ಮತ್ತೆ ಮಳೆ ಹೊಯ್ಯುತಿದೆ ಎಲ್ಲ ನೆನಪಾಗುತಿದೆ!

ಅನಂತಮೂರ್ತಿ ಬರೆಯುತ್ತಿದ್ದ ಪತ್ರಗಳನ್ನು ನಾನು ಜೋಪಾನವಾಗಿ ಇಡಬೇಕಿತ್ತು. ಎಂಥ ಪತ್ರಗಳವು! ಅವರು ಚೆನ್ನೈ ಹೋಗಿದ್ದಾಗ ಅಲ್ಲಿ ಅನಿರೀಕ್ಷಿತವಾಗಿ ಸುರಿದ ಮಳೆಯನ್ನು ನೆನೆದು ಪುಳಕಿತರಾಗಿ ನನಗೆ ಬರೆದ ಪತ್ರದಲ್ಲಿ ಒಂದು ಕವನವನ್ನೇ ಬರೆದು ಕಳುಹಿಸಿದ್ದರು: `ಮತ್ತೆ ಮಳೆ ಹೊಯ್ಯುತ್ತಿದೆ!’ ಒಮ್ಮೆ `ಓದು’ ಅಂತ ಗೋಪಾಲಕೃಷ್ಣ ಅಡಿಗರ `ಭೂಮಿಗೀತ’ ಕವನವನ್ನು ಕಳುಹಿಸಿಕೊಟ್ಟಿದ್ದರು. ಡಾ. ಪೃಥ್ವೀರಾಜ ಕವತ್ತಾರು ನಿರೂಪಣೆಯ ಎಸ್ತರ್ ಅನಂತಮೂರ್ತಿಯವರ ಆತ್ಮಕತೆ ‘ನೆನಪು ಅನಂತ’ ಕೃತಿಯ ಅಧ್ಯಾಯವೊಂದು ನಿಮ್ಮ ಓದಿಗೆ

Read More