Advertisement

Category: ಸಾಹಿತ್ಯ

ಶ್ರೀನಿವಾಸ ಜೋಕಟ್ಟೆ ಬರೆದ ಈ ಭಾನುವಾರದ ಕತೆ

ಅಂತೂ ಎಂದಿಗಿಂತ ಸ್ವಲ್ಪ ಬೇಗನೆ ರೈಲು ಇಳಿದರೂ ಸ್ಟೇಷನ್ ಹೊರಗಡೆ ರಿಕ್ಷಾ ಹಿಡಿಯಲು ಕ್ಯೂ ಬೇರೆ. ಎಂದಿಗಿಂತಲೂ ಕ್ಯೂ ಸ್ವಲ್ಪ ಹೆಚ್ಚೇ ಇತ್ತು. ತೀರಾ ಅಗತ್ಯದ ಸಾಮಾನುಗಳನ್ನು ಹಿಡಿದುಕೊಂಡು ಮನೆಗೆ ಬಂದರೆ ಆಗಲೇ ಚಿಕ್ಕಪ್ಪ, ಚಿಕ್ಕಮ್ಮ ಮನೆಗೆ ಬಂದಿದ್ದರು. “ಹೇಗಿದ್ದೀರಿ? ಪ್ರಯಾಣ ಕಷ್ಟವಾಯಿತಾ…..?” ಇತ್ಯಾದಿ ಔಪಚಾರಿಕವಾಗಿ ವಿಚಾರಿಸಿ ವಿಜಯೇಂದ್ರ ಸ್ನಾನಕ್ಕೆ ಹೋದ. ಸಹನಾ ಎಲ್ಲರಿಗೂ ರಾತ್ರಿಯ ಊಟಕ್ಕೆ ತಯಾರಿ ನಡೆಸಿದಳು. ಇವಳು ಹಪ್ಪಳ ಕಾಯಿಸಿದರೆ ಎಲ್ಲಾ ಅಡುಗೆ ಮುಗಿದಂತೆ ಎಂದು ಚಿಕ್ಕಮ್ಮನಲ್ಲಿ ಹೇಳಿದ.
ಶ್ರೀನಿವಾಸ ಜೋಕಟ್ಟೆ ಬರೆದ ಕತೆ ‘ಗುಡ್ಡ’.

Read More

ನನ್ನ ಮೆಚ್ಚಿನ ನನ್ನ ಕಥಾ ಸರಣಿಯಲ್ಲಿ ಬೆಳಗೋಡು ರಮೇಶ ಭಟ್ ಕತೆ

ಆ ಹೆಂಗಸು ಯಾವ ಮಾತನ್ನೂ ಆಡದೆ ಸುಮಾರು ಅರ್ಧ ಗಂಟೆ ಹಾಗೆಯೇ ಕುಳಿತಿದ್ದಳು. ಅಕ್ಕನ ಕಾಲಿಗೆ ನಮಸ್ಕಾರ ಮಾಡಿ ‘ಹೋಗಿ ಬರುತ್ತೇನಮ್ಮ’ ಎಂದಳು. ನನ್ನಲ್ಲಿ ಯಾವ ಮಾತನ್ನೂ ಆಡಲಿಲ್ಲ. ಮಗುವನ್ನು ಜೋಯಿಸರ ಕುರ್ಚಿಯ ಎದುರು ಸಾಷ್ಟಾಂಗ ನಮಸ್ಕಾರ ಮಾಡಿಸಿದಳು. ತಾನೂ ಆ ಕುರ್ಚಿಗೆ ನಮಸ್ಕರಿಸಿದಳು. ‘ಬಸ್ಸಿಗೆ ತಡಾವಾಯಿತೋ ಏನೋ’ ಎಂದು ತನ್ನಷ್ಟಕ್ಕೆ ಎಂಬಂತೆ ಅಕ್ಕನಿಗೆ ಮತ್ತೊಮ್ಮೆ ಹೇಳಿ ಅವಸರದಲ್ಲಿ ನಡೆದು ಹೋದಳು.
‘ನಾನು ಮೆಚ್ಚಿದ ನನ್ನ ಕತೆ’ಯ ಸರಣಿಯಲ್ಲಿ ಬೆಳಗೋಡು ರಮೇಶ ಭಟ್ ಬರೆದ ಕತೆ ಜೋಯಿಸರ ಕುರ್ಚಿ ಈ ಭಾನುವಾರದ ನಿಮ್ಮ ಓದಿಗೆ

Read More

ಅಬ್ದುಲ್ ರಶೀದ್ ವಿರಚಿತ ‘ರಕ್ತಚಂದನ’ ಎಂಬ ನೀಳ್ಗತೆಯು

ಚಾರುದತ್ತರ ಮರಣದ ಸುದ್ದಿ ನನಗೆ ಗೊತ್ತಾಗಿದ್ದು ಅವರು ತೀರಿಹೋಗಿ ಮಾರನೇ ದಿನ ಮಧ್ಯಾಹ್ನ. ಕೊರೋನಾದ ಮೊದಲ ಅಲೆ ಅದಾಗ ತಾನೇ ಉಲ್ಬಣಿಸುತ್ತಿದ್ದ ಕಾರಣ ಫೇಸ್ ಬುಕ್ಕು ಲೈವಿನಲ್ಲೇ ಅವರಿಗೆ ಅಭಿಮಾನಿಗಳು ಶ್ರದ್ಧಾಂಜಲಿ ಅರ್ಪಿಸುತ್ತಿದ್ದರು. ಲೇಖಕಿ ವಿಲಾಸಿನಿ ಹಾಸಿಗೆಯಲ್ಲಿ ಮಲಗಿದ್ದಲ್ಲೇ ಗೋಡೆಗೆ ಒರಗಿ ಕುಳಿತು ಕಣ್ಣು ಮುಖ ಊದಿಸಿಕೊಂಡು ಲೈವಿನಲ್ಲಿ ಮುಳುಮುಳು ಅಳುತ್ತಾ ನಡುನಡುವೆ ಸ್ಪಷ್ಟವಾಗಿ ಮಾತಾಡುತ್ತಿದ್ದಳು. …”

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಬಸವಣ್ಣೆಪ್ಪಾ ಪ. ಕಂಬಾರ ಬರೆದ ಕತೆ

ಕುಲಕರ್ಣಿ ದತ್ತು ಎದ್ದು ನಿಂತು “ಗುರಪಾದ ಹೆಣಾ ಮಣ್ಣ ಮಾಡಬ್ಯಾಡ. ಹಂಗೇನಾದರು ಆತಂದ್ರ ಪೋಲಿಷವರೆಗೆ ಹೋಗತದ ನೋಡು. ನಮ್ಮದಂತು ಕಬೂಲಿಲ್ಲ. ನಾ ನಡೀತೇನ ಅಂತಂದು ಎದ್ದು ಹೊರನಡೆದ. ಅವನ ಜೋಡ ಏಳೆಂಟಮಂದಿ ಎದ್ದರು. ಮಹಮ್ಮದ ಅಲಿ ಎದ್ದು ನಿಂತು ಗುರಪಾದನ ಕಡೀಗಿ ತಿರಿಗಿ “ಗುರುಪಾದನ್ನ ನಮ್ಮ ಜಾತಿಗಿ ವಿರುದ್ಧವಾಗಿ ನಾನೇನು ಮಾಡಂಗಿಲ್ಲ. ನಿಮಗ ಶಿವಾ ಹೆಂಗೋ ನಮಗ ಅಲ್ಲಾನು ಹಂಗ, ನಾವಿನ್ನ ಬರ್ತಿವಿ.. ಎಂದ್ಹೇಳಿ ಅವರು ಎಲ್ಲರು ಎದ್ದುಹೋದರು.”
‘ನಾನು ಮೆಚ್ಚಿದ ನನ್ನ ಕತೆʼಯ ಸರಣಿಯಲ್ಲಿ ಬಸವಣ್ಣೆಪ್ಪಾ ಪ. ಕಂಬಾರ

Read More

ಮಹಾಂತೇಶ ನವಲಕಲ್ ಬರೆದ ಈ ಭಾನುವಾರದ ಕತೆ

ಬೀಜವನ್ನು ರಕ್ಷಿಸುವ ಇಂತಹ ಅಮೂಲ್ಯವಾದ ಸಂಪತ್ತನ್ನು ಮುಂದಿನ ಕಾಲ ಘಟ್ಟದವರೆಗೆ ಕೊಂಡೊಯ್ಯುವ ಸಮರ್ಥ ವ್ಯಕ್ತಿಯನ್ನು ತಾತ, ನಮ್ಮ ತಂದೆಯಲ್ಲಿ ಕಾಣಲಿಲ್ಲ ಸರ್. ತಂದೆಯವರು ಸ್ವಲ್ಪ ಅಶಿಸ್ತು ಮತ್ತು ಕುಡಿತವನ್ನು ಅವಲಂಬಿಸಿರುವ ವ್ಯಕ್ತಿ. ನಾನು ಪಿಯುಸಿಯಲ್ಲಿ ಚೆನ್ನಾಗಿ ಮಾರ್ಕ್ ತೆಗೆದುಕೊಂಡರೂ, ಎಂಬಿಬಿಎಸ್ ಸೀಟು ದೊರಕಿದರೂ..”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ