ಗುರಿ ಮುಟ್ಟದ ಆಮೆ ಕನ್ನಡ ಸಾಹಿತ್ಯ ಪರಿಷತ್ತು

ಕನ್ನಡ ಸಾಹಿತ್ಯ ಪರಿಷತ್ ಸಕ್ರಿಯವಾಗಿ ಕೆಲಸ ನಿರ್ವಹಿಸುತ್ತದೆಯೇ, ಇಲ್ಲವೇ ಎಂಬ ಬಗ್ಗೆ ಆಗಾಗ ಚರ್ಚೆಗಳನ್ನು ಕೇಳುತ್ತೇವೆ. ಆದರೆ ಅದು ಚುನಾವಣೆಯ ಸಮೀಪಿಸುತ್ತಿದ್ದಂತೆಯೇ ಈ ಚರ್ಚೆಗೆ ಮತ್ತಷ್ಟು ಬಿರುಸು ದೊರೆಯುತ್ತದೆ. ಪ್ರಸ್ತುತ ನಿಗದಿಯಾದಂತೆ, ಮೇ 9ರಂದು ಕನ್ನಡ ಸಾಹಿತ್ಯ ಪರಿಷತ್ ನ ಚುನಾವಣೆ ನಡೆಯಲಿದೆ. 100 ವರ್ಷಗಳನ್ನು ದಾಟಿ ಬಂದ ಸಂಸ್ಥೆಯು ಯಾವೆಲ್ಲ ಕನ್ನಡಪರ ಚಳವಳಿಗಳಲ್ಲಿ ಸಕ್ರಿಯವಾಗಿತ್ತು ಎಂಬ ಪ್ರಶ್ನೆಯೊಂದನ್ನು‌ ..” ಮುಂದಿಟ್ಟುಕೊಂಡು, ಹಿರಿಯ ಲೇಖಕರಾದ  ಅಗ್ರಹಾರ ಕೃಷ್ಣಮೂರ್ತಿ

Read More