Advertisement

Tag: ಆಸ್ಟ್ರೇಲಿಯಾ

ಕನ್ನಡತನ ಜ್ವಲಿಸುವ ವಿಶೇಷ ತಿಂಗಳು: ವಿನತೆ ಶರ್ಮ ಅಂಕಣ

ಆಸ್ಟ್ರೇಲಿಯಾದಲ್ಲಿ ಹುಟ್ಟಿ ಬೆಳೆಯುವ ಕನ್ನಡಿಗ ದಂಪತಿಗಳ ಮಕ್ಕಳು ಕನ್ನಡದಲ್ಲಿ ಮಾತನಾಡುವುದು ಕಡಿಮೆ. ಒಂದುವೇಳೆ ಅವರು ಕಷ್ಟಪಟ್ಟು ಪ್ರಯತ್ನಿಸಿದರೂ ಅವರುಗಳು ಪ್ರತಿದಿನವೂ ಮಾತನಾಡುವ ಆಸ್ಟ್ರೇಲಿಯನ್ ಇಂಗ್ಲಿಷ್ ಉಚ್ಚಾರದ ಪ್ರಭಾವದಲ್ಲಿ ತಮ್ಮ ಕನ್ನಡವನ್ನು ಹೊರಡಿಸಿದಾಗ ಮಿಶ್ರಿತ ಭಾವಗಳು ಏಳುತ್ತವೆ. ಕರ್ನಾಟಕದಲ್ಲಿಯೇ ಹುಟ್ಟಿ ಕೆಲವರ್ಷ ಅಪ್ಪಟ ಕನ್ನಡತನದಲ್ಲಿ ಅಲ್ಲಿಯೇ ಬೆಳೆದು ತಮ್ಮ ಬಾಲ್ಯದಲ್ಲಿ ಆಸ್ಟ್ರೇಲಿಯಾಕ್ಕೆ ಬರುವ ಮಕ್ಕಳು ಕೆಲವೇ ವರ್ಷಗಳಲ್ಲಿ ಆಸ್ಟ್ರೇಲಿಯನ್ ಇಂಗ್ಲಿಷ್ – ಕನ್ನಡವನ್ನು ರೂಢಿಸಿಕೊಳ್ಳುತ್ತಾರೆ. ಅಪ್ಪ-ಅಮ್ಮ ಕನ್ನಡದಲ್ಲಿ ಮಾತನಾಡಿಸುವಾಗ ಈ ಮಕ್ಕಳು ಇಂಗ್ಲೀಷಿನಲ್ಲಿ ಉತ್ತರಿಸುವುದು ಸರ್ವೇಸಾಮಾನ್ಯ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಸಾಮರಸ್ಯ, ಸಮನ್ವತೆಗಾಗಿ ಈ ಮತ!: ವಿನತೆ ಶರ್ಮ ಅಂಕಣ

ಸಂವಿಧಾನದ ರಚನೆಯಾಗಿ ೧೨೨ ವರ್ಷಗಳಾದರೂ ಈ ನೆಲದ ಮೂಲವಾಸಿಗಳು ದೇಶದ ಸಂವಿಧಾನದಲ್ಲಿ ಸೇರಿಲ್ಲ. ಅಂದರೆ ಸಂವಿಧಾನದ ಪ್ರಕಾರ ಅವರಿಗೆ ಅಸ್ಮಿತೆಯೂ ಇಲ್ಲ. ಅವರಿಗೆ ಸೇರಿದ ಎಲ್ಲಾ ವಿಷಯಗಳನ್ನೂ ನಿರ್ಧರಿಸುವುದು ಕೇಂದ್ರ ಸರಕಾರಕ್ಕೆ ಸೇರಿದ್ದು. ಮೂಲನಿವಾಸಿಗಳಾದ ಅಬೊರಿಜಿನಲ್ ಮತ್ತು ಟೊರ್ರೆ ಸ್ಟ್ರೇಟ್ ದ್ವೀಪವಾಸಿ ಜನರು ಈ ಬಿಟ್ಟುಬಿಡುವಿಕೆಯನ್ನು ಅಥವಾ ತಮ್ಮನ್ನು ಹೊರಗಿಟ್ಟಿರುವುದನ್ನು ಪ್ರಶ್ನಿಸಿ ಬಹಳ ವರ್ಷಗಳಿಂದ ‘ಈ ಪರಿಸ್ಥಿತಿ ಬದಲಾಗಬೇಕು, ತಮ್ಮನ್ನು ಸಂವಿಧಾನದಲ್ಲಿ ಈ ದೇಶದ ಮೂಲಜನರೆಂದು ಗುರುತಿಸಬೇಕು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

Read More

ಮಾಂತ್ರಿಕ ಫುಟ್ಬಾಲ್ ಹುಟ್ಟಿಸಿದ ಕನಸುಗಳು: ವಿನತೆ ಶರ್ಮ ಅಂಕಣ

ಪಂದ್ಯದ ಎರಡನೇ ಅರ್ಧದಲ್ಲಿ ಆಸ್ಟ್ರೇಲಿಯಾ ತಂಡವು ಸೋಲುವುದು ಖಚಿತವಾಗಿತ್ತು. ಆದರೆ ನಮ್ಮ ಮಟಿಲ್ಡಾಸ್ ಬಗ್ಗೆ ಇದ್ದ ಪ್ರೀತಿ ಕಿಂಚಿತ್ತೂ ಕಡಿಮೆಯಾಗಿರಲಿಲ್ಲ. ಅದರ ಜೊತೆಗೆ ಇಂಗ್ಲಿಷ್ ಪಟುಗಳು ಆಡಿದ ವೈಖರಿಗೆ, ಅವರ ಅಚ್ಚುಕಟ್ಟಾದ ಆಟದ ಶೈಲಿಗೆ ಎಲ್ಲರೂ ಮನಸೋತಿದ್ದರು. ಎರಡು ಬಾರಿ ಸ್ಯಾಮ್ ಕೆರ್ ತಮ್ಮ ಬಳಿಗೆ ಬೀಸಿಬಂದ ಫುಟ್ಬಾಲನ್ನು ತಲೆಯಿಂದ ಡಿಕ್ಕಿಕೊಟ್ಟು ಅದನ್ನು ಗೋಲ್ ನೆಟ್ ಕಡೆಗೆ ಚಿಮ್ಮಿಸಿದಾಗ ಅರೆಕ್ಷಣ ಎಲ್ಲರ ಹೃದಯ ಬಾಯಿಗೆ ಬಂದಿತ್ತು. ಆದರೆ ಗೋಲ್ ಆಗದೇ ನೆಟ್ ತಲೆಯಮೇಲೆ ಬಾಲ್ ಹಾರಿಹೋಗಿತ್ತು.
ಡಾ. ವಿನತೆ ಶರ್ಮ ಬರೆಯುವ ಆಸ್ಟ್ರೇಲಿಯಾ ಪತ್ರ

Read More

ಗ್ಲೋಬಲ್-ಲೋಕಲ್ ಊರುಗಳ ಉಪಕಥೆಗಳು: ವಿನತೆ ಶರ್ಮ ಅಂಕಣ

ಇವೆಲ್ಲವನ್ನು ಹಿಂದಿನ, ಎಂದಿನ ಕುತೂಹಲದಿಂದ ನೋಡುತ್ತಾ ನಿಲ್ಲುವ ನನ್ನನ್ನು ಅನುಮಾನದಿಂದ ನೋಡುವ ಜನರು ಜಾಸ್ತಿಯಾಗಿರುವುದು ಗಮನಕ್ಕೆ ಬರುತ್ತದೆ. ಯಾರು ನೀವು, ಇಲ್ಲಿ ಯಾಕೆ ನಿಂತು ನಮ್ಮನ್ನು ನೋಡುತ್ತಿದ್ದೀರಿ, ನಿಮ್ಮಷ್ಟಕ್ಕೆ ನೀವು ನಿಮ್ಮ ಕೆಲಸ ನೋಡಿಕೊಂಡು ಮುಂದೆ ಸಾಗಿ, ಎಂದು ಕೆಲವರು ಕೇಳುವಾಗ ಜನಜೀವನದ ಮನಸ್ಸುಗಳ ಬೇರುಗಳಿಗೆ ಅಂಟಿಕೊಂಡಿರುವ ಮಣ್ಣು ಸಡಿಲವಾಗಿರುವುದು ಕಾಣುತ್ತದೆ. ನಮ್ಮಷ್ಟಕ್ಕೆ ನಾವು, ನಿಮ್ಮಷ್ಟಕ್ಕೆ ನೀವು ಎನ್ನುವ ಮಾತನ್ನು ಕೇಳಿದಾಗ ಯಾಕೋ ಮುಂದುವರೆದ ಪಾಶ್ಚಾತ್ಯ ದೇಶ-ಸಮಾಜಗಳ ಬಂಡವಾಳಶಾಹಿ ಧೋರಣೆ ನೆನಪಾಗುತ್ತದೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಬ್ರಿಸ್ಬೇನ್ – ಬೆಂಗಳೂರು ಕೊಂಡಿ ಕಥೆಗಳು: ವಿನತೆ ಶರ್ಮ ಅಂಕಣ

ಇಲ್ಲಿ ಕಾಣುವುದು ಹಳತೊಂದು ಸಮಾಜದ ಹೆಗ್ಗುರುತಾದ ಕಸುಬುಗಾರಿಕೆಗಳ ಮುಂದುವರಿಕೆ. ಇಪ್ಪತ್ತೊಂದನೇ ಶತಮಾನದ ಮಾಲ್, ಸೂಪರ್ ಮಾರ್ಕೆಟ್ ಮತ್ತು ಮೆಟ್ರೋಗಳ ಪ್ರಪಂಚದಲ್ಲಿ ಐಟಿ ಮತ್ತು ಗ್ಲೋಬಲ್ ಕಾರ್ಪೊರೇಟ್ ಪೈಪೋಟಿಗಳ ನಡುವೆ ಬದುಕುತ್ತಾ ಇನ್ನೂ ಕಂಗೊಳಿಸುತ್ತಿರುವ ಅಂಕುಡೊಂಕು ಪೇಟೆ ಬೀದಿಗಳಲ್ಲಿ ಕಾರ್ಯತತ್ಪರರಾಗಿರುವ ಸಾವಿರಾರು ಕಸುಬುದಾರರನ್ನು ನೋಡಿದರೆ ಕ್ಯಾಪಿಟಲಿಸ್ಟ್ ಪ್ರಪಂಚದ ಟೊಳ್ಳು, ಭ್ರಮೆ ಮನಸ್ಸಿಗೆ ತಟ್ಟುತ್ತದೆ.
ಡಾ. ವಿನತೆ ಶರ್ಮ ಬರೆಯುವ ಆಸ್ಟ್ರೇಲಿಯಾ ಪತ್ರ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ನಮ್ಮನ್ನೂ ಮನುಷ್ಯರಂತೆ ಕಾಣಿ: ಈರಣ್ಣ ಬೆಂಗಾಲಿ ಕಾದಂಬರಿಯ ಪುಟಗಳು

“ನಾವೂ ಮನುಷ್ಯರೇ, ದಯಮಾಡಿ ನೀವು ನಮ್ಮನ್ನು ಮನುಷ್ಯರಂತೆ ಕಾಣಿ” ಎಂದು ಕೇಳಿಕೊಳ್ಳುತ್ತಾನೆ. ಇದನ್ನು ಕೇಳಿದ ಯಜಮಾನನಿಗೆ ತೀವ್ರ ಮುಜುಗರವಾಗುತ್ತದೆ. ಒಳ್ಳೆಯವರು, ಕೆಟ್ಟವರು ಎಂಬುದು ಅವರ ಜಾತಿಯಿಂದಲ್ಲ, ಬದಲಾಗಿ…

Read More

ಬರಹ ಭಂಡಾರ