Advertisement

Tag: ಡಾ.ವಿನತೆ ಶರ್ಮ

ಮಿಶ್ರಭಾವಗಳ ಮೂರ್ತರೂಪ ‘ಆಸ್ಟ್ರೇಲಿಯಾ ಡೇʼ : ವಿನತೆ ಶರ್ಮ ಅಂಕಣ

ಮೂಲನಿವಾಸಿ ಜನಸಮುದಾಯಗಳ ಬೆಂಬಿಡದ ಪ್ರಯತ್ನಗಳಿಂದ ಅವರ ಸಂಸ್ಕೃತಿಗಳು, ಭಾಷೆಗಳ ಬಗ್ಗೆ ಗೌರವ ಹೆಚ್ಚುತ್ತಿದೆ. ಇದರ ಜೊತೆಗೆ ಆಸ್ಟ್ರೇಲಿಯಾದಲ್ಲಿ ಬೆಳೆಯುತ್ತಿರುವ ಬಹುಸಂಸ್ಕೃತಿಗಳ ಪ್ರಭಾವ, ವಲಸಿಗರ ಸಂಖ್ಯೆ ಜನರ ಮನೋಭಾವನೆಯನ್ನು ಬದಲಿಸುತ್ತಿದೆಯೇನೋ. ಇವರುಗಳ ಬಹುಸಂಸ್ಕೃತಿ ಆಚಾರ-ವಿಚಾರಗಳ, ಆಹಾರಪದ್ಧತಿಗಳ ವೈವಿಧ್ಯತೆಗಳಿಂದ, ಸಾಮ್ಯತೆಗಳಿಂದ ಪರಸ್ಪರರನ್ನು ಒಪ್ಪಿಕೊಳ್ಳುವ ಸಾಧ್ಯತೆಗಳು ವಿಸ್ತರಿಸುತ್ತಿವೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಕಾಲಕ್ಕೆ ಶರಣು ಎನ್ನೋಣ: ವಿನತೆ ಶರ್ಮ ಅಂಕಣ

ವಾರಾಂತ್ಯಗಳಲ್ಲಿ ದೇಶದ ರಾಜಧಾನಿ ನಗರಗಳಲ್ಲಿ ನಡೆಸುವ ಸಾರ್ವಜನಿಕ ಪ್ರದರ್ಶನಗಳು, ಬಹುಸಂಸ್ಕೃತಿಗಳವರ ಕಾರ್ಯಕ್ರಮಗಳು ಹೆಚ್ಚಾಗಿವೆ. ೨೦೨೩ ರ ಕೊನೆಯಲ್ಲಿ ನಾವು ಮೂರು, ನಾಲ್ಕು ಬಾರಿ ಇಸ್ರೇಲ್, ಪ್ಯಾಲೆಸ್ಟೈನ್-ಗಾಝಾ, ಯೂಕ್ರೇನ್ ಮೂಲಗಳ ಜನರು ನಡೆಸುತ್ತಿದ್ದ ಪ್ರದರ್ಶನಗಳ ಪರಿಣಾಮಕ್ಕೆ ಸಿಲುಕಿದ್ದೆವು. ಅದೇನೂ ದೊಡ್ಡ ವಿಷಯವಲ್ಲ ಬಿಡಿ. ಪ್ರದರ್ಶನದಲ್ಲಿ ಭಾಗವಹಿಸಿದ್ದ ಪ್ರತಿರೋಧಿಗಳು ಘೋಷಣೆಗಳನ್ನು ಕೂಗುತ್ತಾ ರಸ್ತೆಗಿಳಿದಾಗ ಪೊಲೀಸರು ರಸ್ತೆ ಬಂದ್ ಮಾಡಿದರು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಬೇಸಿಗೆ ರಜೆಯೆಂದರೆ …: ವಿನತೆ ಶರ್ಮ ಅಂಕಣ

ಆಸ್ಟ್ರೇಲಿಯಾದ ಬೇಸಿಗೆಯ ಕಡುಬಿಸಿಯನ್ನು ತಪ್ಪಿಸಿಕೊಳ್ಳಲು ಕೆಲವರು ತಂಪು ಪ್ರದೇಶಗಳನ್ನು ಆಯ್ದುಕೊಳ್ಳುತ್ತಾರೆ. ಆದರೆ ಮುಂಚಿತವಾಗಿಯೇ ಬೇಸಿಗೆಯ ರಜಾದಿನಗಳನ್ನು ಗಮನದಲ್ಲಿಟ್ಟುಕೊಂಡೇ ಅನೇಕ ಆಸ್ಟ್ರೇಲಿಯನ್ ಸಂಸ್ಥೆಗಳು, ಸರಕಾರದ ಪ್ರವಾಸೀ ಇಲಾಖೆಗಳು ದೇಶದ ಉದ್ದಗಲಕ್ಕೂ ಹಾಸಿ ಹರಡಿರುವ ನೂರಾರು ಪ್ರವಾಸಸ್ಥಳಗಳ ಬಗ್ಗೆ ಆಕರ್ಷಕ ಜಾಹಿರಾತುಗಳನ್ನು ಕೊಡುತ್ತಾ, ಹಲವಾರು ತರಹದ ರಿಯಾಯ್ತಿಗಳು, ಸೌಲಭ್ಯಗಳ ಆಮಿಷವೊಡ್ಡುತ್ತಾರೆ. ಇವು ಮಧ್ಯಮ ವರಮಾನದ ಕುಟುಂಬಗಳನ್ನು ಕೈಬೀಸಿ ಕರೆಯುತ್ತವೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಡೌನ್ ಅಂಡರ್ ಕ್ರಿಸ್ಮಸ್ ಕಲಾಪಗಳು: ವಿನತೆ ಶರ್ಮ ಅಂಕಣ

ಪ್ರತಿವರ್ಷ ಅಕ್ಟೋಬರ್ ಕಡೆಗೆ ಅಥವಾ ನವೆಂಬರ್ ಶುರುವಿನಲ್ಲಿ ಆಯಾ ಸ್ಥಳೀಯ ನಗರಪಾಲಿಕೆಗಳು ಸಾರ್ವಜನಿಕ ಉದ್ಯಾನವನಗಳಲ್ಲಿರುವ ನೀರಿನ ಕಾರಂಜಿಗಳು, ಮರಗಳು, ಕಮಾನುಗಳು, ಸೇತುವೆಗಳು, ರಸ್ತೆಗಳ ಕಮಾನುಗಳು ಇತ್ಯಾದಿಗಳಿಗೆ ಈ ರೀತಿ ಅಲಂಕಾರಗಳನ್ನು ತೊಡಿಸುತ್ತಾರೆ. ಹೊಸವರ್ಷದ ಆರಂಭದಲ್ಲಿ ತೆಗೆದು ಪುನಃ ಪೆಟ್ಟಿಗೆಗೆ ಸೇರಿಸಿ ಭದ್ರಪಡಿಸುತ್ತಾರೆ. ಕತ್ತಲಾಗುತ್ತಿರುವಂತೆ ಈ ಚಿತ್ತಾಕರ್ಷಕ ಅಲಂಕಾರಗಳನ್ನು ನೋಡಲು ಜನರು ಹೊರಡುತ್ತಾರೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಭೂಮಿಯ ಆರೋಗ್ಯ ನಮ್ಮ ಆರೋಗ್ಯವೆಂದ ಮಕ್ಕಳು : ಡಾ. ವಿನತೆ ಶರ್ಮ ಅಂಕಣ

ಈ ಪತ್ರವನ್ನು ಬರೆಯುತ್ತಿರುವಾಗ ಬಂದ ಸುದ್ದಿ ಪ್ರಕಾರ ಗೋಲ್ಡ್ ಕೋಸ್ಟ್ ಪ್ರದೇಶದಲ್ಲಿ ಕೋಲ್ಮಿಂಚಿನ ಭಾರಿ ಮಳೆ ಬಿದ್ದು ಮುಷ್ಟಿಗಾತ್ರದ ಆಲಿಕಲ್ಲು ಸುರಿದಿದೆ. ಭಾರಿಮಳೆ ಸೂಚನೆ ಸಿಕ್ಕಿದ ಕೂಡಲೇ ಹವಾಮಾನ ಸಿಬ್ಬಂದಿ ಅದನ್ನು ಸಾರ್ವಜನಿಕರಿಗೆ ತಿಳಿಸಿದರೂ ಅನೇಕರು ಮಳೆಗೆ ಸಿಲುಕಿ ಪರಿಸ್ಥಿತಿ ಏರುಪೇರಾಗಿದೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ