Advertisement

Tag: ಬಿ.ಕೆ. ಸುಮತಿ

ಭಾವಗೀತೆಗಳ ಭಾವಗುಚ್ಛ….

ರಾಜಕೀಯ ಭಾಷಣಗಳ ಮುನ್ನ ಜನರನ್ನು ಮೈದಾನಗಳಿಗೆ ಕರೆತರುತ್ತಿದ್ದುದೇ ಈ ಜೋರಾಗಿ ಕೇಳಿಸುತ್ತಿದ್ದ ಹಾಡುಗಳು. ಎಲ್ಲೆಲ್ಲೂ ಈ ಹಾಡುಗಳು ಮೊಳಗುತ್ತಿದ್ದವು. ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರು ಎಲ್ಲಿಯಾದರೂ ಉತ್ಸವಗಳಲ್ಲಿ ಹಾಡಲು ಬಂದಾಗ ಈ ಗೀತೆಗಳನ್ನು ಹಾಡಲಿ ಎಂದು ಜನ ಅಪೇಕ್ಷೆ ಪಡುತ್ತಿದ್ದರು. ಸಿ. ಅಶ್ವಥ್ ಅವರ ಸಂಗೀತ ಮತ್ತು ವೈದ್ಯನಾಥನ್ ಅವರ ವಾದ್ಯಸಂಯೋಜನೆಯಲ್ಲಿ ಮೂಡಿ ಬಂದ ಭಾವಗೀತೆಗಳು ಇವು. ಒಂದು ರೀತಿ ಸಿನಿಮಾ ಗೀತೆಗಳು ಭಾಸವಾಗುತ್ತಿದ್ದವು.
ಕವಿ ದೊಡ್ಡರಂಗೇಗೌಡರ ಕವಿತೆಗಳನ್ನಿಟ್ಟುಕೊಂಡು ಸುಚೇಂದ್ರ ಪ್ರಸಾದ್‌ ನಿರ್ದೇಶಿಸಿರುವ ಸಿನಿಮಾ “ಮಾವು ಬೇವು” ಕುರಿತು ಬಿ.ಕೆ. ಸುಮತಿ ಬರಹ

Read More

ನಿಮ್ಮೂರ ದಾರಿಯಲಿ.. ನಮ್ಮನ್ನೇ ಹುಡುಕುತ್ತಾ..: ಬಿ.ಕೆ. ಸುಮತಿ ಲೇಖನ

“ಕೆಲವು ಮತ್ತೆ ಮತ್ತೆ ಕಾಡುವ ಊರುಗಳು. ನಾವು ನೋಡದಿದ್ದರೂ ನಮ್ಮೊಳಗೆ ಬೆಳೆದಿರುವಂಥದ್ದು. ಮತ್ತೆ ಕೆಲವು ಕಲ್ಪನೆಗಳು. ಈ ಕಲ್ಪನೆಗಳು ನಮ್ಮನ್ನು ಒಂದು ವಿಚಿತ್ರ ಭಾವದಲ್ಲಿ ಸಿಲುಕಿಸುತ್ತವೆ. ರಾಮಾಚಾರಿ ಮತ್ತು ಚಿತ್ರದುರ್ಗ…. ನೋಡಿ… ಅವಿನಾಭಾವ ಸಂಬಂಧ… ಚಿತ್ರದುರ್ಗ ನೋಡದೆ ಇದ್ದರೂ.. ನಾಗರಹಾವು ಮೂಲಕ ನಾವು ಬಂಡೆ, ಬಿಸಿಲು, ನೆರಳಿನ ತಪ್ಪಲನ್ನು ತಪಿಸಿ ಅನುಭವಿಸುತ್ತೇವೆ.”

Read More

ಜನಮತ

ಸಾಹಿತ್ಯ ಪ್ರಕಾರಗಳಲ್ಲಿ ನನಗೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ನೋವ ತೋರದ ಗಾಯಗಳು: ಪ್ರೊ.ಕೃಷ್ಣಮೂರ್ತಿ ಬಿಳಿಗೆರೆ

ಕಂಟಲಗೆರೆ ಬಹುತೇಕ ಇದು ದುಡಿದು ದುಡಿದು ಬಡವಾಗಿಯೇ ಉಳಿದ ಕುಟುಂಬಗಳಿಂದ ತುಂಬಿದ ಊರಾಗಿದ್ದುದು ನನಗೆ ಗೊತ್ತು. ಇಂಥ ಒಂದು ಊರಿನ ಉರಿಯಿಂದ ಸಿಡಿದ ಬೀಜ ನೀನು. ಅಲ್ಲಿಂದ...

Read More

ಬರಹ ಭಂಡಾರ