Advertisement

Category: ವಾರದ ಕಥೆ

ಓಬೀರಾಯನ ಕಾಲದ ಕಥಾಸರಣಿಯಲ್ಲಿ ಗುರುರಾಜ ಮಾರ್ಪಳ್ಳಿ ಬರೆದ ಕತೆ

“ಮನುಷ್ಯನಿಗೆ ಹಾಳಾಗಲಿಕ್ಕೆ ಒಂದು ಕಾಲ. ಒಳ್ಳೆಯದಾಗಲಿಕ್ಕೆ ಒಂದು ಕಾಲ. ಸಾಮಾನ್ಯ ಅದೇ ಟೈಮಿಗೆ ಇರಬಹುದು, ವೆಂಕಟರಾಯರ ದಂಡು ಮದರಾಸಿನಿಂದ ಹೆಂಡತಿಯನ್ನು ಕರೆದುಕೊಂಡು ಟಾಂಗಾದಿಂದ ಬರುತ್ತಿತ್ತು. ಆ ಬ್ಯಾಗು ಹೋಲ್ಡಾಲು, ಹೆಂಡತಿಯ ತುಟಿಗೆ ಮೆತ್ತುವ ರಂಗು; ಆ ಚಪ್ಪಲಿ, ಆ ಬೂಟ್ಸು, ಹ್ಯಾಟು, ಪ್ಯಾಂಟು, ಕೋಟು, ವಾಕಿಂಗ್ ಸ್ಟಿಕ್, ಐ ರಿಮೆಂಬರ್ ಎವರಿಥಿಂಗ್, ಅಂಡರ್ಸ್ಟೇಂಡ್…”

Read More

ನವೀನ್ ಮಧುಗಿರಿ ಬರೆದ ಕಥೆ “ಬೆಳಕು”

“ಇಷ್ಟೊತ್ತು ಗುಡುಗುತ್ತಿದ್ದ ಯಜಮಾನ ಈಗ ನಕ್ಕ. ‘ಎಲ್ಲಾ ನಂದೇ; ಇಲ್ಲಿರೋ ಕಾಡು, ಮರ, ಭೂಮಿ ಎಲ್ಲಾ ನಂದೇ..’ ಗಹಗಹಿಸಿ ಜೋರಾಗಿ ನಕ್ಕ. ಜೋರುಮಳೆ ಬಂದು ನಿಂತಂತೆ ಯಜಮಾನನ ನಗು ನಿಂತಿತು. ಐದಾರು ಬಾರಿ ಚಿಲುಮೆಯ ಕಿಡಿ ಕತ್ತಲಿನಲ್ಲಿ ಯಜಮಾನನ ಕೈ ಬಾಯಿಯ ಹಾದಿಯಲ್ಲಿ ಓಡಾಡಿತು. ಆ ಸಮಯ ಅಲ್ಲಿರುವ ಪ್ರತಿಯೊಬ್ಬರ ಉಸಿರಾಟದ ಶಬ್ದವು ಸ್ಪಷ್ಟವಾಗಿ ಕೇಳಿಸುವಷ್ಟು ನಿಶ್ಯಬ್ದ ಇತ್ತು. ಆ ನಿಶ್ಯಬ್ದವನ್ನು ಸೀಳಿ ಯಜಮಾನನ ಆಜ್ಞೆಯ ನುಡಿ ಬಂತು.”

Read More

ಓಬಿರಾಯನಕಾಲದ ಕಥಾಸರಣಿಯಲ್ಲಿ ಕುಕ್ಕೇಟಿ ಮಾಧವ ಗೌಡ ಬರೆದ ಕಥೆ

“ಅಜ್ಜ ಅಡ್ಕಾರಿಗೆ ಹೋದದ್ದು ಯಾಕೆ ಎಂದು ಅಮೇಲೆ ತಿಳಿಯಿತು. ಅವರು ಕ್ಷೌರ ಮಾಡಿಸಿಕೊಳ್ಳಲು ಹೋಗಿದ್ದರು. ಮರುದಿನ ಅಮ್ಮ ಅಜ್ಜನ ಸ್ವಚ್ಛ ಬಟ್ಟೆಗಳನ್ನು ಮಡಚಿ ತಂದು ಅಜ್ಜನಿಗೆ ಕೊಟ್ಟರು. ನಾನು ಕಿಸ್ತು ಕಟ್ಟಲು ಹೋಗುವ ನಮ್ಮ ಅಜ್ಜನ ಸಡಗರವನ್ನು ಗಮನಿಸುತ್ತಿದ್ದೆ. ಯಾವುದೋ ರಾಜಕಾರ್ಯಕ್ಕೆ ಹೋಗುವವರಂತೆ ಅಜ್ಜ ಸಂಭ್ರಮಿಸುತ್ತಿದ್ದರು. ಒಗೆದು ಶುಚಿಯಾಗಿದ್ದ ಮೊಣಕಾಲಿನ ಕೆಳಗೆ ಬರುವಂಥ ಮುಂಡು ಉಟ್ಟು”

Read More

ಎಂ.ಜಿ. ಶುಭಮಂಗಳ ಅನುವಾದಿಸಿದ ಪೆದ್ದಿಂಟಿ ಅಶೋಕ್ ಕುಮಾರ್ ಬರೆದ ಕತೆ

“ಇಬ್ಬರೂ ಮಾತನಾಡಿಕೊಳ್ಳುತ್ತಿರುವಂತೆಯೇ ಟ್ರ್ಯಾಕ್ಟರ್ ತುಂಬಾ ಕೂಲಿಗಳ ಮಂದೆ ದಬದಬನೆ ಇಳಿಯಿತು. ನಾಲ್ಕು ಬೆರಳಿಗೆ ನಾಲ್ಕು ಉಂಗುರಗಳು, ಡೊಳ್ಳು ಹೊಟ್ಟೆಯ ವ್ಯಕ್ತಿ ಸ್ಕೂಟರಿನಲ್ಲಿ ಬಂದು ಕೂಲಿಗಳಿಗೆ ತಲಾ ಹತ್ತು ರುಪಾಯಿ ಹಿಡಿದುಕೊಂಡು ತೊಂಭತ್ತು ರುಪಾಯಿ ಮಾತ್ರ ಕೊಡುತ್ತಿದ್ದಾನೆ. ಏಕೆಂದು ಅವರು ಕೇಳಲಿಲ್ಲ,. ಇವನು ಹೇಳಲೂ ಇಲ್ಲ. ‘ಇವನು ಗುತ್ತಿಗೆದಾರ. ಸ್ಕೂಟರಿನಲ್ಲಿ ಬೆಳಗ್ಗೆ ಮತ್ತು ಸಂಜೆ ಎರಡು ರೌಂಡ್ ಹಾಕುತ್ತಾನೆ. ಸದ್ಯ ಇವತ್ತು ಪರವಾಗಿಲ್ಲ. ..”

Read More

ಓಬೀರಾಯನ ಕಾಲದ ಕಥಾಸರಣಿಯಲ್ಲಿ ಬಿ. ತಮ್ಮಯ ಬರೆದ ಕಥೆ

“ವರ್ಷಕ್ಕೊಮ್ಮೆ ಶರಾಬು, ಶೇಂದಿ ಅಂಗಡಿಗಳ ಏಲಂ ನಡೆಯುತ್ತಿತ್ತು. ಆಗ ಪತ್ರಿಕೆಗಳು, ರೇಡಿಯೋ ಯಾವುದೂ ಇರಲಿಲ್ಲ. ಬರೇ ಟಂಕಿನಿಶಿ ಮಾಡುತ್ತಿದ್ದರು ಅಥವಾ ಪಟೇಲರ ಚಾವಡಿಗೆ ನೋಟೀಸು ಹೋಗುತ್ತಿತ್ತು. ಅಬಕಾರಿ ಇಲಾಖೆಯವರು ಗುತ್ತಿಗೆದಾರರಿಗೆ ತಿಳಿಸುತ್ತಿದ್ದರು…”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ