Advertisement

Tag: ಗುರುಪ್ರಸಾದ ಕುರ್ತಕೋಟಿ

ವಿದೇಶಗಳಲ್ಲಿ ಸ್ವದೇಶಿ ಭಾವಸಂಚಾರ: ಗುರುಪ್ರಸಾದ ಕುರ್ತಕೋಟಿ ಸರಣಿ

ಒಮಾಹಾದ ಭಾರತೀಯರ ವಿಶೇಷತೆ ಕೂಡ ಅದೇ ಆಗಿದೆ. ಅಲ್ಲಿ ಎಷ್ಟೋ ಸಮಾರಂಭಗಳನ್ನು ಒಟ್ಟಾಗಿ ಮಾಡುತ್ತಾರೆ. ಒಂದೊಂದು ಹಬ್ಬದಲ್ಲಿ ಒಬ್ಬ ಭಾಷಿಕರ ಸಂಘ ನಿರ್ವಹಣೆಯ ಜವಾಬ್ದಾರಿ ಹೊತ್ತಿರುತ್ತದೆ. ಶಿವರಾತ್ರಿ ಬಂತೆಂದರೆ ಅಲ್ಲಿನ ಪ್ರತಿಯೊಂದು ಕೆಲಸಗಳನ್ನು ಕನ್ನಡ ಸಂಘದವರು ನಿಭಾಯಿಸುತ್ತಾರೆ. ಅವತ್ತಿನ ದಿವಸ ಎಷ್ಟೋ ಸಾವಿರ ಭಾರತೀಯರಿಗೆ ಇಡ್ಲಿ ಚಟ್ನಿ, ಸಾಂಬಾರ್, ಬೂಂದಿ ಉಂಡೆ ಹಾಗೆ ತರತರಹದ ಅಡಿಗೆ ಮಾಡಿ ಬಡಿಸುವ ಜವಾಬ್ದಾರಿ ಕನ್ನಡಿಗರದು.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಅಮೆರಿಕದಲ್ಲಿ ಕುರ್ತಕೋಟಿ” ಸರಣಿ

Read More

ಕಾರೂ… ಕಾರ್‌ ಬಾರೂ..: ಗುರುಪ್ರಸಾದ ಕುರ್ತಕೋಟಿ ಸರಣಿ

ಕಾರನ್ನ ಮನೆಗೆ ನಾನೇ ಓಡಿಸಿಕೊಂಡು ಬಂದೆ. ಜೊತೆಗೆ ಅಜ್ಜಂಪುರ ಸರ್ ಕೂಡ ಬಂದರು. ಅವರ ಧೈರ್ಯ ಮೆಚ್ಚಲೇಬೇಕು! ನನಗೆ ಅಮೆರಿಕೆಯಲ್ಲಿ ಮೊದಲೇ ಕಾರ್ ಓಡಿಸಿದ ಅನುಭವ ಇತ್ತು. ಹಿಂದೆ ಒಂದೆರಡು ಬಾರಿ ಕೆಲವು ತಿಂಗಳಿಗೆ ಅಂತ ಅಮೆರಿಕೆಯ ಯುಟಾ (Utah) ಗೆ ಹೋಗಿದ್ದಾಗ ಅಲ್ಲಿ ನನ್ನ ಮ್ಯಾನೇಜರ್ ನನಗೆ ಒತ್ತಾಯ ಮಾಡಿ ಕಾರ್ ಓಡಿಸಲು ರೂಡಿ ಮಾಡಿಸಿದ್ದು ಈಗ ಪ್ರಯೋಜನಕ್ಕೆ ಬಂದಿತ್ತು.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಅಮೆರಿಕದಲ್ಲಿ ಕುರ್ತಕೋಟಿ” ಸರಣಿಯ ಎಂಟನೆಯ ಬರಹ

Read More

ಒಮಾಹಾದಲ್ಲಿ ಟೊಮೆಟೋ ಸಾರು!: ಗುರುಪ್ರಸಾದ ಕುರ್ತಕೋಟಿ ಸರಣಿ

ನಮ್ಮವರಲ್ಲಿ ಹೆಚ್ಚಿನವರು ಅಲ್ಲಿನವರಿಗೆ ತುಂಬಾ ಹೆದರುತ್ತೇವೆ. ಅಮೆರಿಕನ್ನರು ತುಂಬಾ superior ಅಂತ ನಮ್ಮವರು ಭಾವಿಸಿಬಿಡುತ್ತಾರೆ. ಅಲ್ಲಿಗೆ ಹೋದಾಗಲೆ ಅದು ಸುಳ್ಳು ಅಂತ ಗೊತ್ತಾಗುತ್ತದೆ. ಅವರೂ ಕೂಡ ನಮ್ಮಂತೆಯೇ ಮನುಷ್ಯರೇ, ಅವರಿಗೂ ತಮ್ಮ ದೈನಂದಿನ ಆಗುಹೋಗುಗಳ ಬಗ್ಗೆ ಕಳವಳ ಇದೆ, ಅವರಿಗೂ ದುಡ್ಡಿನ ಚಿಂತೆ ಇದೆ, ತಾವು ಒಂದು ವೇಳೆ ಕೆಲಸ ಕಳೆದುಕೊಂಡರೆ ಹೇಗೆ ಎಂಬ ಭಯ ಇದೆ.. ಇತ್ಯಾದಿ..
ಗುರುಪ್ರಸಾದ ಕುರ್ತಕೋಟಿ ಬರೆಯುವ “ಅಮೆರಿಕದಲ್ಲಿ ಕುರ್ತಕೋಟಿ” ಸರಣಿಯ ಏಳನೆಯ ಬರಹ

Read More

ವಿದೇಶದಲ್ಲಿ ಸ್ವದೇಶೀ ಘಮಲು…: ಗುರುಪ್ರಸಾದ ಕುರ್ತಕೋಟಿ ಸರಣಿ

ಅಮೆರಿಕೆಯಲ್ಲಿ ಎಲ್ಲ ಕಡೆ ಇರುವಂತೆಯೇ ಅಲ್ಲೊಂದು ಕನ್ನಡ ಸಂಘ ಇದೆ. ತುಂಬಾ ವಿಶಿಷ್ಟವಾದ ಕನ್ನಡಿಗರ ಬಳಗ ಅದು. ಎಲ್ಲ ಕನ್ನಡಿಗರು ಸೇರಿ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅಲ್ಲಿ ಆಚರಿಸುತ್ತಾರೆ ಅಂತ ತಿಳಿಯಿತು. ಮುಂದೆ ಬರುವ ಒಂದು ಕಾರ್ಯಕ್ರಮದಲ್ಲಿ ಕೆಲವರು ಸೇರಿ ಒಂದು ಸಣ್ಣ ನಾಟಕ ಮಾಡುವ ಉತ್ಸಾಹದಲ್ಲಿದ್ದರು. ಅದೇ ವೇಳೆ ನಾನು ಬಂದಿದ್ದೆನಲ್ಲ.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಅಮೆರಿಕದಲ್ಲಿ ಕುರ್ತಕೋಟಿ” ಸರಣಿಯ ಆರನೆಯ ಬರಹ

Read More

ಅಡಕತ್ತರಿಯಲ್ಲಿ ನಿಂತು…: ಗುರುಪ್ರಸಾದ ಕುರ್ತಕೋಟಿ ಸರಣಿ

ಬಂದು ಆಗಲೇ ಮೂರು ದಿನಗಳಾಗಿತ್ತು. ನಾನು ತಾಳ್ಮೆ ಕಳೆದುಕೊಳ್ಳತೊಡಗಿದೆ. ಇನ್ನೂ ಎಲ್ಲಿ ಕೆಲಸಕ್ಕೆ ಹೋಗಬೇಕು ಅಂತ ನನ್ನ ದಾಸ್ ಬಾಸ್ ಯಾಕೆ ಹೇಳುತ್ತಿಲ್ಲ ಅಂತ ದಿಗಿಲು ಉಂಟಾಯಿತು. ಫೋನಾಯಿಸಿ ಕೇಳಿದೆ ಕೂಡ. ಇರಿ ಇವತ್ತು ಸಂಜೆ ನಿಮ್ಮ ಹೊಟೇಲ್ ಹತ್ತಿರ ಸಿಗುವೆ ಅಂದರು ದಾಸ್. ಸಂಜೆ ಸ್ವಲ್ಪ ತಡವಾಗಿಯೇ ಆದರೂ ಬಂದರು. ಚಳಿ ಈಗಾಗಲೇ ಶುರುವಾಗಿತ್ತು. ಹೀಗಾಗಿ ಅವರ ಕಾರ್ ಅನ್ನು ಶುರು ಇಟ್ಟುಕೊಂಡೆ ಅದರ ಒಳಗಡೆಯೇ ಮಾತಾಡಲು ಕೂತೆವು.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಅಮೆರಿಕದಲ್ಲಿ ಕುರ್ತಕೋಟಿ” ಸರಣಿ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ