Advertisement

Category: ಸಾಹಿತ್ಯ

ಓಬಿರಾಯನ ಕಾಲದ ಕತೆಗಳ ಸರಣಿಯಲ್ಲಿ ಕಡೆಂಗೋಡ್ಲು ಶಂಕರಭಟ್ಟರು ಬರೆದ ಕತೆ “ದುಡಿಯುವ ಮಕ್ಕಳು”

“ಸಂಜೆ ಆಯಿತು; ನೆರಳು ಉದ್ದುದ್ದವಾಗಿ ಎಲ್ಲಾ ಕಡೆಗಳಲ್ಲಿಯೂ ಕತ್ತಲಿಸುತ್ತಿದೆ. ಮನುಷ್ಯ ಸಂಚಾರ ಕಡಿಮೆಯಾಗುತ್ತಿದೆ. ದೂರದೂರದಲ್ಲಿ ಯಾರೋ ಯಾರನ್ನೋ ಕರೆಯುವ ಒಂದೊಂದು ಧ್ವನಿ ಅಲೆಯಾಗಿ ಮಾತ್ರ ಕಿವಿಯನ್ನು ಹೊಡೆಯುತ್ತಿದೆ. ಇತರರಲ್ಲಿ ಕರೆಯುವವರೂ ಇದ್ದಾರೆ. ಕರೆಯಿಸಿಕೊಳ್ಳುವವರೂ ಇದ್ದಾರೆ ! ಈ ಬಡ ಕುಟುಂಬದಲ್ಲಿ ಮಾತ್ರ ಅಂಥವರು ಯಾರೂ ಇಲ್ಲವೆ? ಅನ್ಯಾಯವಿದು. ಲಿಂಗಪ್ಪ ಇನ್ನೂ ಬರಲಿಲ್ಲ.”

Read More

ಶೂದ್ರ ಶ್ರೀನಿವಾಸ್ ಪುಸ್ತಕದ ಕುರಿತು ಎಚ್.ಆರ್. ರಮೇಶ್ ಬರಹ

“ಲಂಕೇಶರ ಜೊತೆಯ ತಮ್ಮ ಸುದೀರ್ಘ ಪಯಣದಲ್ಲಿ ನಿಷ್ಠುರತೆಯನ್ನು ಕಾಪಾಡಿಕೊಂಡು ಹೋಗುತ್ತಲೇ ಅವರಿಂದ ಸಾರಾಸಗಟಾಗಿ ಬಿಡಿಸಿಕೊಂಡು ಹೋಗದೆ ಮುನಿಸು, ಜಗಳ, ಟೀಕೆಗಳನ್ನು ಸಹಜವಾಗಿಯೇ ಸ್ವೀಕರಿಸಿ ಕೇವಲ ಸ್ವಚ್ಛಂದ ಪ್ರೀತಿ-ಸ್ನೇಹಗಳನ್ನಷ್ಟೇ ನೆಚ್ಚಿ ಮುನ್ನಡೆದುದರಲ್ಲಿ ಅವರ ತಾಳ್ಮೆ ಹಾಗೂ ಝೆನ್ ತತ್ವದಲ್ಲಿ ಕಾಣುವಂತಹ ಸುಮ್ಮನೆ ಬದುಕುತ್ತ ಇರುತ್ತ ಹೋಗುವ ಕ್ರಮ ಗಮನಸೆಳೆಯುತ್ತದೆ.”

Read More

ಉಳಿದ ಪಾಲು: ಸುನೈಫ್ ವಿಟ್ಲ ಬರೆದ ಕತೆ

“ಕನಸಿನ ವ್ಯಾಖ್ಯಾನ ಹೇಳಬಲ್ಲ ಪಂಡಿತರೆಲ್ಲ ಆಳಿಗೊಂದು ಕತೆ ಕಟ್ಟತೊಡಗಿದರು. ವರ್ಷಗಳು ಉರುಳಿದಂತೆ ಕನಸುಗಳು ನೆನಪಿನ ಯಾವುದೊ ಮೂಲೆಗೆ ಸೇರಿಬಿಡಬೇಕು. ಆದರೆ ನನ್ನ ಕತೆ ಹಾಗಾಗಲಿಲ್ಲ. ಒಂದಲ್ಲ ಒಂದು ರೀತಿಯಲ್ಲಿ ನೆನಪಿನ ಮನೆಯ ಆ ಮೂಲೆಗೆ ಯಾರಾದರೂ ಬೆಳಕು ಹರಿಸುತ್ತಾರೆ. ಆಗ ಮತ್ತೆ ಕೆಲವು ದಿನಗಳು ಕೈ ಜಾರುತ್ತವೆ. ಕೈ ಜಾರುತ್ತವೆ ಎಂದರೆ ಮೋಸದ ಮಾತಾಗಬಹುದು.”

Read More

ಕಪಿಲ ಕಾದಂಬರಿಗೆ ಬಾಳಾಸಾಹೇಬ ಲೋಕಾಪೂರ ಮತ್ತು ಕೇಶವ ಮಳಗಿ ಮಾತುಗಳು

“`ಹಾಣಾದಿ’ ಕಾದಂಬರಿ ತನ್ನ ಕಥಾವಸ್ತು, ನಿರೂಪಣಾ ವಿಧಾನ ಮತ್ತು ಲೇಖಕ ಹೀಗೆ ಹಲವು ಕಾರಣಗಳಿಂದ ಗಮನ ಸೆಳೆಯುವ ಕೃತಿ. ವರ್ತಮಾನ ಮತ್ತು ಭೂತಕಾಲ ಜತೆಜತೆಗೆ ಸಾಗುವ, ನೆನಪುಗಳ ಸಿಕ್ಕುಗಳಲ್ಲಿ ಓದುಗನನ್ನು ಸಿಲುಕಿಸುವ ಕಾದಂಬರಿ. `ಗಾರುಡಿ ವಾಸ್ತವತೆ’ಯ ತಂತ್ರವನ್ನು ಬಳಸುತ್ತದೆ. ಕಥೆಯೊಳಗೆ ಕಥೆ, ಅದರೊಳಿನ್ನೊಂದು ಕಥೆ ಎಂಬಂತೆ ಇದರ ನಿರೂಪಣೆ. ಕಾದಂಬರಿಯಲ್ಲಿ…”

Read More

ಓಬೀರಾಯನ ಕಥಾಸರಣಿಯಲ್ಲಿ ಎಸ್. ವೆಂಕಟರಾಜ ಅವರ ಕತೆ “ಹಾಲು ಕುಡಿದ ಹಾವು”

“ಪಾಪ! ಇಂತಹ ಯೋಚನೆ ಬಂದಾಗಲೇ ಅದನ್ನು ಹೇಗಾದರೂ ಒಳ್ಳೆದರಲ್ಲೋ ಕೆಟ್ಟದರಲ್ಲೋ ಮುಗಿಸಿಬಿಡುತಿದ್ದರೆ ಎಷ್ಟು ಚೆನ್ನಾಗುತಿತ್ತು! ನಿಜವಾಗಿಯಾದರೆ ಕಲಿತವರು ಇಂತಹ ಸಂದರ್ಭದಲ್ಲೇ ಜಾರಿಬೀಳುವುದು. ನಾವು ಹಳ್ಳಿಯವರು ಹೀಗೆಲ್ಲ ಸುಲಭವಾಗಿ ಸಿಕ್ಕಿಬೀಳುವುದಿಲ್ಲ. ನಮಗೆ ಮೈಮೇಲೆ ಅಂಗಿ ಅರಿವೆಯೇ ಇರುವುದಿಲ್ಲ. ಆದುದರಿಂದ ನಮ್ಮ ನಮ್ಮ ದೋಷ ನಮಗೆ ಚೆನ್ನಾಗಿ ಕಂಡುಬಂದು ಅದಕ್ಕೆ ಕೂಡಲೇ ಮದ್ದುಮಾಡುತ್ತೇವೆ.’

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ