Advertisement

Category: ಪ್ರವಾಸ

ಅನ್ನ ದೇವರ ಮುಂದೆ ಇನ್ನ ದೇವರು ಉಂಟೆ?: ಅಂಜಲಿ ರಾಮಣ್ಣ ಪ್ರವಾಸ ಕಥನ

ಐಶ್ವರ್ಯಾಳ ಸೌಂದರ್ಯ, ಅಮಿತಾಬನ ಎತ್ತರ ಜೊತೆಗೆ ಮಂಗಲ ನಾಥನ ಶಕ್ತಿ ಎಲ್ಲವೂ ಗೌಣ ಹಸಿವಿನ ಮುಂದೆ. ಅಲ್ಲಿಯೇ ನಾಲ್ಕಾರು ರಸ್ತೆಯ ಮುಂದೆ ಇದ್ದ, ದೊಡ್ಡ ಶಾಮಿಯಾನ ಹಾಕಿ ಮದುವೆ ಮನೆಯ ಊಟದ ಹಜಾರದಂತೆ ಇದ್ದ ಜಾಗಕ್ಕೆ ಕರೆದುಕೊಂಡು ಬಂದ ಪವನ್. ‘ಸಾಯು ಕ್ರುಪಾ’ ಎನ್ನುವ ಬೋರ್ಡ್ ಇತ್ತು.
ಅಂಜಲಿ ರಾಮಣ್ಣ ಬರೆಯುವ ‘ಕಂಡಷ್ಟೂ ಪ್ರಪಂಚ’ ಪ್ರವಾಸ ಅಂಕಣದಲ್ಲಿ ಮಧ್ಯಪ್ರದೇಶನ ಸಾಂದೀಪನಿ ಆಶ್ರಮಕ್ಕೆ ಭೇಟಿಕೊಟ್ಟ ಅನುಭವದ ಕುರಿತ ಬರಹ

Read More

ಅಂಜಲಿ ರಾಮಣ್ಣ ಪ್ರವಾಸ ಅಂಕಣ ‘ಕಂಡಷ್ಟೂ ಪ್ರಪಂಚ’ ಮತ್ತೆ ಶುರು…

ಮನೆಯಿಂದ ಹೊರಟಾಗ ಚಿರಾಪುಂಜಿ ಎಂದರೆ ಪ್ರೈಮರಿ ಶಾಲೆಯಲ್ಲಿ ಹೇಳಿಕೊಟ್ಟಿದ್ದಂತೆ ಭಾರತದಲ್ಲೇ ಅತೀ ಹೆಚ್ಚು ಮಳೆ ಬೀಳುವ ಪ್ರದೇಶ ಎನ್ನುವುದು ಮಾತ್ರ ತಲೆಯಲ್ಲಿ ಇತ್ತು. ಶಿಲ್ಲಾಂಗ್‌ನಿಂದ ಒಂದುವರೆ ಗಂಟೆಯ ಪ್ರಯಾಣ ಮಾತ್ರ ಎಂದಾಗ ಖುಷಿಯೋ ಖುಷಿ. ಹೋಗ್ತಾನೇ ಇದ್ದರೂ ಎಲ್ಲೂ ಚಿರಾಪುಂಜಿ ಅಂತ ಬೋರ್ಡ್ ಕಾಣದೆ ಚಾಲಕ ಬುರಿತ್ ಧೊತ್‍ದಾಂಗ್‍ನನ್ನು ಕೇಳಿದೆ. “ನೀವೀಗ ಚಿರಾಪುಂಜಿಯಲ್ಲಿಯೇ ಇದ್ದೀರ” ಎಂದ.
ಅಂಜಲಿ ರಾಮಣ್ಣ ಬರೆಯುವ ‘ಕಂಡಷ್ಟೂ ಪ್ರಪಂಚ’ ಪ್ರವಾಸ ಅಂಕಣದಲ್ಲಿ ಮೇಘಾಲಯದಲ್ಲಿ ಸುತ್ತಾಡಿದ ಅನುಭವಗಳ ಕುರಿತ ಬರಹ

Read More

ರೂಪ್ಮತಿ ಮಹಲಿನಲಿ… ರೂಪ್ಮತಿಯ ನೆನಪಿನಲಿ…

ರಕ್ತದಲ್ಲಿ ಮಧುರ ದನಿಯನ್ನು ಹೊತ್ತು ತಂದಿದ್ದ ಮಗು ಬಾಲೆಯಾಗಿ ಬೆಳೆಯುತ್ತಾ ವಿಪರೀತ ಚಂದದ ಗಾಯಕಿ ಆದಳು. ವಯಸ್ಸಿನ ಹುಡುಗಿಯನ್ನು ಸ್ವಯಂವರದ ಮೂಲಕ ಗ್ವಾಲಿಯರಿನ ದೊರೆ ಮಾನ್ ಸಿಂಗ್‍ಗೆ ಮದುವೆ ಮಾಡಿಕೊಡಲಾಗಿತ್ತು. ನಿತ್ಯವೂ ನರ್ಮದೆಯ ಪೂಜೆ ಸಲ್ಲಿಸದೆ ಗುಟುಕು ನೀರನ್ನೂ ಒಲ್ಲೆ ಎನ್ನುತ್ತಿದ್ದ ರೂಪ್ಮತಿಗೆ, ಗ್ವಾಲಿಯರಿನಲ್ಲಿ ನರ್ಮದೆ ಕಾಣದಾಗಿದ್ದಳು.
ಕಂಡಷ್ಟೂ ಪ್ರಪಂಚ ಪ್ರವಾಸ ಅಂಕಣದಲ್ಲಿ ಮಧ್ಯಪ್ರದೇಶದ ಮಾಂಡುವಿನಲ್ಲಿ ಸುತ್ತಾಡಿದ ಅನುಭವಗಳನ್ನು ಹಂಚಿಕೊಂಡಿದ್ದಾರೆ ಅಂಜಲಿ ರಾಮಣ್ಣ ಬರಹ

Read More

ಗುಮ್ಮನಿಂದಲೂ ಚಾಕೋಲೇಟ್‌ ಕೊಡಿಸುವ “ಕಾರ್ನಿವಲ್” ಹಬ್ಬ…

ಅಕ್ಟೋಬರ್‌ನಿಂದ ಖಿನ್ನಗೊಂಡ ಮನಸ್ಸುಗಳು ಮತ್ತೆ ಸೂರ್ಯನ ಬೆಳಕು ಹೆಚ್ಚಾಗುವುದನ್ನು ಕಾದು ಕುಳಿತಿರುತ್ತವೆ. ಚಳಿಗಾಲದ ಸಂಕ್ರಮಣ ಬದುಕಿನ ಹುರುಪನ್ನು ಹಿಂದಿರುಗಿ ಕೊಡುತ್ತದೆ. ಬಹಳ ಹಿಂದಿನ ದಿನಗಳಲ್ಲಿ ನಂಬಿಕೆಗಳು ಹುಟ್ಟುವ ಕಾಲಘಟ್ಟದಲ್ಲಿ, ಫೆಬ್ರವರಿ ಸಮಯದ ದಿನಗಳನ್ನು ವಿಶೇಷವಾಗಿ ನೋಡಲಾಗುತ್ತಿತ್ತು. ಕತ್ತಲು ಎಂಬ ದುಷ್ಟ ಶಕ್ತಿಯನ್ನು ತೊಲಗಿಸಿ, ಬೆಳಕು ಎಂಬ ಭರವಸೆಯನ್ನು ಮರುಸ್ಥಾಪಿಸಲು ಜನರು ಒಂದು ಹಬ್ಬವನ್ನು ಹುಟ್ಟು ಹಾಕಿದರು.
“ದೂರದ ಹಸಿರು” ಸರಣಿಯಲ್ಲಿ ಗುರುದತ್ ಅಮೃತಾಪುರ ಬರಹ

Read More

ದಾರಾಸುರಂನ ಐರಾವತೇಶ್ವರ ದೇಗುಲದ ಒಳಗೂ… ಹೊರಗೂ…

ನಮಗೆ ರಥ ಅಂದ ಕೂಡಲೇ ನೆನಪಾಗುವುದು ಹಂಪಿಯ ವಿಜಯ ವಿಠ್ಠಲ ದೇವಾಲಯದ ರಥ, ಆಮೇಲೆ ಕೋನಾರ್ಕಿನ ಸೂರ್ಯ ದೇವಾಲಯದ ಚಕ್ರಗಳು. ಆದರೆ ಅದೇ ರೀತಿ ಇರುವ ರಥದ ಕಲ್ಪನೆಯಲ್ಲಿ ಕಟ್ಟಿರುವ ಇನ್ನೂ ಹಲವು ದೇವಾಲಯಗಳಿವೆ. ತಾಡಿಪತ್ರಿಯ ರಥದ ಮಾದರಿಯಲ್ಲಿರುವ ಗರುಡಗಂಬ, ಕುಂಭಕೋಣಂನ ಸಾರಂಗಪಾಣಿ ದೇವಾಲಯ ಹಾಗೂ ದಾರಾಸುರಮ್‌ನ ದೇವಾಲಯ ತಕ್ಷಣಕ್ಕೆ ನೆನಪಿಗೆ ಬರುವ ನಾನು ಕಂಡ ರಥದ ದೇವಾಲಯಗಳು.
‘ದೇವಸನ್ನಿಧಿ’ ಅಂಕಣದಲ್ಲಿ ಗಿರಿಜಾ ರೈಕ್ವ ಬರಹ

Read More

ಜನಮತ

ಹೊಸ ವರ್ಷದ ನನ್ನ ಆಸೆ

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಗಿರೀಶ್‌ ಕಾಸರವಳ್ಳಿ ಚಿತ್ರಗಳ ಸಂಕಥನ

ನಮ್ಮ ಹೆಚ್ಚಿನ ಚಿತ್ರಗಳಲ್ಲಿ ಮಳೆ ಬಳಕೆಯಾಗುತ್ತಿದ್ದುದು ಒಂದೋ ಹಾಡು, ನೃತ್ಯದ ಚಿತ್ರಣದಲ್ಲಿ, ಇಲ್ಲವೇ ಫೈಟಿಂಗ್‌ಗೆ ಹಿನ್ನೆಲೆಯಾಗಿ. ಅಲ್ಲೆಲ್ಲಾ ಮಳೆಯು ನಡೆಯುತ್ತಿರುವ ಘಟನೆಗೆ ಹಿನ್ನೆಲೆ ಒದಗಿಸುತ್ತಿತ್ತು ಅಷ್ಟೇ. ಅದು…

Read More

ಬರಹ ಭಂಡಾರ