Advertisement

Tag: ಡಾ. ಲಕ್ಷ್ಮಣ ವಿ. ಎ

ಕಡಲಿಗೆ ಬಂತು ಶ್ರಾವಣಾ ಕುಣಿದ್ಹಾಂಗ ರಾವಣಾ!: ಡಾ.ಲಕ್ಷ್ಮಣ ವಿ.ಎ. ಅಂಕಣ

“ಇದೆಲ್ಲ ಇವತ್ತು ಯಾಕೆ ನೆನಪಾಯಿತೆಂದರೆ ಹೀಗೆ ಕಲಿತು ಬೆರೆತು ಆಟವಾಡಿದ ನಮ್ಮ ಬಯಲು ಸೀಮೆಯ ಶಾಲೆಗಳೆಲ್ಲ ಇಂದು ಸ್ವಾತಂತ್ರ್ಯ ದಿನ ಬರುವ ಹೊತ್ತಿಗೆ ಸರಿಯಾಗಿ ನೆರೆ ನೀರು ತುಂಬಿ, ಮುಳುಗಿ, ಶಾಲೆಯ ಮುಂದಿನ ಧ್ವಜದ ಕಂಬವೂ ಮುಳುಗಿ, ಕಡಲಿಗೆ ಬಂದ ಶ್ರಾವಣ ಶಾಲೆಯ ಅಂಗಳಕ್ಕೂ ಬಂದು ರಾವಣನಂತೆ ಕುಣಿದಿದ್ದಾನೆ. ಪುಟ್ಟ ತನ್ನ ಪಾಟಿ, ಪೆನ್ಸಿಲು, ತನ್ನ ಪ್ರೀತಿಯ ಹಸು ಕರು ಅಂಗಳಕ್ಕೇ ಬಿಟ್ಟು..”

Read More

ಮರ ಹತ್ತುವ ಮೀನು ಮತ್ತು ನಮ್ಮ ಶಿಕ್ಷಣ ವ್ಯವಸ್ಥೆ: ಡಾ. ಲಕ್ಷ್ಮಣ ವಿ.ಎ. ಅಂಕಣ

“ಮಾನವನ ವಿಕಾಸವನ್ನು ಸೂಕ್ಷ್ಮವಾಗಿ ಅವಲೋಕಿಸಿದಾಗ ಪರಿಸರ ಪ್ರತಿಯೊಂದು ತಲೆಮಾರಿಗೂ ಒಂದೊಂದು ಹೊಸ ಪ್ರಶ್ನೆಪತ್ರಿಕೆಯಂತಹ ಸವಾಲೆಸುವುದು ನಮ್ಮ ಗಮನಕ್ಕೆ ಬರುತ್ತದೆ. ನಮ್ಮ ಮುಂದಿರುವ ಈ ಹೊಸ ಪೀಳಿಗೆಗೂ ಪೂರ್ಣ ಪ್ರಮಾಣದಲ್ಲಿ ಉಲ್ಬಣಗೊಂಡ ಕಾಯಿಲೆಯಂತಹ ಜಾಗತೀಕರಣ, ಖಾಸಗೀಕರಣ ಮತ್ತು ವ್ಯಾಪಾರೀಕರಣದ..”

Read More

ಮೇಘಂತೀ ಎಂಬ ಶಾಪಗ್ರಸ್ಥ ದೇವತೆ: ಡಾ. ಲಕ್ಷ್ಮಣ ವಿ. ಎ ಬರಹ

“ಆಗಾಗ ಅವಳು ಬರುತ್ತಾಳೆ ನನ್ನ ಕನಸಿನಲ್ಲಿ. ಬಂದು ಔಷಧಿ ಕೇಳುತ್ತಾಳೆ. ಹೀಗೆ ನನ್ನ ಬಳಿ ಕುಳಿತು ಲೋಕಾಭಿರಾಮವಾಗಿ ಹರಟುತ್ತ ಬೆಚ್ಚಿ ಬಿದ್ದವರಂತೆ ತಕ್ಷಣ ರಸ್ತೆಗಿಳಿದು ಓಡುತ್ತ ಅವರ ಹಿಂದೆ ಪೋಲಿಸರು, ಪುಡಿರೌಡಿಗಳು, ಈಗಷ್ಟೇ ಮೀಸೆ ಚಿಗುರಿರುವ ಪಡಪೋಶಿಗಳು, ಲಾರಿ ಡ್ರೈವರುಗಳು… ಅವಳು ಓಡುತ್ತಲೇ ಇದ್ದಾಳೆ, ಏಳುತ್ತಾ ಬೀಳುತ್ತಾ, ಅವಳ ಹಿಂದೊಂದು ಕ್ಷುದ್ರ ಲೋಕ ಬೆನ್ನಟ್ಟಿದೆ, ಅವಳನ್ನು ಹುರಿದು ತಿನ್ನಲು.”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ