Advertisement

Category: ಸಾಹಿತ್ಯ

ಎನ್.ಸಿ. ಮಹೇಶ್‌ ಬರೆದ ಈ ಭಾನುವಾರದ ಕಥೆ “ಅಥವಾ…”

“ಆಚಾರಿಯ ಜೇಬನ್ನ ಹಣ ಅಷ್ಟೊಂದು ತುಂಬಿಕೊಳ್ಳುತ್ತಿರುವುದು ಹೇಗೆ ಎಂದು ರುದ್ರಯ್ಯ ತನ್ನ ಶರ್ಟ್ ಜೇಬಿನಲ್ಲಿರುವ ಚಿಲ್ಲರೆ ತಡಕುವಾಗ ಕೇಳಿಕೊಂಡ. ಅರಿಶಿನದ ಹಾಲು ವರ್ಕ್ ಆಗದಿದ್ದರೂ ರಮ್ ಬೆಳಗ್ಗೆವರೆಗೂ ಕೈ ಕೊಡುವುದಿಲ್ಲ ಅನಿಸಿ ದುಡ್ಡಿನ ಲೆಕ್ಕಾಚಾರ ಹಾಕುತ್ತಿದ್ದ ವೇಳೆ ಆಚಾರಿಯ ಉಬ್ಬಿದ ಜೇಬು ಮತ್ತೆ ನೆನಪಾಗಿತ್ತು. ಮಗನಿಗೆ ಗೊತ್ತಾಗದಂತೆ ಚೂರುಪಾರು ಉಳಿಸಿ ಬ್ಯಾಂಕಲ್ಲಿ ಇಟ್ಟಿರುವ ಹಣ ತೆಗೆದರೆ ಅದು ಹೇಗೆ…”

Read More

ಆನಂದ್‌ ಋಗ್ವೇದಿ ಬರೆದ ಈ ಭಾನುವಾರದ ಕತೆ

“ಶ್ರೀನಿಧಿಯ ಪಾಕ ಪ್ರಾವೀಣ್ಯತೆಯನ್ನು ಮೆಚ್ಚಿ ಹೊಗಳುವ, ಅವನು ಬಡಿಸಿದ್ದನ್ನೆಲ್ಲಾ ಅಪ್ಪಟ ಭಾರತೀಯರಂತೆ ಬರಿಗೈಯಲ್ಲಿ ಕಲಸಿ ತಿನ್ನುವ, ಬೆರಳುಗಳನ್ನು ಚೀಪಿ ಚೀಪಿ ಆಸ್ವಾದಿಸುವ ಕ್ಯಾಥರೀನ್ ಆಸ್ಟ್ರೇಲಿಯಾದ ಸಿಡ್ನಿಯಿಂದ ಬಂದವಳಾದರೂ ನೆರೆಯ ತೈವಾನ್ ಮೂಲದವಳು. ಅವಳ ತಾಯಿಯ ತವರಾದ ತೈವಾನ್ ಅವಳಿಗೆ ಮುಖ ಚಹರೆಯನ್ನು, ಅದರದೇ ಉಚ್ಛಾರದ ಮಾತುಗಾರಿಕೆಯನ್ನೂ ಕೊಟ್ಟಿತ್ತು.”

Read More

ಸರಿತಾ ನವಲಿ ಬರೆದ ಈ ಭಾನುವಾರದ ಕಥೆ “ಅಂದ-ಛಂದವಿಲ್ಲದ ಗೊಂಬಿ”

“ಜ್ವರದ ತಾಪದಿಂದ ನರಳುತ್ತಿದ್ದ ಅವ್ವಕ್ಕಗ ಹಣಿ ಮ್ಯಾಲೆ ತಣ್ಣೀರಿನ ಪಟ್ಟಿ ಹಾಕಿದ್ರಾತು ಅಂತ ಹಳೇ ಬಟ್ಟಿ ತುಂಡನ್ನು ಹುಡುಕಲು ಕಪಾಟಿನಲ್ಲಿ ತಡಕಾಡಿದ ಗಂಗವ್ವಜ್ಜಿಯ ಕೈಗೆ ಹೋದವರ್ಷ ಪಂಚಮಿಹಬ್ಬಕ್ಕಂತ ಹೊಲಿಸಿದ ಅವ್ವಕ್ಕನ ಲಂಗ ಸಿಕ್ಕಿತು. ಒಂದೆರಡೇ ಸಲ ಹಾಕಿಕೊಂಡಿದ್ದ ಲಂಗದ ಒಂದು ಭಾಗವನ್ನು ಕತ್ತರಿಯಿಂದ ಕತ್ತರಿಸಿದ್ದು ಕಂಡು ಗಂಗವ್ವಜ್ಜಿಯ ಎದಿ ಧಸಕ್ಕೆಂದಿತು. ಎಪ್ಪತ್ತು ವರ್ಷ ವಯಸ್ಸಿನ ಅನುಭವಿ ಮುದುಕಿ ಗಂಗವ್ವಗ ಏನೋ ಅನುಮಾನ ಬಂದು…”

Read More

ಕ್ರಾಂತಿಯಲ್ಲೊಂದು ಪ್ರೀತಿ ಮಾರ್ಗ ತೋರಿಸಿದ ಫೈಜ್: ಮಹಾಂತೇಶ ಹೊದ್ಲೂರ ಬರೆದ ಲೇಖನ

“ಫೈಜ್ ಕ್ರಾಂತಿ ಮಾಡುತ್ತಾ, ಕ್ರಾಂತಿಯೊಳಗೆ ಪ್ರೀತಿಯನ್ನು ತೋರಿಸಿದವರು. ಕ್ರಾಂತಿಗೂ ಪ್ರೀತಿ ಪಾಠ ಹೇಳಿಕೊಟ್ಟವರು ನನ್ನ ಪ್ರೀತಿಯ ಫೈಜ್. ಅವರು ಜೈಲಿಗೆ ಹೋಗಿ, ಬಿಡುಗಡೆಗೊಂಡು, ಮತ್ತೆ ಜೈಲಿಂದ ಜೈಲಿಗೆ ಸ್ಥಳಾಂತರಗೊಂಡು, ಬಜಾರಿನ ಬೀದಿಯಲ್ಲಿ ಅವರನ್ನು ಮೆರವಣಿಗೆ ಮಾಡಿದರೂ ಸಹ ಅವನ ಮುಖದಲ್ಲಿ ಬುದ್ಧನ ನಗು ಕಾಣತ್ತಾ ಇತ್ತು. ಲೆನಿನ್ ಶಾಂತಿ ಪ್ರಶಸ್ತಿ ಬಂದಾಗಲೂ ‘ಇದು ನನಗಲ್ಲ…”

Read More

ನಂದಿನಿ ಹೆದ್ದುರ್ಗ ಬರೆದ ಈ ಭಾನುವಾರದ ಕತೆ “ಅಸ್ತು”

“ತುರ್ತು ಕೆಲಸದ ನೆಪವೊಡ್ಡಿದವನನ್ನು ಮುದ್ದು ಪ್ರೇಮದಲಿ ಗದ್ದರಿಸಿ ನಾಳೆ ಬರುವಾಗ ನಮ್ಮ ಮೊದಲು ಭೇಟಿಯಲ್ಲಿ ನೀನು ತೊಟ್ಟ ‘ಬಾದಾಮಿ ಬಣ್ಣದ ಅದೇ ಶರ್ಟು’ ತೊಟ್ಟು ಬರಲು ಅಪ್ಪಣೆ ಮಾಡಿ ಈ ಬದಿಯಿಂದ. ಮುತ್ತು ತೂರಿದವಳ ಪ್ರೇಮಕ್ಕೆ ಸೋತು ಆರು ನಿಮಿಷ ಮಾತಾಡಿ ಯಾವುದೋ ಅರ್ಜೆಂಟ್ ಕರೆ ಬರುತ್ತಿದೆ ಎನ್ನುತ್ತಾ ಫೋನಿಟ್ಟ. ಮತ್ತೆ ಮೊದಲಿನ ದಿನದ ಕಳೆಯಲ್ಲಿ ಸುಹಾ..!! ʼಅರೆ.. ನಾನಷ್ಟೇ ಅವನಿಗೆ ಅಂಗಿಯ ಬಣ್ಣ ಹೇಳಿದೆ.. ನಾನೇನು ತೊಡಬೇಕು’.”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ