Advertisement

Category: video of the day

ಯಕ್ಷಗಾನ ಶೈಲಿಯಲ್ಲಿ ಪು.ತಿ.ನ ವಿರಚಿತ “ಹರಿಣಾಭಿಸರಣ”

ಕವಿ ಪು.ತಿ.ನರಸಿಂಹಾಚಾರ್‌ ಅವರ ಗೀತನಾಟಕ ʻಹರಿಣಾಭಿಸರಣʼವನ್ನು ಯಕ್ಷಗಾನ ರೂಪಕಕ್ಕೆ ಅಳವಡಿಸುವ ಪ್ರಥಮ ಪ್ರಯೋಗವಿದು. ಕನ್ನಡ ಸಾಹಿತ್ಯ ಕಂಡ ಅಪರೂಪದ ದಾರ್ಶನಿಕ ಕವಿ ಪು.ತಿ.ನ. ಅವರ, ʻಹಂಸ ದಮಯಂತಿ ಮತ್ತು ಇತರ ರೂಪಕಗಳುʼ ಎಂಬ ಗುಚ್ಛದಲ್ಲಿನ ಒಂದು ರೂಪಕ ʻಹರಿಣಾಭಿಸರಣʼ. ಯಕ್ಷಗಾನದ ಛಂದಸ್ಸಿನಲ್ಲಾಗಲೀ ಅಥವಾ ಅದಕ್ಕೆ ಪೂರಕವಾದ ಮಟ್ಟಿನಲ್ಲಾಗಲೀ ಈ ಸಾಹಿತ್ಯ ಇಲ್ಲ. ಕೆಲವು ಚಿಕ್ಕ-ಪುಟ್ಟ ಬದಲಾವಣೆಗಳೊಂದಿಗೆ ಇದನ್ನು ಯಕ್ಷಗಾನ ಪಠ್ಯಕ್ಕೆ ಹೊಂದಿಸಿಕೊಂಡು, ರೂಪಕದ ಚೌಕಟ್ಟಿಗೆ ಅಳವಡಿಸಲು ಪ್ರಯತ್ನಿಸಿದ್ದೇವೆ. ರಾಮಾಯಣದ ಪಂಚವಟಿಯಲ್ಲಿನ ಮಾಯಾಜಿಂಕೆಯ ಕಥಾವಸ್ತುವನ್ನು ಹೊಂದಿರುವ ಈ ಕೃತಿ, ಯಕ್ಷಗಾನದ ಪಠ್ಯಗಳಿಗಿಂತ ಕೊಂಚ ಭಿನ್ನವಾಗಿದ್ದು, ಕವಿಯ ಕಲ್ಪನೆಯನ್ನು ಅಂತೆಯೇ ರೂಪಕಕ್ಕೆ ಅಳವಡಿಸಲು ಯತ್ನಿಸಿದ್ದೇವೆ. ಮೂಲ ಪಠ್ಯದಲ್ಲಿರುವ ಗದ್ಯ-ಪದ್ಯಗಳೆರಡನ್ನೂ ಸೂಕ್ತವಾಗಿ ಬಳಸಿಕೊಂಡು, ರಂಗಪ್ರಯೋಗದ ಹರವನ್ನು ವಿಸ್ತರಿಸುವ ನೂತನ ಸಾಧ್ಯತೆಯೊಂದರ ಈ ಅನ್ವೇಷಣೆ ಇದಾಗಿದೆ.

ಕೃಪೆ: ಅನಂತ ಹೆಗಡೆ ದಂತಳಿಗೆ

Read More

ಗೌರೀಶ ಕಾಯ್ಕಿಣಿಯವರ “ಕಿಸಾ ಗೌತಮಿ” ಬಾನುಲಿ ನಾಟಕ

ವೀಣಾ ಸುದರ್ಶನ್‌ ನಿರ್ದೇಶನದಲ್ಲಿ, ಅನಿವಾಸಿ ಕಲಾವಿದರಿಂದ ಗೌರೀಶ ಕಾಯ್ಕಿಣಿಯವರ “ಕಿಸಾ ಗೌತಮಿ” ಬಾನುಲಿ ನಾಟಕ

ಕೃಪೆ: ಅನಿವಾಸಿ ಆರ್ಟ್ಸ್‌ ಕಲೆಕ್ಟಿವ್

Read More

ಕನ್ನಡ ಛಂದಶಾಸ್ತ್ರ ಸಂಶೋಧನೆ ಕುರಿತು ಪ್ರೊ. ಡಿ.ವಿ.ಪರಮಶಿವಮೂರ್ತಿ ಮಾತುಗಳು

ಕನ್ನಡ ಛಂದಶಾಸ್ತ್ರ ಸಂಶೋಧನೆ ಕುರಿತು ಪ್ರೊ. ಡಿ.ವಿ.ಪರಮಶಿವಮೂರ್ತಿ ಮಾತುಗಳು

ಕೃಪೆ: ಕರ್ನಾಟಕ ಸಾಹಿತ್ಯ ಅಕಾಡೆಮಿ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ