Advertisement

Category: ಸಾಹಿತ್ಯ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಬಸು ಬೇವಿನಗಿಡದ ಬರೆದ ಕತೆ

ಅಳುತ್ತಿದ್ದ ಅವಳನ್ನು ಡಾಕ್ಟರ್ ಒಂದೆರಡು ಗುಳಿಗೆ ನುಂಗಿಸಿ ನೀರು ಕುಡಿಸಿ ಸಮಾಧಾನಪಡಿಸಿದರು. ಕೂಡಲೆ ಆಕೆ ನಿದ್ದೆಹೋದಳು. ಆಕೆಯ ಮನಸ್ಸು ಕೃಷ್ಣನ ಕಥೆಯಿಂದ ಘಾಸಿಗೊಂಡಿದೆಯೆಂದು ಅವರಿಗೆ ತಿಳಿಯಿತು. ‘ನಾಟಕದ ಕೃಷ್ಣ ಬಂದು ನಮ್ಮಣ್ಣನ ಸಾಯಹೊಡದು ನನ್ನ ಕರ್ಕೊಂಡು ಹೋಗ್ತಾನಂತ.’ ಎಚ್ಚರಾದಾಗ ವಿಮಲವ್ವ ಹೇಳಿದ ಮಾತಿಗೆ ಡಾಕ್ಟರ್ ನಕ್ಕರು. ‘ನಿಮ್ಮಣ್ಣ ದೊಡ್ಡ ಹುಲಿ ಅದಾನು. ಇಂವ ಅಡರ್ ಅಂದ್ರ ಕೃಷ್ಣನ ಕಿರೀಟ ಅಲ್ಲೇ ಬೀಳ್ತದ ತಗೋ. ನೀಯೇನೂ ಹೆದರಬ್ಯಾಡ’.

Read More

ಕಾರ್ತಿಕ್ ಆರ್. ಬರೆದ ಈ ಭಾನುವಾರದ ಕತೆ

ಇಷ್ಟೆಲ್ಲ ನಡೆಯತ್ತಿದ್ದಾಗ, ಅವನೆಲ್ಲಿದ್ದ? ಎಂದೇನಾದರೂ ಕೇಳಿದರೆ ತಾರಾಗೆ ಸರಿಯಾಗಿ ಉತ್ತರಿಸಲು ಸಾಧ್ಯವಾಗುವುದಿಲ್ಲ. ಅಷ್ಟಕ್ಕೂ ತಮ್ಮಿಬ್ಬರ ನಡುವೆ ಏನಿತ್ತು? ಇದ್ದದ್ದು ಎಷ್ಟು ಗಾಢವಾಗಿತ್ತು? ಸಾಧ್ಯವಾಗಿದ್ದರೆ ಅವನ ಜೊತೆ ಓಡಿ ಹೋಗುತ್ತಿದ್ದೇನೇ ತಾನು? ಕೇಳಿಕೊಳ್ಳುತ್ತಾಳೆ ಕೆಲವೊಮ್ಮೆ! ಕೆಲಕಾಲ ಬಿಟ್ಟಿರಲಾರದಂತೆ ಬೆಸೆದುಕೊಂಡಿದ್ದ ತಾವಿಬ್ಬರೂ, ಅದೆಷ್ಟು ಬೇಗ ಒಂದೇ ಊರಿನಲ್ಲಿದ್ದೂ ದಶಕಗಟ್ಟಲೇ ಅಜ್ಞಾತರಾಗಿ ಬದುಕಿ ಬಿಡುವಷ್ಟು ಬದಲಾಗಿ ಹೋದೆವು? ಮಾತಿನಲ್ಲಿ ನೂರಾರು ಚಂದದ ಕನಸುಗಳನ್ನು ಹೆಣೆದುಕೊಡುತ್ತಿದ್ದ ಅವನು…”

Read More

ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಬಿದರಹಳ್ಳಿ ನರಸಿಂಹಮೂರ್ತಿ ಬರೆದ ಕಥೆ

ಪರಿಸ್ಥಿತಿ ಬಿಗಡಾಯಿಸುತ್ತಿತ್ತು. ಕಾನ್ಸ್‌ಟೇಬಲ್ಗೆ ರೈಫಲ್ಹಿಡಿದು ನಿಲ್ಲಲು ಸೂಚಿಸಿದೆ. ಮೊಬೈಲ್ ಫೋನಿನಲ್ಲಿ ತಹಶೀಲ್ದಾರರನ್ನು ಸಂಪಕಿಸಲು ನೋಡಿದೆ. ಶಿರಸ್ತೆದಾರ್ ಸಿಂಪಿಗೇರ್ ಸಿಕ್ಕ. ಎಲೆಕ್ಷನ್ ಡ್ಯೂಟಿಯಿಂದ ವಿನಾಯ್ತಿ ಕೇಳಿದ್ದಕ್ಕೆ ಬೇಕೆಂತಲೆ ನನ್ನನ್ನ ಈ ತರ್ಲೆಊರಿಗೆ ಪ್ರಿಸೈಡಿಂಗ್ ಆಫೀಸರ್ ಮಾಡಿಹಾಕಿಸಿದ್ದ ಮಹಾಶಯ ಅವ. ಪರಿಸ್ಥಿತಿ ವಿವರಿಸಿ ಹೆಚ್ಚೂಕಡಿಮೆ ಆದರೆ ಎಲೆಕ್ಷನ್ ರದ್ದುಮಾಡಬೇಕಾಗುತ್ತದೆ ಎಂದು ತಿಳಿಸಿದೆ. ಅರ್ಧಗಂಟೆಯಲ್ಲಿ ಪೋಲೀಸ್ ಜೀಪು ಬಂದಿತು. ಅದರಲ್ಲೆ ನ್ಯಾಮತಿಗೆ ಹೋಗಿ ಐವತ್ತು ರೊಟ್ಟಿ ಕಟ್ಟಿಸಿಕೊಂಡು…”

Read More

ನವೀನ ಗಣಪತಿ ಬರೆದ ಈ ಭಾನುವಾರದ ಕತೆ ಪ್ರಾಣಪಕ್ಷಿ

ಗಾರೇಜಿನಲ್ಲಿ ನೆರವಾಗುತ್ತಿದ್ದ ಪಿಟ್ಟನಿಗೆ ಆ ತಿಂಗಳ ಸಂಬಳ ಕೊಡುವುದಕ್ಕೇ ಸಾಧ್ಯವಾಗಲಿಲ್ಲ ಅಡಿಗರಿಗೆ. ಸಾಧು ಸ್ವಭಾವದವನಾದ, ಯಾವತ್ತೂ ಸಂಬಳಕ್ಕಾಗಿ ಹಾತೊರೆದು ಕೇಳದ ಪಿಟ್ಟ ಆರಂಭದಲ್ಲಿ ಏನೂ ಕೇಳಲಿಲ್ಲ. ಆದರೆ ಕೆಲದಿನಗಳಲ್ಲಿ, ‘ಸ್ವಲ್ಪ ಇದ್ದರೆ ಬೇಕಿತ್ತು’ ಎಂದು ಎರಡು ಮೂರು ಬಾರಿ ಕೇಳಿದ. ನಾಳೆ ಕೊಡುವ ಎಂದು ಅಡಿಗರು ಆಶ್ವಾಸನೆ ಕೊಟ್ಟರೂ, ಹಾಗೆ ಹಣ ಕೊಡುವುದಕ್ಕೆ ಸಾಧ್ಯವಾಗಲಿಲ್ಲ. ಈ ನಡುವೆ ಹುಶಾರು ತಪ್ಪಿದ ಪಿಟ್ಟ, ಆಗಸ್ಟ್ ತಿಂಗಳಲ್ಲಿ ಸಿದ್ಧಾಪುರದ ಆಸ್ಪತ್ರೆಗೆ ಸೇರಿದವನು, ತೀರಿಯೇ ಹೋದ ಸುದ್ದಿ ಬಂದಿತ್ತು.”

Read More

ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಭದ್ರಪ್ಪ ಶಿ ಹೆನ್ಲಿ ಬರೆದ ಕಥೆ

ಕಣ್ಣುಮುಚ್ಚಿ ಒರಗಿದವನಿಗೆ ನಿದ್ರೆ ಬರಲಿಲ್ಲ. ಬಣ್ಣ ಬಣ್ಣದ ವೇಷ ತೊಟ್ಟ ಯಕ್ಷಗಾನದ ಪಾತ್ರಗಳು ರಿಂಗಣ ಹಾಕಲು ಪ್ರಾರಂಭಿಸಿದಂತೆ ಬದುಕಿನ ಭೂತಕಾಲ ಬೆತ್ತಲೆಯಾಗಿ ನಿಂತಿತು. ಅವನು ತನ್ನ ಅಮ್ಮಿಜಾನಳ ಹೊಟ್ಟೆಯಿಂದ ಈ ಪ್ರಪಂಚಕ್ಕೆ ಬಂದಾಗ ಅಪ್ಪ ಇರಲಿಲ್ಲ. ಅವನ ಅಪ್ಪ ಕಂಕನಾಡಿಯ ವಿಟ್ಟುಪೈಯವರ ಮಂಡಿಯಲ್ಲಿ ಉಪ್ಪು ಮೀನು ಪಡೆದು ಘಟ್ಟದ ಕಡೆಗೆ ಲಾರಿಯಲ್ಲಿ ಸಾಗಿಸಿ, ಮಾರಾಟ ಮಾಡಿ ಮನೆಗೆ ಮರಳಬೇಕಾದರೆ ವಾರವೆರಡು ಕಳೆಯುತ್ತಿದ್ದವು.
‘ನಾನು ಮೆಚ್ಚಿದ ನನ್ನ ಕತೆ’ಯ ಸರಣಿಯಲ್ಲಿ ಭದ್ರಪ್ಪ ಶಿ ಹೆನ್ಲಿ ಬರೆದ ಕತೆ ‘ಎದೆ ಹತ್ತಿ ಉರಿದೊಡೆ’

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ