Advertisement

Tag: ವೈಶಾಲಿ ಹೆಗಡೆ

ಮರಳಲ್ಲ ಇದು ಹಸಿರು ಹರಳು

ದೂರದಲ್ಲಿ ಏರುತ್ತಿದ್ದ ಕೆಂಪು ಧೂಳಿನ ಮೋಡದಿಂದ ಎದ್ದುಬಂದ ಜೀಪಿನಿಂದ ಹೊರಗಿಣುಕಿತ್ತೊಂದು ಹೊಂಗೂದಲಿನ ತೇರು. ಅಹ ದೇವತೆಯಂತೆ ಅವತರಿಸಿದ್ದಳು ಹದಿನಾರರ ಹುಡುಗಿ ಮಕಾಮಾಯಿ.   ನಮ್ಮ ಕತೆ ಕೇಳಿ, ನನ್ನ ಹಿಂದೆ ನಿಧಾನ ಬನ್ನಿ ಎನ್ನುತ್ತಾ ತಾನು ಮಾತ್ರ ಭರೆಂದು ಹಾರುತ್ತ, ಅಲ್ಲಲ್ಲಿ ಜೀಪು ನಿಲ್ಲಿಸಿಕೊಂಡು ನಮಗಾಗಿ ಕಾಯುತ್ತ, ಒಂದು ಸಮುದ್ರ ತೀರದ ಕಲ್ಲು ಹಾದಿಯ ಗುಡಿಸಿಲಿನಂತ ಜಾಗಕ್ಕೆ ಕರೆದೊಯ್ದಳು. ಅದು “ಪಾಪಕೋಲೇ” ಹಸಿರು ಮರಳ ದಂಡೆಯ ಹಾದಿಯ ಶುರುವಾತು. ಜಗದ ಜಗಲಿಯಲಿ ನಿಂತು ಪ್ರವಾಸ ಬರಹಗಳ ಸಾಲಿನಲ್ಲಿ ವೈಶಾಲಿ ಹೆಗಡೆ ಹವಾಯಿ ದ್ವೀಪದ ಕುರಿತು ಬರೆದಿದ್ದಾರೆ .

Read More

`ಜಗದ ಜಗಲಿಯಲಿ ನಿಂತು’: ವೈಶಾಲಿ ಪ್ರವಾಸ ಲೇಖನ ಮಾಲೆ ಆರಂಭ

ಮಾಯಾ ಜನರ ಈ ಖಗೋಳಶಾಸ್ತ್ರದ ನಂಬಿಕೆ ಮತ್ತು ಅವಲಂಬನೆ ಎಷ್ಟರ ಮಟ್ಟಿಗಿತ್ತೆಂದರೆ ಅದು ಅವರ ಜೀವನದ ಪ್ರತಿ ನಡೆಯಲ್ಲೂ ಹಾಸುಹೊಕ್ಕಾಗಿತ್ತು. ಜಗತ್ಪ್ರಸಿದ್ದ ಮಾಯನ್ ಪಿರಾಮಿಡ್ “ಚಿಚೆನ್ ಇಟ್-ಸಾ” ಇದಕ್ಕೊಂದು ನಿದರ್ಶನ. ಇದು ಅವರ ಸರ್ಪದೇವತೆ ಕುಕುಲ್ಕಾನ್ ಮಂದಿರ. ಇಂದಿಗೂ ಇಕ್ವಿನಾಕ್ಸ್ ದಿನ ನಡುಮಧ್ಯಾಹ್ನ, ಸೂರ್ಯನ ನೆರಳು ಪಿರಮಿಡ್ಡಿನ ಮೇಲೆ ಹೇಗೆ ಬೀಳುತ್ತದೆಂದರೆ, ಸರ್ಪವೊಂದು ಮೇಲಿಂದ ಕೆಳಗೆ ಹರಿದಂತೆ ಕಾಣುತ್ತದೆ. ಆ ದೃಶ್ಯ ನೋಡಲು ಪ್ರತಿವರ್ಷ ಸಾವಿರಾರು ಜನ ಸೇರುತ್ತಾರೆ. ವೈಶಾಲಿ ಹೆಗಡೆ ಬರೆಯುವ ʻಜಗದ ಜಗಲಿಯಲಿ ನಿಂತುʼ ಅಂಕಣದ ಮೊದಲ ಬರಹ ಇಲ್ಲಿದೆ

Read More

ಎಂದೂ ಮುಗಿಯದ ಯುದ್ಧ “ಮೀಟೂ”: ವೈಶಾಲಿ ಹೆಗಡೆ ಅಂಕಣ

“ಶತಮಾನಗಳಿಂದ ನಾವು ಹುಡುಗಿಯರಿಗೆ ಹೇಗೆ ಶೋಷಣೆಯನ್ನು “ನಿಭಾಯಿಸಬೇಕು” ಎಂಬ ಶಿಕ್ಷಣ ಕೊಡುತ್ತೇವೆಯೇ ಹೊರತು ಹೇಗೆ ತಿರುಗಿ ಬೀಳಬೇಕೆಂದು ಕಲಿಸುವುದೇ ಇಲ್ಲ. ಹಾಲಿವುಡ್ ನಲ್ಲಿ ಹುಟ್ಟಿಕೊಂಡ ಈ ಹ್ಯಾಶ್ ಟ್ಯಾಗ್ ಇಂದು ಹಲವು ಬಗೆಯ ಶೋಷಣೆಯ ವಿರುದ್ಧದ ಹ್ಯಾಶ್ ಟ್ಯಾಗ್ ಆಗಿ ರೂಪಾಂತರಗೊಳ್ಳುತ್ತಿದೆ.”

Read More

ವಲಸೆ ನೀತಿಯಲ್ಲಿನ ಅಂಕುಡೊಂಕುಗಳು:ವೈಶಾಲಿ ಅಂಕಣ

“ಆ ವರ್ಷ ಅವನು, ತಾನು ಬಿತ್ತುತ್ತಿರುವ ಉತ್ಕೃಷ್ಟ ಜಾತಿಯ ಜೋಳದ ಕಾಳುಗಳನ್ನು ತನ್ನ ಅಕ್ಕ ಪಕ್ಕದ ಹೊಲಗಳ ರೈತರಿಗೂ ಹಂಚಿದನಂತೆ. ಆ ವರ್ಷ ಅವನ ಹೊಲದಲ್ಲಿ ಬಂಪರ್ ಬೆಳೆ ಅದೂ ಎಲ್ಲ ಸಮೃದ್ಧ ಕಾಳು. ಇಷ್ಟು ವರ್ಷ ವ್ಯಯಿಸಿದ ಹಣದ ಜೊತೆಗೆ ಪುಕ್ಕಟೆಯಾಗಿ ಹಂಚಿದ ಕಾಳಿನ ಹಣವೂ ಹುಟ್ಟಿತಂತೆ. ”

Read More

ಎಂದು ಸರಿಯಾಗುವುದೋ ನಾಲ್ಕನೇ ಆಯಾಮದ ಡೊಂಕಿನ ಕಾಲು: ವೈಶಾಲಿ ಅಂಕಣ

“ಮಾಧ್ಯಮದ ತಪ್ಪಿನಿಂದಾಗಿ ಅಲ್ಲೋಲಕಲ್ಲೋಲವಾಗಿಬಿಡುವ ಜಗತ್ತಿನ ಜವಾಬ್ದಾರಿಯ ಅರಿವು ನಮ್ಮ ಮಾಧ್ಯಮಗಳಿಗೆ ಇದ್ದಿದ್ದು ಕಮ್ಮಿಯೇ. ಸಣ್ಣ ಅಡುಗೆಯ ಸುಳ್ಳನ್ನೇ ಜಾಗತಿಕವಾಗಿ ಪಸರಿಸಿಬಿಡುವ ನಾವು ಇಂದು ಈ ಸೋಷಿಯಲ್ ಮೀಡೀಯಾ ಜಗತ್ತಲ್ಲಿ ಬೆರಳಂಚಲ್ಲಿ ಮಾಹಿತಿ ಸಿಗುವಾಗ ಬಿಡುವೆವೆ? ಏನೆಲ್ಲಾ ಸುಳ್ಳು ಸುದ್ದಿ ನಿತ್ಯ ವಾಟ್ಸಾಪಿನಲ್ಲಿ ಬರುತ್ತದೆ.”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ