Advertisement

Tag: ಕಮಲಾಕರ ಕಡವೆ

ಮಾಹಿತಿಯ ವಿಫುಲತೆ ಮತ್ತು ಮನರಂಜನೆಯ ವಿಪರೀತ

“ಪೋಸ್ಟ್ಮನ್ನರ ಪ್ರಕಾರ ಈ ಬೆಳವಣಿಗೆಯ ಕೆಡುಕೆಂದರೆ ನಮಗೆ ನೇರವಾಗಿ ಸಂಬಂಧಿಸಿರದ ವಿಷಯಗಳತ್ತ ಹೆಚ್ಚು ಹೆಚ್ಚುಗಮನ ಸೆಳೆಯಲಾಗುತ್ತದೆ ಮತ್ತು ಯಾವ ಆಗುಹೋಗುಗಳು ನಮ್ಮ ಜೀವನಕ್ಕೆ ನೇರ ಸಂಬಂಧ ಹೊಂದಿವೆಯೋ ಅವು ಸುದ್ದಿಯಾಗಿ ನಮ್ಮೆದುರು ಬರದಿರುವುದು. ಯಾವ ವಿಷಯದೊಂದಿಗೆ ನಮಗೆ ನೇರ ಸಂಬಂಧ ಇಲ್ಲವೋ, ಅದರ ಕುರಿತು ನಾವು ಗಂಭೀರವಾಗಿ, ಜವಾಬ್ದಾರಿಯುತವಾಗಿ…”

Read More

ನಿತ್ಯಸಂಸ್ಕೃತಿಯ ನಿಖರ ನಿರೂಪಣೆ

“ತಾನು ಜೋಗಪ್ಪನಾದ ಪರಿಸ್ಥಿತಿಯನ್ನು ನೆನಪಿಗೆ ತರುವಂತ ಬೇನೆಬಿದ್ದ ಬಾಲಕನನ್ನು ತಾಯಪ್ಪನ ಬಳಿ ತಂದಾಗ ವಾಡಿಕೆಯ ಪ್ರಕಾರ ಗುಡ್ಡದ ಎಲ್ಲವ್ವನಿಗೆ ಬಿಡಿರೆಂಬ ಸಲಹೆ ಕೊಡುವುದಿಲ್ಲ. ಒಳ್ಳೆಯ ವೈದ್ಯರ ಬಳಿ ತೋರಿಸಿ ಎನ್ನುವ ಅವನ ಸಲಹೆಯಲ್ಲಿ ಈ ಕಾದಂಬರಿ ದೇವದಾಸಿ ಪದ್ಧತಿಯ ಅಂತ್ಯಕ್ಕೆ ಈ ಪದ್ಧತಿಯ ಮೂಲಸೆಲೆಗಳನ್ನು ಹೇಗೆ ಒಳಗಿನಿಂದಲೇ ಕೊನೆಗಾಣಿಸಲು ಸಾಧ್ಯವೆನ್ನುವುದನ್ನು ಗ್ರಹಿಸುತ್ತದೆ.”

Read More

ಮರೆಯಾದ ಮಹಾಶಹರದ ಶೋಕಗೀತೆ

“ಶಹರದ ದಾರಿಗಳಲ್ಲಿ ಓಡಾಡುತ್ತ ಓರ್ಹಾನ್ ಇಸ್ತಾನ್‌ಬುಲ್ ಶಹರವನ್ನು ಓದುವ ಮತ್ತು ಅದರ ಕುರಿತು ಬರೆಯುವುದನ್ನು, ಅದರ ಕುರಿತು ಬರೆಯಲಾಗಿರುವ ಲೇಖನಗಳು ಮತ್ತು ಅದರ ಚಿತ್ರಗಳ ಮುಖೇನವೇ ಕಲಿತುಕೊಳ್ಳುತ್ತಾರೆ. ಇಸ್ತಾನ್‌ಬುಲ್ ಶಹರದ ಹಳೆಯ ಫೋಟೋಗಳು ಯುರೋಪಿನ ಮತ್ತು ಟರ್ಕಿಯ ಕಲಾವಿದರುಗಳು ಪ್ರಸ್ತುತಪಡಿಸಿರುವ ಶಹರದ ಸಂಸ್ಕೃತಿ, ಜೀವನಶೈಲಿ, ಇತಿಹಾಸ, ಕಲೆಗಳ ಕುರಿತಾದ ಟಿಪ್ಪಣಿಗಳನ್ನು ಒದಗಿಸುತ್ತವೆ. ಈ ಕೃತಿಯನ್ನು ಓದುತ್ತ ಹೋದ ಹಾಗೆ…”

Read More

ಬಿಸಿನೆಸ್ ಕಲಿಸುವ ಕಾದಂಬರಿ!

“ಕಾದಂಬರಿಯೊಂದು ಮ್ಯಾನೇಜಮೆಂಟ್ ತತ್ವಗಳನ್ನು ಕಲಿಸುತ್ತದೆ ಎಂದರೆ ಸೋಜಿಗ ಬೆರಗಿನಲ್ಲಿ ಬದಲಾಗುವುದಿಲ್ಲವೇ? ವಿಶ್ವದ ಅತ್ಯಂತ ಜನಪ್ರಿಯ ಮ್ಯಾನೇಜ್ಮೆಂಟ್ / ಬಿಸಿನೆಸ್ ಪುಸ್ತಕವು ವಾಸ್ತವದಲ್ಲಿ ಒಂದು ಕಾದಂಬರಿ ಎಂದರೆ ಅಚ್ಚರಿಯಾಗದೇ? ಬಿಸಿನೆಸ್ಸನ್ನು ಸುಸೂತ್ರ ನಡೆಸುವ ಕಾರ್ಯಪದ್ಧತಿಯನ್ನು ವಿವರಿಸಲು “ಕೇಸ್ ಸ್ಟಡಿ”ಯಾಗಿ ಕಾದಂಬರಿಯನ್ನು ಬಳಸುವುದು..”

Read More

ನೀರಲ್ಲಿ ಬರೆದ ಅಜರಾಮರ ಹೆಸರು – ಜಾನ್ ಕೀಟ್ಸ್

“ಅವನ ಕಾವ್ಯ ಸಮಕಾಲೀನ ವಿಮರ್ಶಕರನ್ನು ಮತ್ತು ಓದುಗರನ್ನು ಅಷ್ಟಾಗಿ ಪ್ರಭಾವಿಸದಿದ್ದರೂ, ಆನಂತರದ ಕಾಲದಲ್ಲಿ ಕೀಟ್ಸನ ಪ್ರಸಿದ್ಧಿ ಸದಾ ಹೆಚ್ಚುತ್ತಲೇ ಹೋಯಿತು. ಬದಲಾದ ಕಾವ್ಯಾಸಕ್ತಿ, ರುಚಿ, ಸಂದರ್ಭಗಳ ಹೊರತಾಗಿಯೂ ಕೀಟ್ಸನ ಪ್ರಮುಖ ರಚನೆಗಳು ಇಂದಿಗೂ ಅಸಂಖ್ಯ ಓದುಗರ ನೆಚ್ಚಿನ ಕವನಗಳಾಗಿವೆ. ಕಾವ್ಯದ ವ್ಯಾಖ್ಯೆ ಈ ಮಧ್ಯೆ ಹಲವು ಸಲ…”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ