ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕಥೆ
ಮೂಲೆಯ ಮುರುಕು ಬೆಂಚಿನಲ್ಲಿ ಕುಳಿತು ಆ ವ್ಯಕ್ತಿಯ ಮಾತು- ವರ್ತನೆಗಳೆಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದ ವೆಂಕಪ್ಪ- ಅಣ್ಣುವಿಗೆ ಇನ್ನಷ್ಟು ಕುತೂಹಲವಾಯಿತು. “ಇವನೊಬ್ಬ ಬೋನಸ್ ಆಯುಷ್ಯದಲ್ಲಿ ಬದುಕುತ್ತಿದ್ದಾನೆ. ಇವನ ದುರ್ಬುದ್ಧಿಯನ್ನು ದೇವರು ಸರಿಯಾಗಿ ಲೆಕ್ಕಕ್ಕೆ ತೆಗೆದುಕೊಂಡಿದ್ದಿದ್ದರೆ ಇಷ್ಟರಲ್ಲಾಗಲೇ ಇವನು ಕೊಟ್ಟಾಯಿ ಆಗಿ, ಇವನ ಮೂರನೇ ವರ್ಷದ ಶ್ರಾದ್ಧ ಮುಗಿದಿರಬೇಕಿತ್ತು” ಎಂದು ರಾಮಣನ ಹಿಂದಿನಿಂದ ಮಾತನಾಡಿಕೊಳ್ಳುತ್ತಿದ್ದವರು ಈ ಇಬ್ಬರು, ವೆಂಕಪ್ಪ ಮತ್ತು ಅಣ್ಣು. ಇನ್ನಷ್ಟು ದಿನ ಬದುಕಿರಬೇಕಿತ್ತು…
Read More