Advertisement

Tag: ಡಾ. ಅರುಣ್ ಜೋಳದ ಕೂಡ್ಲಿಗಿ

ಗಂಟಿಚೋರ ಸಮುದಾಯದ ತುಡುಗು ನುಡಿ

ಇಂದು ಬುಡಕಟ್ಟುಗಳ ಭಾಷೆಯ ಬಿಕ್ಕಟ್ಟೆಂದರೆ, ಆಯಾ ಭಾಗದ ಬಹುಸಂಖ್ಯಾತರ ಭಾಷೆಯನ್ನು ಬುಡಕಟ್ಟುಗಳು ಅನಿವಾರ್ಯವಾಗಿ ಬಳಸಬೇಕಾಗಿದೆ. ಹಾಗಾಗಿ ತಮ್ಮ ವೃತ್ತಿ ಬದುಕಿಗೆ ಅಂಟಿಕೊಂಡಿದ್ದ ಭಾಷೆಗಳನ್ನು ಬುಡಕಟ್ಟುಗಳ ಹೊಸ ತಲೆಮಾರು ಬಳಸುತ್ತಿಲ್ಲ. ಬಳಸುವ ಅಗತ್ಯವೂ ಕಾಣುತ್ತಿಲ್ಲ. ಆದರೆ ಎಷ್ಟೋ ಬಾರಿ ಈ ಬುಡಕಟ್ಟು ಭಾಷೆ ನುಡಿಗಟ್ಟುಗಳು ಆಯಾ ಸಮುದಾಯದ ಚರಿತ್ರೆಯನ್ನೂ ಹೇಳುತ್ತಿರುತ್ತದೆ. ಹೀಗೆ ಬುಡಕಟ್ಟುಗಳ ಭಾಷೆಯೊಂದು ನಶಿಸಿದರೆ, ಅದರ ಜತೆ ಆ ಸಮುದಾಯದ ಚರಿತ್ರೆಯೂ ನಶಿಸಿದಂತೆ. ಈ ಬಗ್ಗೆ ನೋಮ್ ಚೋಮಸ್ಕಿಯನ್ನು ಒಳಗೊಂಡಂತೆ ಜಗತ್ತಿನ ಭಾಷಾತಜ್ಞರು ಎರಡು ದಶಕಗಳಿಂದ ಇಂತಹ ಆತಂಕ ವ್ಯಕ್ತಪಡಿಸುತ್ತಾ ಬಂದಿದ್ದಾರೆ.
ಡಾ.ಅರುಣ್ ಜೋಳದ ಕೂಡ್ಲಿಗಿ ಬರೆಯುವ ‘ಗಂಟಿಚೋರರ ಕಥನಗಳು’ ಸರಣಿಯ ಒಂಭತ್ತನೇ ಕಂತು.

Read More

ಅರುಣ್ ಜೋಳದಕೂಡ್ಲಿಗಿ ಬರೆಯುವ ಹೊಸ ಸರಣಿ ‘ಗಂಟಿಚೋರರ ಕಥನಗಳು’

ಭಾರತದ ಕೃಷಿ ಮತ್ತು ವ್ಯವಸಾಯದ ಜತೆ ಬೆಸೆದುಕೊಂಡಿದ್ದ ಕುಶಲಕರ್ಮಿಗಳನ್ನೂ, ಅರಣ್ಯವಾಸಿ, ಅಲೆಮಾರಿ ಮತ್ತು ಆದಿವಾಸಿ ಸಮುದಾಯಗಳನ್ನು ನಿಯಂತ್ರಿಸಲು ಬ್ರಿಟಿಷ್ ಆಡಳಿತ ರೂಪಿಸಿದ ಕಾಯ್ದೆ ‘ಕ್ರಿಮಿನಲ್ ಟ್ರೈಬ್ಸ್ ಆಕ್ಟ್’. ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕ ಬಳಿಕವೂ ಇದು ಮುಂದುವರೆಯಿತು. ಇದರಿಂದಾಗಿ ಅಲೆಮಾರಿ ಸಮುದಾಯಕ್ಕೆ ಸೇರಿದ ಗಂಟಿಚೋರರು ಹಾಗೂ ಅಂತಹುದೇ ಇತರ ಸಮುದಾಯದ ಜನರು ಪಡಿಪಾಟಲು ಅನುಭವಿಸಬೇಕಾಯಿತು.

Read More
  • 1
  • 2

ಜನಮತ

ಹೊಸ ವರ್ಷದ ನನ್ನ ಆಸೆ

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಮಹಿಳಾ ಸಬಲೀಕರಣ ಪ್ರತಿಬಿಂಬಿಸುವ ಕೃತಿ: ಸುನಂದಾ ಕಡಮೆ ಬರಹ

ಇಲ್ಲಿಯ ವಿಷಯಗಳು ಸರ್ವಕಾಲಿಕವಾದದ್ದು. ಇಂದಿನ ಸಾಮಾಜಿಕ ಜಾಗೃತಿಯ ಪರಿಣಾಮವಾಗಿ ಸ್ತ್ರೀವಾದೀ ಚಳುವಳಿಗಳು ಹುಟ್ಟಿಕೊಂಡು, ಅದರಿಂದ ಪ್ರೇರೇಪಿತಗೊಂಡ ಸರಕಾರಗಳೂ ಮಹಿಳಾ ಶಿಕ್ಷಣ ಹಾಗೂ ಸುರಕ್ಷತೆಗೆ ಗಮನ ಕೇಂದ್ರೀಕರಿಸುತ್ತ ಬಂತು,…

Read More

ಬರಹ ಭಂಡಾರ