Advertisement

Tag: ಎಸ್. ಸಿರಾಜ್ ಅಹಮದ್

ವ್ಯಕ್ತಿಗಳ ತಲ್ಲಣಗಳ ಮೂಲಕ ರಾಜಕೀಯ ಸಾಮಾಜಿಕ ಪ್ರಶ್ನೆಗಳನ್ನು ಕೇಳುವ ಇಷಿಗುರೊ: ಎಸ್. ಸಿರಾಜ್ ಅಹಮದ್ ಅಂಕಣ

“ಸ್ಟೀವನ್ಸ್ ತನ್ನ ವೃತ್ತಿಯ ಹುಸಿ ಘನತೆ ಮತ್ತು ಹೊಣೆಗಾರಿಕೆಗಳಲ್ಲಿ ಅವನ ಒಳ ಬದುಕು ಎಷ್ಟು ಮುರುಟಿಹೋಗಿದೆ ಎಂದರೆ ಅವನು ಅಪರೂಪಕ್ಕೆ ಎಂಬಂತೆ ರೊಮ್ಯಾಂಟಿಕ್ ಕಾದಂಬರಿಯನ್ನು ಓದುವುದು ತನ್ನ ವೃತ್ತಿಗೆ ಅಗತ್ಯವಾಗಿ ಬೇಕಾದ ಇಂಗ್ಲೀಷನ್ನು ಸರಿಪಡಿಸಿಕೊಳ್ಳಲು ಮಾತ್ರ! ಸ್ಟೀವನ್ಸ್ ಏನು ಓದುತ್ತಾನೆ, ಅವನ ಕತ್ತಲಗೂಡಿನಂತಹ ಕೋಣೆಯಲ್ಲಿ ಯಾಕೆ ಒಂದು ಹೂಗುಚ್ಛವನ್ನೂ ಇಡಲು ಜಾಗವಿಲ್ಲ ಎಂದೆಲ್ಲ ಯೋಚಿಸುತ್ತ, ಅವನ ಅಂತರಂಗವನ್ನು ತಡವಿ, ಒಳಗನ್ನು ಅರಿತುಕೊಳ್ಳುವ ಆಸೆಯಿಂದ ಹೊರಡುವ ಮಿಸ್ ಕೆಂಟನ್‍ ಗೆ ಅಲ್ಲಿ ಕಾಣುವುದು ಇಂಥ ಒಣ ಶಿಷ್ಟಾಚಾರ, ವೃತ್ತಿಯ ಬಗೆಗಿನ ಕುರುಡು ನಿಷ್ಠೆ. ಮಾತ್ರ.”
ಎಸ್. ಸಿರಾಜ್ ಅಹಮದ್ ಬರೆಯುವ ಅಂಕಣ

Read More

ಕುಶಲದರ್ಜಿ ಗೋಪಾಲಿಯ ವ್ಯಾಕುಲಗಳು: ಎಸ್.‌ ಸಿರಾಜ್‌ ಅಹಮದ್‌ ಅಂಕಣ

“ಹೀಗಿರುವಾಗ ಎಲ್ಲೋ ಏನೋ ತಪ್ಪಿದಂತೆ ಕಾಣುತ್ತಿತ್ತು. ಅವನ ಸಣ್ಣಪ್ರಾಯದ ಎರಡನೆಯ ಹೆಂಡತಿ ಅವನಿಗಿಂತ ಹೆಚ್ಚು ಸಮಯವನ್ನು ಅವನ ಪುಟ್ಟ ಅಂಗಡಿಯಲ್ಲಿ ಕಳೆಯಲು ಶುರು ಮಾಡಿದಳು. ಅವಳು ಯಾರು ಬಂದು ಏನು ಮಾತಾಡಿದರೂ ಗಂಡನನ್ನೇ ದಿಟ್ಟಿಸಿ ನೋಡುವಾಗ ಏನೋ ಕಸಿವಿಸಿಯಾಗುತ್ತಿತ್ತು. ಊದುಗೆನ್ನೆಯ, ಉರುಬಿದ ಹೊಟ್ಟೆಯ ಈ ಆಸಾಮಿಯ ಮೇಲೆ ಅವನ ಹೆಂಡತಿ ಯಾಕಿಷ್ಟು ನಿಗಾ ಇಡುತ್ತಿದ್ದಾಳೆಂದು ನಮಗೆ ಮೋಜೆನಿಸುತ್ತಿತ್ತು.”

Read More

ನೀಲು ಸಾಲುಗಳಲ್ಲಿ ಅರಳುವ ಜೀವಜ್ಞಾನ: ಎಸ್. ಸಿರಾಜ್ ಅಹಮದ್ ಅಂಕಣ ಇಂದಿನಿಂದ ಶುರು

“ನೀಲು ಸಾಲುಗಳನ್ನು ನೋಡುತ್ತಾ ಹೋದರೆ ಅವು ಮೂಲಭೂತವಾಗಿ ಕವಿತೆ ಇರುವುದು ವಿವರಣೆ ವ್ಯಾಖ್ಯಾನಗಳಿಗೆ ಒಳಗಾಗುವುದಕ್ಕೆ ಎಂಬ ಹಳೆಯ ಶೈಕ್ಷಣಿಕ ನಂಬಿಕೆಯನ್ನು ಇಲ್ಲವಾಗಿಸುತ್ತವೆ. ಸಾಹಿತ್ಯವೆಂಬುದು ಸಾಮೂಹಿಕ ಸೃಜನಶೀಲ ಸಂತೋಷದ ಭಾಗವಾಗಿ ಉಳಿಯದೆ ಶೈಕ್ಷಣಿಕ ಶಿಸ್ತಿನ ಭಾಗವಾದ ಪರಿಣಾಮವಾಗಿ ಕಾವ್ಯಕ್ಕೆ..”

Read More

ಜನಮತ

ಹೊಸ ವರ್ಷದ ನನ್ನ ಆಸೆ

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಮಹಿಳಾ ಸಬಲೀಕರಣ ಪ್ರತಿಬಿಂಬಿಸುವ ಕೃತಿ: ಸುನಂದಾ ಕಡಮೆ ಬರಹ

ಇಲ್ಲಿಯ ವಿಷಯಗಳು ಸರ್ವಕಾಲಿಕವಾದದ್ದು. ಇಂದಿನ ಸಾಮಾಜಿಕ ಜಾಗೃತಿಯ ಪರಿಣಾಮವಾಗಿ ಸ್ತ್ರೀವಾದೀ ಚಳುವಳಿಗಳು ಹುಟ್ಟಿಕೊಂಡು, ಅದರಿಂದ ಪ್ರೇರೇಪಿತಗೊಂಡ ಸರಕಾರಗಳೂ ಮಹಿಳಾ ಶಿಕ್ಷಣ ಹಾಗೂ ಸುರಕ್ಷತೆಗೆ ಗಮನ ಕೇಂದ್ರೀಕರಿಸುತ್ತ ಬಂತು,…

Read More

ಬರಹ ಭಂಡಾರ