Advertisement

Tag: ಕರಾವಳಿಯ ಕವಿರಾಜಮಾರ್ಗ

ಸಮಾಜ ವಿಮರ್ಶಕ ಕವಿ ಅ.ಗೌ.ಕಿನ್ನಿಗೋಳಿ

ಕರಾವಳಿಯಲ್ಲಿ ಖಂಡಕಾವ್ಯಗಳನ್ನು ಬರೆದ ನವೋದಯ ಕವಿಪರಂಪರೆಯ ಕೊನೆಯ ಕೊಂಡಿ ಅಂದರೆ, ಕರಾವಳಿಯ ಮೊದಲನೆಯ ಗಣ್ಯ ದಲಿತ ಕವಿ ಅಚ್ಯುತಗೌಡ ಕಿನ್ನಿಗೋಳಿ.  ಅ.ಗೌ.ಕಿನ್ನಿಗೋಳಿ ಎಂಬ ಹೃಸ್ವ ಹೆಸರೇ ಅವರ ಕಾವ್ಯನಾಮ.  ಸಮಕಾಲೀನ ಕವಿಗಳ ಕಾವ್ಯವಸ್ತುವನ್ನೇ ಮುಂದುವರೆಸಿ, ಅದಕ್ಕೆ ಬೇರೊಂದು ಮುಕ್ತಾಯ ನೀಡುವ ಅವರ ಶೈಲಿ ವಿಭಿನ್ನವಾದುದು.  ಕನ್ನಡ ಮತ್ತು ಸಂಸ್ಕೃತ ಪದವಿ ಪಡೆದಿದ್ದ ಅವರು ಯಕ್ಷಗಾನ ಅರ್ಥಧಾರಿಯಾರಿಯೂ ಆಗಿದ್ದರು.

Read More

ನವೋದಯದಿಂದ ನವ್ಯಕ್ಕೆ ಪೇಜಾವರ ಸದಾಶಿವ ರಾವ್

ಕನ್ನಡದ ಆಧುನಿಕ ಕವಿಗಳನ್ನೆಲ್ಲ ಓದಿ, ಬರೆದುಕೊಂಡು, ತಾವು ಸ್ವತಃ ಕವನಗಳನ್ನು ಬರೆದು ತಮ್ಮನ್ನು ಸ್ವತಃ ತಿದ್ದಿಕೊಂಡು, ಗೋಕಾಕರಂಥ ವಿಮರ್ಶಕರ ಅಭಿಪ್ರಾಯವನ್ನು ಕೇಳಿ ಮುಕ್ತ ಮನಸ್ಸಿನಿಂದ ಸ್ವೀಕರಿಸಿ, ಅವರ ಸಾಹಿತ್ಯ ರಚನೆಯ ಬಗ್ಗೆ ತಮ್ಮ ಮುಕ್ತ ಅಭಿಪ್ರಾಯಗಳನ್ನು ಹೇಳಿ ತಾನೂ ಬೆಳೆದ ಪೇಜಾವರ ಸದಾಶಿವರಾಯರು ತಮ್ಮೊಂದಿಗೆ ಇತರರನ್ನೂ ಬೆಳೆಸಿದ ಸಾಹಿತಿ. ಚಿತ್ರಕಲೆ ಟೆನಿಸ್ ಆಟ, ಸಿತಾರ್ ನುಡಿಸುವುದು, ಫೋಟೋಗ್ರಫಿ, ಅಂಚೆಚೀಟಿ ಸಂಗ್ರಹ, ಚಾರಣ, ಮೌಂಟೆನಿಯರಿಂಗ್  ಮುಂತಾದ ಆಸಕ್ತಿಗಳನ್ನು ಹೊಂದಿದ್ದ ಜೀವನ್ಮುಖಿ ಅವರಾಗಿದ್ದರು. 

Read More

ಭಕ್ತಿ-ವಿರಕ್ತಿ–ಅನುರಕ್ತಿಗಳ ಸಂಗಮ ಹರಿದಾಸ ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ

ಹರಿದಾಸರು ಹೀಗೆ ಅಲೆದದ್ದು ಸುಮಾರು ಎಂಟು ವರ್ಷಗಳ ಕಾಲ. ಆ ದುರ್ದಿನಗಳು ಕಳೆದ ಮೇಲೆ ಹರಿದಾಸರು ಸುಮಾರು 1905 ರಲ್ಲಿ ಊರಿಗೆ ಮರಳಿದರು. ಬಂದವರು ಮತ್ತೆ ಕಾರ್ಕಳ ವೆಂಕಟರಮಣನ ಸನ್ನಿಧಿಯಲ್ಲಿ ಎಂಟು ತಿಂಗಳುಗಳ ಕಾಲ ಇದ್ದರು. ಹಿಂದೆ ಅವರು ತಾನೇ ಶನಿವಾರ ಶನಿವಾರ ತಿರುಪತಿಗೆಂದು ಕಾಣಿಕೆ ಹಾಕುತ್ತ ಕಟ್ಟಿಟ್ಟ ಮುಡಿಪನ್ನೇ ಬಡತನದ ಕಾರಣ ತೆಗೆದು ಖರ್ಚು ಮಾಡುವ ಪ್ರಸಂಗವೂ…”

Read More

ಜನಮತ

ಸಾಹಿತ್ಯ ಪ್ರಕಾರಗಳಲ್ಲಿ ನನಗೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ನೋವ ತೋರದ ಗಾಯಗಳು: ಪ್ರೊ.ಕೃಷ್ಣಮೂರ್ತಿ ಬಿಳಿಗೆರೆ

ಕಂಟಲಗೆರೆ ಬಹುತೇಕ ಇದು ದುಡಿದು ದುಡಿದು ಬಡವಾಗಿಯೇ ಉಳಿದ ಕುಟುಂಬಗಳಿಂದ ತುಂಬಿದ ಊರಾಗಿದ್ದುದು ನನಗೆ ಗೊತ್ತು. ಇಂಥ ಒಂದು ಊರಿನ ಉರಿಯಿಂದ ಸಿಡಿದ ಬೀಜ ನೀನು. ಅಲ್ಲಿಂದ...

Read More

ಬರಹ ಭಂಡಾರ