Advertisement

Tag: ಶ್ರೀಹರ್ಷ ಸಾಲಿಮಠ

ಕೆಂಪುಬೀದಿಯ ಹೆಣ್ಣುಮಕ್ಕಳ ಕಾಳಜಿ : ಶ್ರೀಹರ್ಷ ಸಾಲಿಮಠ ಅಂಕಣ

“ನಮ್ಮ ಗೆಳೆಯರೆಲ್ಲ ಕಾರಿನಲ್ಲಿ ತಾವು ಸಲ್ಪದರಲ್ಲಿ ಮಾಡುವುದರಿಂದ ತಪ್ಪಿಸಿಕೊಂಡ ಅನಾಹುತದ ಬಗ್ಗೆ ಹರಟತೊಡಗಿದ್ದರು. ನನ್ನ ಮನಸ್ಸು ಇನ್ನೂ ಪೋಸ್ಟರ್ ನಲ್ಲೇ ನೆಟ್ಟಿತ್ತು. ಅದು ನನ್ನ ಜೀವನದ ಮೊಟ್ಟಮೊದಲ ಮತ್ತು ಇಲ್ಲಿಯವರೆಗಿನ ಏಕೈಕ ವೇಶ್ಯಾಗೃಹಕ್ಕೆ ಕಾಲಿಟ್ಟ ಅನುಭವ. ಆದರೆ ಈ ಅನುಭವದ ಬಗ್ಗೆ ನನಗೆ ಬೇಸರವಿಲ್ಲ. ಬಹುಷಃ ಹೆಣ್ಣನ್ನು ನೋಡಬೇಕಾದ ಒಂದು ಹೊಸ ದೃಷ್ಟಿಕೋನದ ಬಗ್ಗೆ ಕಂಡುಕೊಂಡಿದ್ದೆ. ಸಂಪ್ರದಾಯಸ್ಥ ಮನೆತನದ ಗಂಡಸುಗಳು ಮಿಸೋಜಿನಿಸ್ಟ್ ಗಳಾಗಿರುವುದು…”

Read More

‘ಎಲ್ಲಿ ಒಮ್ಮೆ ಹೊಡೆದು ತೋರಿಸಿ ನೋಡೋಣ?’: ಶ್ರೀಹರ್ಷ ಸಾಲಿಮಠ ಅಂಕಣ

“ನಮ್ಮ ತಂದೆಯ ಅಕ್ಷರಗಳ ಚರ್ಚೆ ನಮ್ಮ ಬಹುದೂರದ ಸಂಬಂಧಿಕರಲ್ಲೂ ಹರಡಿತ್ತು. ಒಮ್ಮೊಮ್ಮೆ ಕೆಲವರು ನನಗೆ ನಮ್ಮಪ್ಪನ ಪತ್ರಗಳನ್ನು ತೋರಿಸಿ “ನಿಮ್ಮಪ್ಪ ಏನೋ ಬರದಾನ.. ಸಲ್ಪ ಓದಿ ಹೇಳಪ್ಪಾ” ಅಂತ ಕೇಳುತ್ತಿದ್ದರು. ನಾನು ಆ ಪತ್ರದಲ್ಲಿ ಬರೆದಿರುವುದು ಕನ್ನಡವೋ ಇಂಗ್ಲೀಷೋ ಎಂದು ಗುರುತಿಸಲೇ ಸ್ವಲ್ಪ ಸಮಯ ತೆಗೆದುಕೊಳ್ಳುತ್ತಿದ್ದೆ. ನಮ್ಮ ತಂದೆ ಒಂದೊಂದು ಸಾರಿ ನನ್ನ ಕೈಲಿ ನನ್ನ ಪಕ್ಕ ಕೂತು…”

Read More

ರೇಖಕ್ಕ ಕಲಿಸಿದ ಮಗ್ಗಿಯ ಲೆಕ್ಕ: ಶ್ರೀಹರ್ಷ ಸಾಲಿಮಠ ಅಂಕಣ

“ನನ್ನ ಮಗ್ಗಿಯ ಪಾಠ ಇಪ್ಪತ್ನಾಲ್ಕನ್ನೂ ಮುಟ್ಟಲಿಲ್ಲ! ಅದೆಷ್ಟು ತಿಂಗಳು ಹೀಗೆ ಆಕೆಯ ಹಿಂಬಾಲಿಸಿ ಕಳೆದಿದ್ದೆನೋ ನನಗೆ ನೆನಪಿಲ್ಲ. ಆದರೆ ನಾವು ಮನೆ ಬದಲಿಸಲಾಗಿ ಮತ್ತೆಂದೂ ರೇಖಿಯ ಭೇಟಿಯಾಗಲಿಲ್ಲ. ಈಗಲೂ ಒಮ್ಮೊಮ್ಮೆ ರೇಖಿಯಂತಹ ಪ್ರತಿಭಾವಂತೆಯ ಬಳಿ ಪಾಠ ಹೇಳಿಸಿಕೊಂಡಿದ್ದಕ್ಕೆ ಆಗಾಗ ಹೆಮ್ಮೆಯೆನಿಸುತ್ತದೆ. ಆಗ ಆಕೆ ಬದುಕಿದ್ದ ಕುಟುಂಬದ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿಗಳನ್ನು ಲೆಕ್ಕ ಹಾಕಿದರೆ ಬಹುಷಃ ಹೆಚ್ಚು ಓದಿ ಕಡಿದು ಗುಡ್ಡೆ ಹಾಕಿರಲಿಕ್ಕೆ ಆಕೆಯ ಮನೆಯವರು ಬಿಟ್ಟಿರಲಿಕ್ಕಿಲ್ಲ.”

Read More
  • 1
  • 2

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ