Advertisement

Tag: ಕೃಷ್ಣಪ್ರಕಾಶ್ ಉಳಿತ್ತಾಯ

ಬಲಿಪರ ಏರುಪದ್ಯಗಳ ಅನನ್ಯತೆ

ಯಕ್ಷಗಾನ ಕಲೆಯ ಹೊಸ ಪಲ್ಲವ ಯಕ್ಷಗಾಯನ. ಕೇವಲ ಗಾಯನಮಾತ್ರವೇ ಇರುವ ಯಕ್ಷಗಾನದ ಹೊಸ ಸಾಧ್ಯತೆ. ಇದನ್ನು ಯಕ್ಷಗಾನ ಭಾಗವತಿಕೆಯ ಅನನ್ಯತೆಯನ್ನು ತೋರಿಸಲು ಯಕ್ಷಗಾಯನವೇ ಮೊದಲಾದ ಕಾರ್ಯಕ್ರಮಗಳಲ್ಲಿ ಬಳಸಿಕೊಳ್ಳಬಹುದು. ಇದರಿಂದ ಭಾಗವತಿಕೆಯ ಶಕ್ತಿ ಮತ್ತು ಯಕ್ಷಗಾನದ ಹಾಡುಗಾರಿಕೆಯಲ್ಲಿನ ವಿಭಿನ್ನತೆಯನ್ನು ಚೆನ್ನಾಗಿ ತೋರಿಸಬಹುದೆಂಬುದು ಎನ್ನುವ ಅಭಿಮತ ಕಿರಿಯ ಬಲಿಪರದ್ದು. ಬಲಿಪಮಾರ್ಗ ಸರಣಿಯಲ್ಲಿ ಅವರ ಗಾಯನ ಶೈಲಿಯ ವಿಶ್ಲೇಷಣೆಯನ್ನು ಮಾಡಿದ್ದಾರೆ ಕೃಷ್ಣ ಪ್ರಕಾಶ್ ಉಳಿತ್ತಾಯ

Read More

ಮುಂದಿನ ಬಿಡಾರಕ್ಕೆ ನಡೆಯುವ ಹಾದಿಯೇ ವಿಶ್ವವಿದ್ಯಾಲಯ

ಆಟ ಆಗುವಲ್ಲಿಗೆ ಮೇಳ ಹೋಗಿ ಆಟ ಆಡಿಸಲು ವೀಳ್ಯ ಕೊಡುವವರ ಮನೆಯಲ್ಲಿ “ತಾಳಮದ್ದಳೆ” ಹಾಕುವ ಕ್ರಮ ಹಿಂದೆ ಇತ್ತು.  ಆಟ ಆಡಿಸುವವರ ಮನೆಯಲ್ಲಿ ದೀಪ ಸ್ಥಾಪನೆ ಮಾಡಿ ಭಾಗವತರು ಮತ್ತು ಮದ್ದಳೆಗಾರರು ಕುಳಿತು ಭಾಗವತರು ಒಂದೆರಡು ದೇವರ ಸ್ತುತಿಯನ್ನು ಹಾಡುತ್ತಿದ್ದರು. ಹೀಗೆ ತಾಳಮದ್ದಳೆ ಹಾಕುವ ಮೂಲಕ, ಅಂದಿನ ಆಟ ಆಡಿಸಬೇಕೆಂದು ಸೇವಾಕರ್ತರಲ್ಲಿ  ಮನವಿ ಮಾಡುವುದು,  ಭಾಗವತರ ಸಾಮರ್ಥ್ಯ ಮತ್ತು ನೈಪುಣ್ಯ ನೋಡಿ ಆ  ಮನೆಯವರು ವೀಳ್ಯವನ್ನು ನಿರ್ಧರಿಸುವುದು ಇದೇ ಸಂದರ್ಭದಲ್ಲಿ. ಕೃಷ್ಣಪ್ರಕಾಶ್ ಉಳಿತ್ತಾಯ ಬರೆಯುವ ‘ಬಲಿಪ ಮಾರ್ಗ’ ಸರಣಿಯ ಬರಹ.

Read More

ರಚನಾಕೌಶಲ ಬಿಂಬಿಸುವ ಬುದ್ಧಚರಣ

ಇಲ್ಲಿ ಅಪೂರ್ವವಾದ ರಚನಾ ಸೌಂದರ್ಯವನ್ನು ಗಮನಿಸಬಹುದು. ಭಗವಂತ ಸುಗತನ ಕರುಣೆಯೆಂಬ ಮನದ ಹುತ್ತಗಟ್ಟುವಿಕೆ ನಾಲ್ಕು ಪಾದಗಳ ಪದ್ಯಗಳಿಂದ ತೊಡಗಿ, ಎಂಟು ಮತ್ತು ಹದಿನಾಲ್ಕಕ್ಕೆ ಏರಿ; ಮತ್ತೆ ಎಂಟಕ್ಕಿಳಿದು ನಾಲ್ಕು ಪಾದಗಳಿಗೆ ಕೊನೆಯಾಗಿ ಒಂದು ಪಾದದ “ಓಂ ಶಾಂತಿಃ ಶಾಂತಿಃ ಶಾಂತಿಃ” ಎಂಬ ಉಕ್ತಿಯಲ್ಲಿ ಕೊನೆಯಾಗುವುದು ಧ್ವನಿಪೂರ್ಣವಾಗಿದೆ. ಕರುಣ ರಸದ ಆತ್ಯಂತಿಕ ನೆಲೆ ಶಾಂತರಸದಲ್ಲೇ ಎಂಬುದು ಇಡೀ ಕಾವ್ಯ ಧ್ವನಿಸುತ್ತದೆ. ಇದನ್ನು ಕವಿಯು ಕೇವಲ ಕಾವ್ಯದಲ್ಲಿ ಮಾತ್ರ ಬಿಂಬಿಸದೆ ತನ್ನ ರಚನಾ ಕೌಶಲದಲ್ಲೂ ಔಚಿತ್ಯಪೂರ್ಣವಾಗಿ ಕಾಣಿಸಿರುವುದು ಮನಮುಟ್ಟುವಂಥದ್ದು..
ಹೆಚ್.ಎಸ್.ವೆಂಕಟೇಶಮೂರ್ತಿ ಬರೆದ ಬುದ್ಧ ಚರಣ ಕವನ ಸಂಕಲನದ ಕುರಿತು ಕೃಷ್ಣಪ್ರಕಾಶ್ ಉಳಿತ್ತಾಯ ಬರಹ

Read More

ಜನಮತ

ಕಾಲಗಳಲ್ಲಿ ನನಗೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್


Warning: count(): Parameter must be an array or an object that implements Countable in /home10/kendasam/public_html/wp-content/plugins/feed-them-social/feeds/twitter/class-fts-twitter-feed.php on line 845

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ನೋವ ತೋರದ ಗಾಯಗಳು: ಪ್ರೊ.ಕೃಷ್ಣಮೂರ್ತಿ ಬಿಳಿಗೆರೆ

ಕಂಟಲಗೆರೆ ಬಹುತೇಕ ಇದು ದುಡಿದು ದುಡಿದು ಬಡವಾಗಿಯೇ ಉಳಿದ ಕುಟುಂಬಗಳಿಂದ ತುಂಬಿದ ಊರಾಗಿದ್ದುದು ನನಗೆ ಗೊತ್ತು. ಇಂಥ ಒಂದು ಊರಿನ ಉರಿಯಿಂದ ಸಿಡಿದ ಬೀಜ ನೀನು. ಅಲ್ಲಿಂದ...

Read More

ಬರಹ ಭಂಡಾರ