Advertisement

Tag: ಆರ್ . ದಿಲೀಪ್ ಕುಮಾರ್

ದಿಲೀಪ್ ಕುಮಾರ್ ಪುಸ್ತಕಕ್ಕೆ ಮೂಡ್ನಾಕೂಡು ಚಿನ್ನಸ್ವಾಮಿಯವರ ಮಾತುಗಳು

“ಅವನು ಚಳಿ ಕಾಯಿಸಿಕೊಳ್ಳಲು ಬೆಂಕಿಯ ಮುಂದೆ ಕೂತಿದ್ದಾನೆ. ಸುಮ್ಮನೆ ಕುಳಿತಿಲ್ಲ; ಎದೆಯೊಳಗೆ ಬೆಂಕಿ ಇಟ್ಟುಕೊಂಡು ಕಾಯುತ್ತಿದ್ದಾನೆ. ಆ ಕಾಯುವಿಕೆಯ ತೀಕ್ಷ್ಣತೆಯನ್ನು ‘ಬೆಂಕಿ ಹೊರಗಿಲ್ಲ’ ಎಂಬ ಮಾತು ಮಿಂಚಿನಂತೆ ಹೊಳೆಯಿಸುತ್ತದೆ. ಉತ್ತಮ ಕಾವ್ಯ ಮಾಡುವ ಕೆಲಸ ಇಷ್ಟೆ. ಶಬ್ದವಿದೆ, ಅದಕ್ಕೊಂದು ಅರ್ಥವಿದೆ. ಅದರಿಂದಾಚೆ ಆ ಶಬ್ದಾರ್ಥಗಳು ಇನ್ನೇನಿನ್ನೇನನ್ನೋ ಧ್ವನಿಸುತ್ತವೆ. ಅದು ಕಾವ್ಯ. ಪ್ಯಾಬ್ಲೊ ನೆರೂಡ ಹೇಳುತ್ತಾನೆ.”

Read More

ಶೃಂಗಾರ ಸಾರ ವರ್ಣನ: ಆರ್. ದಿಲೀಪ್ ಕುಮಾರ್ ಲೇಖನ

“ಕಾವ್ಯ ಕೃತಿಗಳು ಬದುಕಿನ ಕ್ಷಣಗಳನ್ನು ಅನುಸರಿಸಿ ಕಟ್ಟಿದ್ದಾದ್ದರಿಂದ ಇವು ಚಿತ್ತವೃತ್ತಿಯನ್ನು ತನ್ಮಯತೆಯಿಂದ, ಆನಂದದಿಂದ, ನೋಡುಗ ಮತ್ತು ಓದುಗನಲ್ಲಿ ನೆಲೆ ನಿಲ್ಲುತ್ತದೆ. ಇದನ್ನೇ ಮೀಮಾಂಸಕರು ‘ರಸ’ವೆಂದು ಕರೆದಿದ್ದಾರೆ. ರಸ ಅನ್ನುವುದಕ್ಕೆ ಸೋಮರಸ, ಹಾಲು, ನೀರು ಎಂಬ ಅರ್ಥಗಳು ಇದ್ದರೂ ಅಧ್ಯಾತ್ಮಿಕ ಅರ್ಥದಲ್ಲಿ ‘ಆತ್ಮ ಸಾಕ್ಷಾತ್ಕಾರ’ ಅನ್ನುವುದನ್ನು ತಿಳಿಸುತ್ತದೆ.”

Read More

ವಾಸುದೇವ ನಾಡಿಗ್ ಕವನ ಸಂಕಲನಕ್ಕೆ ದಿಲೀಪ್ ಕುಮಾರ್ ಮುನ್ನುಡಿ.

“ಕರವಸ್ತ್ರದ ಅನನ್ಯತೆ ತಿಳಿಯುವುದು ಹಿಂದಿನ ಸಂಕಲನಗಳಲ್ಲಿನ ಭಾಷೆ-ಬಂಧ-ಪ್ರತಿಮೆಗಳಲ್ಲಿಂದ ಬಿಡುಗಡೆ ಹೊಂದದೆ ಇಂದಿಗೆ ತೆರೆದುಕೊಂಡಿರುವ ತೀವ್ರವಾದ ಭಾವದ ಅಭಿವ್ಯಕ್ತಿಯ ಸ್ಥಿತಿಗೆ ಬಾಯಾಗುವ ಹಂಬಲದಿಂದ. ಎಲ್ಲ ಕಾವ್ಯಗಳೂ ತೀವ್ರವಾದ ಭಾವದ ಅಭಿವ್ಯಕ್ತಿಗೆ ತುಡಿಯುತ್ತಿದ್ದರೂ ಒಂದು ಸಂಕಲನದಿಂದ ಮತ್ತೊಂದು ಸಂಕಲನಕ್ಕೆ ಬೆಳೆದಿರುವ ಇವರ ಕಟ್ಟುವಿಕೆಯಿಂದ.”

Read More

ಆರ್.ದಿಲೀಪ್ ಕುಮಾರ್ ಬರೆದ ಈ ದಿನದ ಕವಿತೆ

“ಮಾತು ಪಾತಾಳ ಲೋಕದ ಬಿಲಕ್ಕೆ ಹಾದಿಮಾಡಿ
ಗುಡಿಗೋಪುರದ ಶಿಖರಗಳನು ತಳದಲ್ಲಿ ಉಳಿಸಿ
ಎಳೆಯಲಾದರೆ ಚಿಲುಮೆ ಮೇಲೆ
ಅದನರಿಯಲಾರದೆ ಕುಳಿತ ತವಕದಲಿ
ಕಣ್ಣು ಬಿಡದೆ ಬಾಯ ದಾರಿಯಲಿ ಅರಸುವಂತೆ ಮಾಡಿದವನು”- ಆರ್ . ದಿಲೀಪ್ ಕುಮಾರ್ ಬರೆದ ಈ ದಿನದ ಕವಿತೆ

Read More

ಆರ್. ದಿಲೀಪ್ ಕುಮಾರ್ ಬರೆದ ಎರಡು ಹೊಸ ಕವಿತೆಗಳು

“ಬಾನಲ್ಲಿ ಮಳೆಬಿಲ್ಲು ಅಷ್ಟುದ್ದ ರಂಗು
ನೋಡಿದೆದೆಯಲಿ ಬರೀ ಅದದೇ ಅದೇ ಗುಂಗು
ವಾತ್ಸಾಯನನ ಮಾತುಗಳ ಮೇಲೆ ಲೀಲೆ
ಪ್ರಾಯೋಗಿಕಾ ಚತುರ ಮತ್ತೆ ಮತ್ತೆ ಕಾತರಿಕೆ
ಕಾಮನ ಬಿಲ್ಲಿನ ಕಡೆಗೆ ನೆಟ್ಟ ಮನ
ಕತ್ತಲೆಯಲಿ ಹೊಳೆವ ಬಲ್ಬು
ಮಿಣಮಿಣ…. “- ಆರ್. ದಿಲೀಪ್ ಕುಮಾರ್ ಬರೆದ ಎರಡು ಹೊಸ ಕವಿತೆಗಳು.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ