Advertisement

Tag: ಎಚ್.ಎಸ್. ಶಿವಪ್ರಕಾಶ

ಕನ್ನಡ ಕಾವ್ಯಮಾಲೆಯ ಕುಸುಮ: ‘ಮರವಾಗದವರು’

“ಆದರೂ ನೀವು
ಮರವಾಗಲಿಲ್ಲ ಕುಂತ ಕಡೆಯಲ್ಲಿ
ಸಿಡಿಲಫಲ ಬೇಕೆಂದು
ಶಿಲೆಯಾಗಲಿಲ್ಲ ನಿಂತಕಡೆಯಲ್ಲಿ
ಬಯಲುಮನೆ ಬೇಕೆಂದು
ಸಿಗಿಹಾಕಿಕೊಂಡಿಲ್ಲ ಅಂದ ನುಡಿಯಲ್ಲಿ
ಬರಿ ತಿರುಳು ಬೇಕೆಂದು”- ಕನ್ನಡ ಕಾವ್ಯಮಾಲೆಯ ಕುಸುಮ: ಎಚ್.ಎಸ್.ಶಿವಪ್ರಕಾಶರ ‘ಮರವಾಗದವರು’ ಕವಿತೆ

Read More

ಮಿಂಚುಹುಳಗಳ ದೊಂದಿ: ಶಿವಪ್ರಕಾಶರ ಕಾವ್ಯ

ಶಿವಪ್ರಕಾಶರು ತಮ್ಮ ಕವಿತೆಗಳಲ್ಲಿ ನಡೆಸಿರುವ ಭಾಷಿಕ ಪ್ರಯೋಗಗಳು ಅವರನ್ನು ನಿಸ್ಸಂದೇಹವಾಗಿ ಕನ್ನಡದ ವರ್ತಮಾನದ ದೊಡ್ಡಕವಿಯನ್ನಾಗಿ ಮಾಡಿವೆ. ಅನೇಕ ಜನ ಕವಿಗಳು ಒಂದೇ ಬಗೆಯ ಭಾಷಾ ಪ್ರಯೋಗದಸಿದ್ಧ ಏಕತಾನತೆಗೆ ಸಿಕ್ಕಿಕೊಂಡುಬಿಟ್ಟಿರುತ್ತಾರೆ. ವೈವಿಧ್ಯಮಯವಾದ ವಸ್ತುಗಳನ್ನು ಕುರಿತು ಕವಿತೆ ಬರೆಯುತ್ತಿದ್ದರೂ ಅವರ ಕಾವ್ಯಶಿಲ್ಪದ ಕಟ್ಟೋಣದಲ್ಲಿ ಮಾತ್ರ ಏಕರೂಪಕಾತ್ಮಕತೆಯು ಉಳಿದುಬಿಟ್ಟಿರುತ್ತದೆ. ಆದರೆ ಸಮರ್ಥ ಕವಿ ಮಾತ್ರ ಈ ಸಮಸ್ಯೆಯನ್ನುತಮ್ಮ ಭಾಷರೂಢಿಗಳನ್ನು ತಾವೇ ಮುರಿಯುವ ಮೂಲಕ ಮೀರುತ್ತಿರುತ್ತಾರೆ.
ಎಚ್.ಎಸ್. ಶಿವಪ್ರಕಾಶರ ನಾಲ್ಕುದಶಕದ ಕವಿತೆಗಳನ್ನು ಒಟ್ಟಾಗಿ ‘ಹೋಗಿ ಬನ್ನಿ ಋತುಗಳೇ’ ಎಂಬ ಪುಸ್ತಕದಲ್ಲಿ ಕೆ ವೈ ನಾರಾಯಣಸ್ವಾಮಿ ಅವರು ಸಮಗ್ರವಾಗಿ ಸಂಪಾದಿಸಿದ್ದು ಅವರ ಮಾತುಗಳು ಇಲ್ಲಿವೆ.

Read More

ಜನಮತ

ಸಾಹಿತ್ಯ ಪ್ರಕಾರಗಳಲ್ಲಿ ನನಗೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ನೋವ ತೋರದ ಗಾಯಗಳು: ಪ್ರೊ.ಕೃಷ್ಣಮೂರ್ತಿ ಬಿಳಿಗೆರೆ

ಕಂಟಲಗೆರೆ ಬಹುತೇಕ ಇದು ದುಡಿದು ದುಡಿದು ಬಡವಾಗಿಯೇ ಉಳಿದ ಕುಟುಂಬಗಳಿಂದ ತುಂಬಿದ ಊರಾಗಿದ್ದುದು ನನಗೆ ಗೊತ್ತು. ಇಂಥ ಒಂದು ಊರಿನ ಉರಿಯಿಂದ ಸಿಡಿದ ಬೀಜ ನೀನು. ಅಲ್ಲಿಂದ...

Read More

ಬರಹ ಭಂಡಾರ