Advertisement

Tag: ಡಾ. ಗಜಾನನ ಶರ್ಮ

ನಿಷೇಧಿತ ಗಿರಿ ನೆತ್ತಿಯಲ್ಲಿ

ಹೀಗೆ ಕಡುಹಿಂಸೆಯಲ್ಲೇ ಹದಿನೈದು ದಿನ ಕಳೆದ ಮೇಲೆ ಕೊನೆಗೊಂದು ದಿನ ಸ್ವತಃ ಮಾಂಟ್ಗೊಮರಿ ಸಾಹೇಬರು, `ಕಾರಕೋರಂ ಶ್ರೇಣಿಯ ಎರಡು ಶಿಖರಗಳ ಅನ್ವೇಷಣೆ ದೊಡ್ಡ ಸಾಧನೆ. ನಂಗಾ ಪರ್ವತದ ವಿವರಗಳನ್ನು ಕಲೆ ಹಾಕಿದ್ದೂ ಸಾರ್ಥಕವಾಯಿತು. ಕಾರಕೋರಂ ಶ್ರೇಣಿಯ ದ್ವಿತೀಯ ಶಿಖರ, ಪೀಕ್ ಹದಿನೈದನ್ನೂ ಮೀರಿಸುವಷ್ಟು ಎತ್ತರ ಇರುವಂತಿದೆ’ ಎಂದು ಹೆಮ್ಮೆಯಿಂದ ಹೇಳಿದ್ದರು. ಉಳಿದವರೂ ತಲೆಯಾಡಿಸಿ ಸಮ್ಮತಿಸಿದ್ದರು. ಅವರ ಸಂಭಾಷಣೆ ಕೇಳಿ, `ಕಾರಕೋರಂ ಕಾಶ್ಮೀರದ ಉತ್ತರದಲ್ಲಿರುವ ಪರ್ವತಶ್ರೇಣಿ ಎಂಬುದು ಯಾರಿಗೆ ಗೊತ್ತಿಲ್ಲ. ಅದರಲ್ಲಿರುವ ಎರಡು ಎತ್ತರದ ಶಿಖರಗಳನ್ನು ಇವರೇ ಶೋಧಿಸಿದರಂತೆ!
ಡಾ. ಗಜಾನನ ಶರ್ಮ ಹೊಸ ಕಾದಂಬರಿ “ಪ್ರಮೇಯ”ದ ಕೆಲವು ಪುಟಗಳು ನಿಮ್ಮ ಓದಿಗೆ

Read More

‘ಚೆನ್ನಭೈರಾದೇವಿ’ಯೆಂಬ ಧೀರೋದಾತ್ತ ಕಥಾನಕ

“ಒಂದು ಕತೆಗೆ ಚರಿತ್ರೆಯ ಹಿನ್ನಲೆಯಿದ್ದಾಗ ನೆಲದ ಮಹಿಮೆಯಿದ್ದಾಗ ಹೀಗೆ ಅದು ಮನಸ್ಸನ್ನು ತಟ್ಟುತ್ತದೆ ಎಂಬುದು ಮೇಲ್ನೋಟಕ್ಕೆ ಅನ್ನಿಸಿದರೂ ಬರಹಗಾರ ತನ್ನ ಸರಳ ಸಭ್ಯ ಹಾಗೂ ಆಕರ್ಷಕ ಶೈಲಿಯಿಂದ ಓದುಗರ ಹೃದಯಕ್ಕೆ ಇಳಿಯುವಂತೆ ಮಾಡುತ್ತಾನೆ ಅನ್ನುವುದು ನನಗಂತೂ ನಿಜ. ಹಾಗಿಲ್ಲದಿದ್ದರೆ ಚರಿತ್ರೆಯ ಪುಸ್ತಕಗಳೆಲ್ಲವೂ ಹೀಗೇ ಪ್ರಿಯವೆನಿಸಬೇಕಿತ್ತು. ಆದರೆ ಮತ್ತೆ ಮತ್ತೆ ಚರಿತ್ರೆಯನ್ನು ಎಲ್ಲರೂ ಕತೆಯ ರೂಪದಲ್ಲಿ ಹೇಳಲು ಸಮರ್ಥರಲ್ಲ ಅನ್ನಿಸುವುದು ಅತ್ಯಪರೂಪವಾಗಿ ಬರುವ ಇಂತಹ ಪುಸ್ತಕಗಳಿಂದ.”
ಡಾ. ಗಜಾನನ ಶರ್ಮ ಬರೆದ ಚೆನ್ನಭೈರಾದೇವಿ ಕಾದಂಬರಿ ಕುರಿತು ಪ್ರಿಯಾ ಭಟ್‌ ಕಲ್ಲಬ್ಬೆ ವಿಶ್ಲೇಷಣೆ

Read More

ಡಾ. ಗಜಾನನ ಶರ್ಮ ಬರೆದ ‘ಚೆನ್ನಭೈರಾದೇವಿʼ ಕಾದಂಬರಿಗೆ ಜೋಗಿ ಬರೆದ ಮಾತುಗಳು

“ಇದು ಕೇವಲ ಚೆನ್ನಭೈರಾದೇವಿಯ ಕಥೆಯಷ್ಟೇ ಅಲ್ಲ, ನೂರು ವರುಷಗಳ ಶರಾವತಿ ದಂಡೆಯ ಚರಿತ್ರೆ. ಕರಾವಳಿ-ಪಶ್ಚಿಮ ಮಲೆನಾಡಿನ ವೈವಿಧ್ಯಮಯ ಜೀವನ ಶೈಲಿಯ ಕಷ್ಟಕತೆ, ಜೈನಧರ್ಮೀಯರ ಸಾಹಸ ತ್ಯಾಗದ ಚಿತ್ರ, ಬಿಜಾಪುರದ ಸುಲ್ತಾನರು ಹಾಗೂ ವಿಜಯನಗರದ ಅರಸರೊಂದಿಗಿನ ಸಂಬಂಧ ಕಡಿದುಕೊಳ್ಳದೇ ಒತ್ತೊತ್ತಿ ಬಂದ ಪೋರ್ಚುಗೀಸರಿಂದ ಒಂದಿಡೀ ತಲೆಮಾರನ್ನು ಕಾಪಾಡಿದ ರಾಣಿಯ ಸಾಹಸ, ಪ್ರೇಮ, ತ್ಯಾಗ ಮತ್ತು ಧೀಮಂತ ವ್ಯಕ್ತಿತ್ವದ ಸಮಗ್ರ ಚಿತ್ರ.”
ಡಾ. ಗಜಾನನ ಶರ್ಮ ಬರೆದ ‘ಚೆನ್ನಭೈರಾದೇವಿʼ ಕಾದಂಬರಿಗೆ ಜೋಗಿ ಬರೆದ ಮಾತುಗಳು

Read More

ಜನಮತ

ಸಾಹಿತ್ಯ ಪ್ರಕಾರಗಳಲ್ಲಿ ನನಗೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ನೋವ ತೋರದ ಗಾಯಗಳು: ಪ್ರೊ.ಕೃಷ್ಣಮೂರ್ತಿ ಬಿಳಿಗೆರೆ

ಕಂಟಲಗೆರೆ ಬಹುತೇಕ ಇದು ದುಡಿದು ದುಡಿದು ಬಡವಾಗಿಯೇ ಉಳಿದ ಕುಟುಂಬಗಳಿಂದ ತುಂಬಿದ ಊರಾಗಿದ್ದುದು ನನಗೆ ಗೊತ್ತು. ಇಂಥ ಒಂದು ಊರಿನ ಉರಿಯಿಂದ ಸಿಡಿದ ಬೀಜ ನೀನು. ಅಲ್ಲಿಂದ...

Read More

ಬರಹ ಭಂಡಾರ