Advertisement

Category: ಸಾಹಿತ್ಯ

ಫಕೀರ ಕಾವ್ಯ ಸಂಕಲನಕ್ಕೆ ಡಾ. ಮಲರ್ ವಿಳಿ ಬರೆದ ಮುನ್ನುಡಿ

“‘ಸಾವೆಂಬುದು ನಿರಾಳ ಮೌನ’ ಕವಿತೆಯಲ್ಲಿ ಒಬ್ಬ ವ್ಯಕ್ತಿಯ ಸಾವಿನ ನಂತರದ ನೆನಪುಗಳು ಹೇಗೆಲ್ಲ ನಮ್ಮನ್ನು ಕಾಡುತ್ತವೆ, ಇಲ್ಲಿಯ ತದ್ರೂಪ ಚಿತ್ರಣಗಳು ನಮ್ಮ ಮನಸ್ಸನ್ನು ತಟ್ಟುತ್ತವೆ, ಎಚ್ಚರಿಸುತ್ತವೆ. ತಾತ್ತ್ವಿಕತೆಯನ್ನು ಬೋಧಿಸುತ್ತವೆ, ನಶ್ವರತೆಯ ಸಂದೇಶವನ್ನು ಸಾರುತ್ತಾ ನೆನಪೊಂದೇ ಉಳಿಯುವುದು ಎಂಬ ಚಿತ್ರಣವನ್ನು ಕಣ್ಣಿಗೆ ಕಟ್ಟಿದಂತೆ ಶ್ರೀಧರರು ರಚಿಸಿದ್ದಾರೆ. `ನಗುವಿನ ಬೀಜಗಳು ಮಾರಾಟಕ್ಕಿವೆ’-ಇತ್ತೀಚೆಗೆ ನಗು…”

Read More

ಪದಕುಸಿಯೆ …: ಶ್ರೀಹರ್ಷ ಸಾಲೀಮಠ ಬರೆದ ಈ ವಾರದ ಕತೆ

“ಹೀಗೆ ಕಾಯುತ್ತಿದ್ದ ಮೂರನೆ ದಿನ ನಮ್ಮ ದೋಣಿ ತಳ ಮುರಿದು ಮುಳುಗತೊಡಗಿತು. ನಾವು ಅಷ್ಟರೊಳಗೆ ಅಪಾಯದ ಗಂಟೆ ಮೊಳಗಿಸಿ ಸಮುದ್ರಕ್ಕೆ ಹಾರಿಕೊಂಡೆವು. ನಮ್ಮ ಕರೆಯನ್ನು ಕೇಳಿದ ಮಿಲಿಟರಿ ದೋಣಿಯೊಂದು ಬಂದು ನಮ್ಮಲ್ಲಿ ಸಾಧ್ಯವಾದವರನ್ನೆಲ್ಲ ರಕ್ಷಿಸಿತು. ಹೊರಬಂದು ಎಣಿಸಿಕೊಂಡು ನೋಡಿದಾಗ ಹನ್ನೆರಡು ಜನ ಮುಳುಗಿಹೋಗಿದ್ದಾರೆ ಅಂತ ತಿಳಿಯಿತು. ನಮ್ಮ ಹಾಗೆ ಸಾವಿರ ಸಾವಿರ ಸಂಖ್ಯೆಯಲ್ಲಿ ಬರುವ ಜನರಲ್ಲಿ ಒಂದು ಪಾಲನ್ನು ತನ್ನ ಬಲಿಯಾಗಿ ಪಡೆದುಕೊಳ್ಳುವ ಕ್ರಿಶ್ಚಿಯನ್…”

Read More

ಗಿರೀಶ್ ಜಕಾಪುರೆ ಪುಸ್ತಕದ ಕುರಿತು ಶ್ರೀದೇವಿ ಕೆರೆಮನೆ ಬರಹ

“ಒಂದು ಮುಕ್ತ ಛಂದದ ಕಾವ್ಯವನ್ನು ಬರೆಯುವಾಗಲೇ ಪ್ರತಿ ಸಾಲಿನ ನವಿರಾದ ಹೊಂದಾಣಿಕೆಗೆ ಅದೆಷ್ಟು ಕಷ್ಟಪಡಬೇಕಾಗುತ್ತದೆ ಎಂಬುದು ಕವಿತೆಯನ್ನು ತೀವ್ರವಾಗಿ ಅನುಭವಿಸುತ್ತ ಬರೆಯುವ ಎಲ್ಲರಿಗೂ ಗೊತ್ತು. ಗಜಲ್ ಎಂದರೆ ಅದರ ಪ್ರತಿ ಸಾಲನ್ನೂ ಒಂದೇ ಮಾತ್ರೆಗೆ ಅಳವಡಿಸಬೇಕು. ಕನ್ನಡದಲ್ಲಿ ಮೊಟ್ಟಮೊದಲ ಸಲ ಗಜಲ್ ಅನ್ನು ಅದರ ಮೂಲ ಛಂದಸ್ಸಿನಲ್ಲಿ ಹಿಡಿದಿಡುವ ಕೆಲಸವನ್ನು ಗಿರೀಶ್ ಜಕಾಪುರೆ ಮಾಡಿದ್ದಾರೆ.”

Read More

ಓಬಿರಾಯನಕಾಲದ ಕಥಾ ಸರಣಿಯಲ್ಲಿ ಎಸ್. ಯು. ಪಣಿಯಾಡಿ ಬರೆದ ಕತೆ

“ನನ್ನ ಜೀವ ಈಗಲೋ ಮತ್ತೋ ಎಂಬಂತೆ ಇದೆ. ಒಂದು ವೇಳೆ ನಾನು ಬದುಕಿದ್ದರೆ ಎಂದಾದರೂ ಈ ಜನ್ಮದಲ್ಲಿ ನಿನಗೆ ದರ್ಶನ ಕೊಡದೆ ಹೋಗಲಾರೆ. ಆದರೆ ನಿನ್ನ ಮುಂದಿನ ಸ್ಥಿತಿ ಏನೆಂದು ನಿಶ್ಚಯ ಮಾಡಿಕೋ. ನೀನು ಚಿಕ್ಕವಳಾದುದರಿಂದ ಪುಸ್ತಕದಲ್ಲೋದಿದ ಅಂಶಗಳನ್ನು ಗಿಳಿ ಹೇಳಿದಂತೆ ಹೇಳುತ್ತೀ. ದೊಡ್ಡದೊಡ್ಡ ಯೋಚನೆಗಳು ಯೋಚನೆಗಳೇ. ಅವನ್ನು ಅನುಸರಿಸಲು ಬಹಳ ಕಷ್ಟವಿದೆ.”

Read More

ಭಾರತಿ ಹೆಗಡೆ ಪುಸ್ತಕಕ್ಕೆ ಎಂ.ಎಸ್. ಶ್ರೀರಾಮ್ ಬರೆದ ಮುನ್ನುಡಿ

“ಈ ಪಾತ್ರಗಳು ನಾರ್ಮಲ್ ಅಲ್ಲವಾದ್ದರಿಂದ ಅವರು ಮಾಡುವ ಕ್ರಿಯೆ, ಹೇಳುವ ಮಾತು–ಸೂಚಿಸುವ ವಿಚಾರ ಎಲ್ಲವೂ ಅಸಾಧಾರಣವಾಗಿರುತ್ತವೆ. ಒಂದು ಚೌಕಟ್ಟಿನೊಳಗೆ ಪ್ರತಿಭಟಿಸಲು ಭಾರತಿ, ಸಂಸಾರ, ಅದರ ಸಂಪ್ರದಾಯ ಮತ್ತು ಕಟ್ಟುಪಾಡುಗಳನ್ನು ನಿಭಾಯಿಸುತ್ತಲೇ ಈ ರೀತಿಯ ಪಾತ್ರಗಳಿಂದ ಚೌಕಟ್ಟಿನ ಸೀಮೋಲ್ಲಂಘನ ಮಾಡುತ್ತಾರೆ. ಒಂದು ಮಟ್ಟದಲ್ಲಿ ಈ ಪಾತ್ರಗಳು ಅತಿರೇಕದ ಪಾತ್ರಗಳು…”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ