Advertisement

Tag: ದಾಮೋದರ ಮಾವಜೋ

ನಮ್ಮದೇ ಮನೆಯ ಕಥನವೆಂಬಂತೆ ಕಾಡುವ ಕಾದಂಬರಿ

‘ಜೀವಕೊಡಲೇ ಚಹಾ ಕುಡಿಯಲೇ..’ ಎಂಬ ಕಾದಂಬರಿಯು ಮೇಲ್ನೋಟಕ್ಕೆ  ತ್ರಿಕೋನ ಪ್ರೇಮ ಕತೆ  ಅನಿಸಿದರೂ ಇಲ್ಲಿ ಹಲವು ಆಯಾಮಗಳಿವೆ. ಕೊನೆಯವರೆಗೂ, ತನ್ನದೂ ಪ್ರೀತಿಯೇ ಎಂದು ಅರಿಯರಲಾರದೇ ತಲ್ಲಣಗೊಳ್ಳುವ ಹುಡುಗನ ಪಾಡು ಇಲ್ಲಿದೆ.  ಗಾಲಿಬ್ ಕವಿತೆ ಮೂಲಕ ತನ್ನದೇ ಭಾವ ಬೆರೆಸಿ ಶಾಯರಿ ರಚಿಸಿ ಪ್ರೀತಿ ವ್ಯಕ್ತಪಡಿಸುವ ಫಾತಿಮಾ, ಸಲಿಂಗಕಾಮ ಆಯ್ಕೆ ಮಾಡಿಕೊಳ್ಳುವ ದಿಟ್ಟೆ ಚಿತ್ರಾ, ಕೊನೆಗೂ ದಕ್ಕಿದ ಪ್ರೀತಿಯ ಸಾಕ್ಷಾತ್ಕಾರದ ಸನ್ನಿವೇಶಗಳಿವೆ. ಈ ಹಂತದಲ್ಲಿ ಕಾದಂಬರಿಯು  ವಿಭಿನ್ನ ತಿರುವು ಪಡೆದುಕೊಳ್ಳುವುದು.  ಆ ತಿರುವೇನು ಎಂಬುದನ್ನು ಓದುಗರೇ ಕಂಡುಕೊಳ್ಳಬೇಕು. ಕೊಂಕಣಿಯಿಂದ ಕನ್ನಡಕ್ಕೆ ಅನುವಾದಗೊಂಡ ಕಾದಂಬರಿಯ ಕುರಿತು ತಮ್ಮ ಅನಿಸಿಕೆ ಬರೆದಿದ್ದಾರೆ ಜ್ಯೋತಿ ಭಟ್. 

Read More

“ಜೀವ ಕೊಡಲೇ? ಚಹ ಕುಡಿಯಲೇ?” ಕಾದಂಬರಿಯ ಒಂದು ಅಧ್ಯಾಯ

ಒಂದು ನಂಬರಿನ ಸೋಮಾರಿ. ಇವಳು ಸ್ವಲ್ಪ ಕೈಕಾಲುಗಳನ್ನ ಅಲುಗಾಡಿಸಿಕೊಂಡಿರಲಿ ಎಂದು ಡ್ಯಾಡಿ ಕೆಲಸದವರನ್ನು ಇಟ್ಟುಕೊಂಡಿರಲಿಲ್ಲ. ಆದರೆ ಮಾಡಿಟ್ಟದ್ದನ್ನುಣ್ಣುವ ಇವಳ ಗೀಳು ಬಿಡದು. ಅನ್ನ ಮತ್ತು ಮೀನುಸಾರು ಹೇಗೇಗೋ ಮಾಡಿಟ್ಟಿರುತ್ತಾಳೆ. ಅಡುಗೆಮನೆಯಲ್ಲಿ ಕೆಲಸ ಮಾಡುವಾಗಲೂ ಲಕ್ಷ್ಯ ಹೊರಗಿನ ಟೀವಿಯ ಮೇಲೆಯೇ. ಅಮ್ಮನ ಅಡುಗೆಗೆ ಅಸಹ್ಯಪಟ್ಟ ಡ್ಯಾಡಿ ದಿನವೂ ಹೊರಗೇ ಊಟ ಮಾಡುತ್ತಿರಬೇಕೆನ್ನುವ ಸಂದೇಹ ನನಗೆ.
ಇತ್ತೀಚೆಗಷ್ಟೇ ಜ್ಞಾನಪೀಠ ಪ್ರಶಸ್ತಿ ಪಡೆದ ಕೊಂಕಣಿ ಸಾಹಿತಿ ದಾಮೋದರ ಮಾವಜೋ ಅವರ “ಜೀವ ಕೊಡಲೇ? ಚಹ ಕುಡಿಯಲೇ” ಕಾದಂಬರಿಯನ್ನು ಕಿಶೂ ಬಾರ್ಕೂರು ಕನ್ನಡಕ್ಕೆ ತಂದಿದ್ದು ಅದರ ಒಂದು ಭಾಗ ನಿಮ್ಮ ಓದಿಗೆ

Read More

ಜನಮತ

ಸಾಹಿತ್ಯ ಪ್ರಕಾರಗಳಲ್ಲಿ ನನಗೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ನೋವ ತೋರದ ಗಾಯಗಳು: ಪ್ರೊ.ಕೃಷ್ಣಮೂರ್ತಿ ಬಿಳಿಗೆರೆ

ಕಂಟಲಗೆರೆ ಬಹುತೇಕ ಇದು ದುಡಿದು ದುಡಿದು ಬಡವಾಗಿಯೇ ಉಳಿದ ಕುಟುಂಬಗಳಿಂದ ತುಂಬಿದ ಊರಾಗಿದ್ದುದು ನನಗೆ ಗೊತ್ತು. ಇಂಥ ಒಂದು ಊರಿನ ಉರಿಯಿಂದ ಸಿಡಿದ ಬೀಜ ನೀನು. ಅಲ್ಲಿಂದ...

Read More

ಬರಹ ಭಂಡಾರ