Advertisement

Category: ವಾರದ ಕಥೆ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಬಸವಣ್ಣೆಪ್ಪಾ ಪ. ಕಂಬಾರ ಬರೆದ ಕತೆ

ಕುಲಕರ್ಣಿ ದತ್ತು ಎದ್ದು ನಿಂತು “ಗುರಪಾದ ಹೆಣಾ ಮಣ್ಣ ಮಾಡಬ್ಯಾಡ. ಹಂಗೇನಾದರು ಆತಂದ್ರ ಪೋಲಿಷವರೆಗೆ ಹೋಗತದ ನೋಡು. ನಮ್ಮದಂತು ಕಬೂಲಿಲ್ಲ. ನಾ ನಡೀತೇನ ಅಂತಂದು ಎದ್ದು ಹೊರನಡೆದ. ಅವನ ಜೋಡ ಏಳೆಂಟಮಂದಿ ಎದ್ದರು. ಮಹಮ್ಮದ ಅಲಿ ಎದ್ದು ನಿಂತು ಗುರಪಾದನ ಕಡೀಗಿ ತಿರಿಗಿ “ಗುರುಪಾದನ್ನ ನಮ್ಮ ಜಾತಿಗಿ ವಿರುದ್ಧವಾಗಿ ನಾನೇನು ಮಾಡಂಗಿಲ್ಲ. ನಿಮಗ ಶಿವಾ ಹೆಂಗೋ ನಮಗ ಅಲ್ಲಾನು ಹಂಗ, ನಾವಿನ್ನ ಬರ್ತಿವಿ.. ಎಂದ್ಹೇಳಿ ಅವರು ಎಲ್ಲರು ಎದ್ದುಹೋದರು.”
‘ನಾನು ಮೆಚ್ಚಿದ ನನ್ನ ಕತೆʼಯ ಸರಣಿಯಲ್ಲಿ ಬಸವಣ್ಣೆಪ್ಪಾ ಪ. ಕಂಬಾರ

Read More

ಮಹಾಂತೇಶ ನವಲಕಲ್ ಬರೆದ ಈ ಭಾನುವಾರದ ಕತೆ

ಬೀಜವನ್ನು ರಕ್ಷಿಸುವ ಇಂತಹ ಅಮೂಲ್ಯವಾದ ಸಂಪತ್ತನ್ನು ಮುಂದಿನ ಕಾಲ ಘಟ್ಟದವರೆಗೆ ಕೊಂಡೊಯ್ಯುವ ಸಮರ್ಥ ವ್ಯಕ್ತಿಯನ್ನು ತಾತ, ನಮ್ಮ ತಂದೆಯಲ್ಲಿ ಕಾಣಲಿಲ್ಲ ಸರ್. ತಂದೆಯವರು ಸ್ವಲ್ಪ ಅಶಿಸ್ತು ಮತ್ತು ಕುಡಿತವನ್ನು ಅವಲಂಬಿಸಿರುವ ವ್ಯಕ್ತಿ. ನಾನು ಪಿಯುಸಿಯಲ್ಲಿ ಚೆನ್ನಾಗಿ ಮಾರ್ಕ್ ತೆಗೆದುಕೊಂಡರೂ, ಎಂಬಿಬಿಎಸ್ ಸೀಟು ದೊರಕಿದರೂ..”

Read More

ಎಚ್.ಆರ್.ರಮೇಶ್‌ ಬರೆದ ಈ ಭಾನುವಾರದ ಕತೆ

ಒಂದು ಕಂದು ಬಣ್ಣದ ನಾಯಿ ಅವನ ಜೊತೆಗೆ. ಅದರ ಮೂತಿ ಕಪ್ಪಾಗಿದೆ. ನೆಲವನ್ನು ಮೂಸುತ್ತ ಬರುತ್ತಿದೆ. ಮೊಣಕಾಲು ಮಟ್ಟದ ಬರ್ಮುಡ ಮತ್ತು ಟಿ ಶರ್ಟ್ ಧರಿಸಿದ್ದಾನೆ. ಅದರ ತುಂಬ ಆಕರ್ಷಣೀಯವಾದ ಬಣ್ಣದಲ್ಲಿ ಮುದ್ರೆಯನ್ನು ಒತ್ತಿರುವ ಚಿತ್ರಗಳು. ಮುದ್ರೆ ಒತ್ತಿರುವ ಕಪ್ಪು ಬಣ್ಣದ ಕೆಂಪು ಚುಕ್ಕಿಗಳಿರುವ ಜೀರುಂಡೆ ಮತ್ತು ಕಪ್ಪು ಬಣ್ಣದ ಮಣ್ಣಿನ ದೀಪಗಳಿರುವ ಚಿತ್ರಗಳು. ಜೀರುಂಡೆಗಳ ಸಾಲು ನೇರವಾಗಿದೆ.”

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಆಶಾ ಜಗದೀಶ್ ಬರೆದ ಕಥೆ

ಅದು ವಯಸ್ಸಾದ ತಂದೆ, ತಾಯಿ, ಮಡದಿ, ಮಕ್ಕಳಿದ್ದ ತುಂಬು ಕುಟುಂಬ, ಈ ಜೇನಿನ ಗೂಡಿಗೆ ಕಲ್ಲು ಹೊಡೆದುಬಿಟ್ಟೆನಾ! ನಡುಗಿ ಹೋಗಿದ್ದೆ. ಲಕ್ಷ್ಮಿ ಗುದ್ದಾಡಿದಳು, ಹಾದಿಬೀದಿ ರಂಪ ಮಾಡಿದಳು, ಯಾವಾಗ ನನ್ನ ಸೀರೆ, ಪೋಲ್ಕ ಜಗ್ಗಾಡಿ ನನ್ನ ಮೇಲೆ ಕೈ ಎತ್ತಿದಳೋ, ಮಾದೇವ ಕಡ್ಡಿ ತುಂಡು ಮಾಡಿಬಿಟ್ಟ.
‘ನಾನು ಮೆಚ್ಚಿದ ನನ್ನ ಕತೆʼಯ ಸರಣಿಯಲ್ಲಿ ಆಶಾ ಜಗದೀಶ್‌ ಬರೆದ ಕತೆ ‘ಎಲೆ ಉದುರುವ ಕಾಲಕ್ಕೆʼ

Read More

ಅಕ್ಷತಾ ಕೃಷ್ಣಮೂರ್ತಿ ಬರೆದ ಭಾನುವಾರದ ಕತೆ ‘ಅಬ್ಬೋಲಿ’

”ಕಾಳಿ ನದಿ ಆಣೆಕಟ್ಟಿನ ಕೆಲಸ ನೋಡಿಕೊಳ್ಳುವ ಅಧಿಕಾರಿಗಳು ರಾತ್ರಿ ಊಟಕ್ಕೆ ಬರುತ್ತಿದ್ದರು. ಅವರಿಗೆ, ‘ಒರಿಜನಲ್ಲೂ ಮತ್ತೆಲ್ಲೂ ಸಿಗದು.ತಾಜಾ ಮಾಲು’ ಎಂದು ಕಳ್ಳು ಮಾರಿ ಹಣ ವಸೂಲಿ ಮಾಡುತ್ತಿದ್ದ. ಅದರ ಅರ್ಧ ಪಾಲು ಸಡಗೋನಿಗೂ ಹೋಗುತ್ತಿತ್ತು.ಇಂತಹುದೆಲ್ಲ ವ್ಯವಹಾರ ಮಾಡುತ್ತಾ ಸಡಗೋ ಕಳ್ಳಿನ ದಾಸನಾದ. ಡಿಸೆಂಬರನಿಂದ ಫೆಬ್ರುವರಿಯವರೆಗು ಸಿಗುವ ಕಳ್ಳು ಕುಡಿಯುತ್ತ ಕಾಡಿನ ಯಾವುದೊ ಮರದ ಅಂಚಲ್ಲಿ…”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ