ಉಪದ್ರವಿ ಸಾಹಿತಿಗಳು ಬೇಕಾಗಿದ್ದಾರೆ: ಕುಂ. ವೀರಭದ್ರಪ್ಪ

ಬಳ್ಳಾರಿಯ ಕಡಕ್ ಭಾಷೆಯಲ್ಲಿ ಮಾತನಾಡುವ ಸಾಹಿತಿ ಕುಂ.ವೀರಭದ್ರಪ್ಪ ಅವರು, ಪ್ರತಿಭಟನೆ, ಪ್ರಶ್ನಿಸುವ ಮನೋಭಾವವನ್ನು ಇಷ್ಟಪಡುವವರು. ಸ್ವಭಾವಕ್ಕೆ ತಕ್ಕಂತೆ ಬಂಡಾಯವನ್ನು ಮೆಚ್ಚಿಕೊಂಡು ಸಾಹಿತ್ಯ ಕೃಷಿ ಮಾಡಿದ ಅವರು ಬರೆದ ‘ಅರಮನೆ’ ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕಾರ ಸಂದಿದೆ. ಇತ್ತೀಚೆಗೆ ಅವರಿಗೆ ಜೀವಬೆದರಿಕೆಯ ಪತ್ರ ಬಂದಿರುವ ಹಿನ್ನೆಲೆಯಲ್ಲಿ ಅವರೊಡನೆ ಒಂದಿಷ್ಟು ಹೊತ್ತು ಮಾತನಾಡಿದಾಗ ಕನ್ನಡ ಸಾಹಿತ್ಯ ಲೋಕದ ಕುರಿತು ಅನೇಕ ವಿಷಯಗಳನ್ನು ಹಂಚಿಕೊಂಡರು.

Read More