Advertisement

Tag: ಕಥೆ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಚಿಂತಾಮಣಿ ಕೊಡ್ಲೆಕೆರೆ ಕತೆ

ನನ್ನೊಳಗೆ ಉಷಾ ಜೀವಂತವಾಗಿಯೇ ಇದ್ದಳು. ಕೆಲವೊಮ್ಮೆ ಕನಸುಗಳಲ್ಲಿ ಬಂದು ತನ್ನ ದುಃಖದ ಕಥೆಗಳನ್ನು ಹೇಳಿಕೊಂಡಳು. ಇನ್ನು ಕೆಲವೊಮ್ಮೆ ಅವಳೊಬ್ಬ ಸದ್ಗೃಹಿಣಿಯಾಗಿ ತಲೆಗೆ ಮಿಂದು, ಕೂದಲು ಕಟ್ಟಿಕೊಂಡು, ಬಟ್ಟೆ ತುರುಬು ಹಾಕಿ, ಮಂಗಲ ಕುಂಕುಮವನ್ನಿಟ್ಟುಕೊಂಡು ನಂದಿನಿ ಹಾಲಿನ ಪ್ಯಾಕೆಟ್ ಮನೆಯೊಳಗೆ ತರುತ್ತಿರುವಂತೆ ಕನಸಾಗುತ್ತಿತ್ತು. ‘ಸದಾಶಿವಯ್ಯನವರ ಮಾತನ್ನು ಎಂದಿಗೂ ನಂಬಬೇಡ’ ಎಂದು ಒಂದು ಸಲ ಹೇಳಿ ಹೋದಳು. ‘ನಾನು ಮೆಚ್ಚಿದ ನನ್ನ ಕತೆ’ಯ ಸರಣಿಯಲ್ಲಿ ಚಿಂತಾಮಣಿ ಕೊಡ್ಲೆಕೆರೆ

Read More

ಕಾಫಿತೋಟದ ನೆರಳು: ನಂದೀಶ್ ಬಂಕೇನಹಳ್ಳಿ ಬರೆದ ಈ ವಾರದ ಕತೆ

ಗೊಬ್ಬರಗುಂಡಿಯಲ್ಲಿ ಕೆದರುವ ಕಾರ್ಯದಲ್ಲಿ ನಿರತವಾಗಿದ್ದ ಹೆಂಟೆಕೋಳಿಯೊಂದು ಜೋರಾಗಿ ಕೂಗಿತ್ತು. ಅದರ ಕೂಗು ಕೇಳಲು ಕಾಫಿತೋಟದೊಳಗೆ ಅಲ್ಲಲ್ಲಿ ದರಗು ಕೆದರುತ್ತಿದ್ದ ಮರಿ, ಹಿರಿ, ಹೆಂಟೆ, ಹುಂಜ, ಹೂಮರಿಗಳು ಕೂಗತೊಡಗಿತ್ತು. ಕೋಳಿಗಳ ಗದ್ದಲದಿಂದ ನಂಜೆಗೌಡ ಮನೆಯ ಸೌದೆಕೊಟ್ಟಿಗೆಯಲ್ಲಿ ಬೆಚ್ಚಗೆ ಮಲಗಿದ್ದ ಒಂದೆರಡು ನಾಯಿಗಳು ಹೊರಬಂದು ನೆಲಮುಗಿಲು ಒಂದಾಗುವಂತೆ ಬೊಗಳತೊಡಗಿದ್ದವು.

Read More

ಭಾನುವಾರದ ವಿಶೇಷ:ದರ್ಶನ್ ಜೆ. ಬರೆದ ಸಣ್ಣಕಥೆ ’ಅಬೀಬಾ’

”ನನಗೆ ಹೊಟ್ಟೆಯಲ್ಲಿ ಸಂಕಟ ಶುರುವಾಯಿತು. ಇಂಥಾ ಸಮಯದಲ್ಲಿ ನಾವೆಲ್ಲಾ ಗೆಳೆಯರು ನಮ್ಮ ಜೀವದ ಗೆಳೆಯ ಅಬೀಬಾನ ಹತ್ತಿರ ಇರಬೇಕು, ಹೌದು ಅದೇ ಒಳಿತೆನಿಸಿತು.ಎಲ್ಲರು ನಮ್ಮ ಮನೆಗಳ ಹಿಂದಿನ ಬೀದಿಯ ಸಾಬರ ಬೀದಿಗೆ ಹೋದೆವು. ದೂರದಿಂದಲೇ ಅಬೀಬಾನ ಮನೆಯ ಹತ್ತಿರದ ಜನಸಂದಣಿ ನೋಡಿ ಭಯವಾಯ್ತು.”

Read More

’ಯಕ್!’:ಬಿ.ವಿ.ಭಾರತಿ ಅನುವಾದಿಸಿದ ಸಾದತ್ ಹಸನ್ ಮಾಂಟೋ ಕಥೆ

“ಅವನು ಹಾಸಿಗೆಗೆ ಹಿಂತಿರುಗುವುದರಲ್ಲೇ ನಾನು ಹಾರಿಹೋಗಿ ದೀಪವಾರಿಸಿದೆ. ಆ ಕೂಡಲೇ ಮತ್ತೆ ಗಾಭರಿಗೊಂಡ ಅವನು! ಅಬ್ಬ, ಎಂಥ ತಮಾಷೆ ಎನ್ನುತ್ತೀ ಇಡೀ ರಾತ್ರಿ! ಒಮ್ಮೆ ಕತ್ತಲು, ಮತ್ತೊಮ್ಮೆ ಬೆಳಕು, ಮತ್ತೊಮ್ಮೆ ಬೆಳಕು, ಇದ್ದಕ್ಕಿದ್ದಂತೆ ಕತ್ತಲು…..! ಬೆಳಗಿನ ಜಾವದಲ್ಲಿ ಮೊದಲ ಟ್ರಾಮಿನ ಸದ್ದು ಕಿವಿಗೆ ಬಿದ್ದಿದ್ದೇ ತಡ, ಬೇಗ ಬೇಗ ಬಟ್ಟೆ ಹಾಕಿದವನೇ ಎದ್ದು ಬಿದ್ದು ಓಡಿಹೋದ.”

Read More

ಪೆಪ್ಪರಮೆಂಟ: ಟಿ.ಎಸ್. ಗೊರವರ ಬರೆದ ವಾರದ ಕಥೆ

“ಮಲ್ಲ ಶೇಂಗಾ ತಿನ್ನದೆ ಜೋಲು ಮಾರಿ ಹಾಕಿಕೊಂಡು ಆ ಕಡೆ ಕುಳಿತಿದ್ದ. ನೀಲವ್ವ ‘ ಯಾಕಲಾ ಸಪ್ಪಗದಿಯಲಾ. ಏನಾಯ್ತು. ಜ್ವರಗಿರ ಬಂದಾವನು..’ ಎಂದು ಅವನ ಮೈ ಮುಟ್ಟಿ ನೋಡಿದಳು. ಮೈ ಬೆಚ್ಚಗಿರಲಿಲ್ಲ. ‘ಏನಾತು. ಯಾಕ ಸಪ್ಪಗದಿ. ಯಾರರ ಏನಾದ್ರು ಅಂದಾರೆನು..’ ಎಂದು ಕೇಳಿದಳು.”

Read More

ಜನಮತ

ಹೊಸ ವರ್ಷದ ನನ್ನ ಆಸೆ

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಮಹಿಳಾ ಸಬಲೀಕರಣ ಪ್ರತಿಬಿಂಬಿಸುವ ಕೃತಿ: ಸುನಂದಾ ಕಡಮೆ ಬರಹ

ಇಲ್ಲಿಯ ವಿಷಯಗಳು ಸರ್ವಕಾಲಿಕವಾದದ್ದು. ಇಂದಿನ ಸಾಮಾಜಿಕ ಜಾಗೃತಿಯ ಪರಿಣಾಮವಾಗಿ ಸ್ತ್ರೀವಾದೀ ಚಳುವಳಿಗಳು ಹುಟ್ಟಿಕೊಂಡು, ಅದರಿಂದ ಪ್ರೇರೇಪಿತಗೊಂಡ ಸರಕಾರಗಳೂ ಮಹಿಳಾ ಶಿಕ್ಷಣ ಹಾಗೂ ಸುರಕ್ಷತೆಗೆ ಗಮನ ಕೇಂದ್ರೀಕರಿಸುತ್ತ ಬಂತು,…

Read More

ಬರಹ ಭಂಡಾರ