Advertisement

Tag: ಡರ್ಬನ್ ಇದಿನಬ್ಬ

ನೇತ್ರಾವತಿಯಲ್ಲಿ ಹರಿದು ಹೋದ ನೀರೆಷ್ಟೋ…

ಏನೇನೋ ಚಿಂತಿಸುತ್ತ ಇದಿನಬ್ಬ ಕುಳಿತಿದ್ದಾನೆ; ಅಷ್ಟರಲ್ಲೇ ದೂರದಲ್ಲಿ ಒಂದು ಸಣ್ಣ ತಂಡ ನಡೆದು ಬರುತ್ತಿದೆ. ಇದಿನಬ್ಬನಿಗೆ ಮತ್ತೆ ಬದುಕುವ ಆಸೆ ಚಿಗುರಿತು, ಅಪರಿಚಿತರಾದರೇನು? ಮನುಷ್ಯರನ್ನು ಕಂಡೆನಲ್ಲಾ ಅನ್ನುವ ಖುಷಿ. ಹತ್ತಿರವಾದಂತೆ ಮುಖ ಚಹರೆ ಸ್ಪಷ್ಟವಾಗತೊಡಗಿತು. ಹೌದು, ಯೂಸುಫ್ ಮತ್ತು ಇತರ ಸಹ ಯಾತ್ರಿಕರು. ದೂರದಲ್ಲಿ ಬಂದವರಿಗೂ ಪರಿಚಯ ಸಿಕ್ಕಿರಬೇಕು. ಎಲ್ಲರೂ ಇದಿನಬ್ಬರ ಕಡೆಗೆ ಓಡಿ ಬಂದರು.  ಉಳಿದವರು ಎಲ್ಲಿ ಹೋದರೋ ಗೊತ್ತಾಗಲಿಲ್ಲ.”

Read More

ಮನೆ ತಲುಪುವ ಕನಸುಗಳ ಕಿತ್ತುಕೊಂಡ ಬಿರುಗಾಳಿ

ಡರ್ಬನ್ ನಿಂದ ಹೊರಟ ಆ ಹಡಗು, ನೋಡ ನೋಡುತ್ತಿದ್ದಂತೆ ಲಟ್ಟಣಿಗೆ ಮುರಿದು ಹಾಕುವಂತೆ ಅಷ್ಟು ದೊಡ್ಡ ಹಡಗು ಇಬ್ಭಾಗವಾಯಿತು. ಬೃಹತ್ ಗಾತ್ರದ ಅಲೆಯೊಂದು ಎದ್ದು ನೀರಿಗೆ ಧುಮುಕಿದ ಹಲವರನ್ನೂ ಎತ್ತಿ ದೂರ ದೂರಕ್ಕೆ ಎಸೆಯಿತು. ಬಹುಶಃ ದೂರವೆಂದರೆ ಮುಳುಗುತ್ತಿರುವ ಹಡಗಿನ ದೀಪ ಮಂಜಾಗಿ ಕಾಣಿಸುವಷ್ಟು. ದೂರದಲ್ಲಿ ಹಡಗಿನ ದೀಪ ಗಿರ ಗಿರನೆ ಸುತ್ತುವುದು ನೋಡಿದಾಗ ಇದಿನಬ್ಬನಿಗೆ ಪರಿಸ್ಥಿತಿಯ ಅರಿವಾಯಿತು. ಹಿಂದಿರುಗಿ ನೋಡಿದರೆ ಅಷ್ಟು ದೊಡ್ಡ ಹಡಗನ್ನು ಹೊಟ್ಟೆ ಬಾಕ ಸಮುದ್ರ ತಿಂದು ಮುಗಿಸಿದೆ. ಕನಸುಗಳು ನುಚ್ಚು ನೂರಾಗಿವೆ. -ಮುನವ್ವರ್ ಜೋಗಿಬೆಟ್ಟು ಬರೆಯುವ ಡರ್ಬನ್ ಇದಿನಬ್ಬ ಕಿರುಕಾದಂಬರಿಯ ಹನ್ನೊಂದನೇ ಕಂತು

Read More

ಜನಮತ

ಸಾಹಿತ್ಯ ಪ್ರಕಾರಗಳಲ್ಲಿ ನನಗೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ನೋವ ತೋರದ ಗಾಯಗಳು: ಪ್ರೊ.ಕೃಷ್ಣಮೂರ್ತಿ ಬಿಳಿಗೆರೆ

ಕಂಟಲಗೆರೆ ಬಹುತೇಕ ಇದು ದುಡಿದು ದುಡಿದು ಬಡವಾಗಿಯೇ ಉಳಿದ ಕುಟುಂಬಗಳಿಂದ ತುಂಬಿದ ಊರಾಗಿದ್ದುದು ನನಗೆ ಗೊತ್ತು. ಇಂಥ ಒಂದು ಊರಿನ ಉರಿಯಿಂದ ಸಿಡಿದ ಬೀಜ ನೀನು. ಅಲ್ಲಿಂದ...

Read More

ಬರಹ ಭಂಡಾರ