ಕಾವ್ಯಮಾಲೆಯ ಕಾಣದ ಕುಸುಮ: ತುಂಬಿಗೆ
ಜಗವೆಲ್ಲ ನಗುತಿರಲಿ / ಜಗದಳುವು ನನಗಿರಲಿ / ನಾನಳಲು ಜಗವೆನ್ನನೆತ್ತಿಕೊಳದೇ? / ನಾ ನಕ್ಕು, ಜಗವಳಲು ನೋಡಬಹುದೇ? ಎಂಬ ಪ್ರಸಿದ್ಧ ಸಾಲುಗಳನ್ನು ಬರೆದವರು ಈಶ್ವರ ಸಣಕಲ್ಲ. ನಿಷ್ಠುರವಾದಿ, ಪ್ರಾಮಾಣಿಕತೆಗೆ ಒತ್ತು ಕೊಟ್ಟವರು. ವೃತ್ತಿಯಲ್ಲಿ ಅಧ್ಯಾಪಕರಾಗಿ, ಸಂಶೋಧನಾ ಸಹಾಯಕರಾಗಿ ಸೇವೆ ಸಲ್ಲಿಸಿದ್ದಾರೆ. 20ಕ್ಕೂ ಹೆಚ್ಚು ಕೃತಿಗಳನ್ನು ಬರೆದಿದ್ದಾರೆ. ಮುಂಬಯಿಯಿಂದ ಹೊರಡುತ್ತಿದ್ದ “ಸಹಕಾರ” ಪತ್ರಿಕೆಯ ಸಂಪಾದಕರಾಗಿದ್ದರು.
Read More