದ್ದ ತಾವಿಬ್ಬರೂ, ಅದೆಷ್ಟು ಬೇಗ ಒಂದೇ ಊರಿನಲ್ಲಿದ್ದೂ ದಶಕಗಟ್ಟಲೇ ಅಜ್ಞಾತರಾಗಿ ಬದುಕಿ ಬಿಡುವಷ್ಟು ಬದಲಾಗಿ ಹೋದೆವು? ಮಾತಿನಲ್ಲಿ ನೂರಾರು ಚಂದದ ಕನಸುಗಳನ್ನು ಹೆಣೆದುಕೊಡುತ್ತಿದ್ದ ಅವನು…”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ